• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ

ಪ್ರತಿಧ್ವನಿ by ಪ್ರತಿಧ್ವನಿ
August 29, 2022
in ಕರ್ನಾಟಕ
0
ಮುರುಘಾ ಮಠ ಲೈಂಗಿಕ ದೌರ್ಜನ್ಯ ಪ್ರಕರಣ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ
Share on WhatsAppShare on FacebookShare on Telegram

ADVERTISEMENT

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಎದುರಿಸುತ್ತಿದ್ದು, ಸೋಮವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಶ್ರೀಗಳನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದ್ದು, ಮುರುಘಾ ಶ್ರೀಗಳ ಪರ ವಕೀಲರು ಇಂದು ನಿರೀಕ್ಷಣಾ ಜಾಮೀನು ಕೋರಿ ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ದೀಪಾವಳಿಗೆ 5ಜಿ ಸೇವೆ ಆರಂಭ: ರಿಲಾಯನ್ಸ್‌ ಮುಖ್ಯಸ್ಥ ಅಂಬಾನಿ ಘೋಷಣೆ

Next Post

ಬಿಜೆಪಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಉತ್ತರಿಸಲಿ: ಡಿಕೆ ಶಿವಕುಮಾರ್‌ ಸವಾಲು

Related Posts

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!
Top Story

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

by ಪ್ರತಿಧ್ವನಿ
July 25, 2026
0

ಬೆಂಗಳೂರು : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಸ್ಥಾನಕ್ಕೆ ಕರ್ನಾಟಕದ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ...

Read moreDetails
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಪಶ್ನೆ ಪತ್ರಿಕೆ ಸೋರಿಕೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ

July 25, 2026
ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇದು ಬೆಸ್ಟ್ ನ್ಯೂಸ್ ಅಂದ್ರು ರಮ್ಯಾ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇದು ಬೆಸ್ಟ್ ನ್ಯೂಸ್ ಅಂದ್ರು ರಮ್ಯಾ!

July 25, 2026
ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ: ದೇಶದ ಯುವ ಸಮೂಹಕ್ಕೆ ರಾಹುಲ್ ಗಾಂಧಿ ಅಭಿನಂದನೆ

ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ: ದೇಶದ ಯುವ ಸಮೂಹಕ್ಕೆ ರಾಹುಲ್ ಗಾಂಧಿ ಅಭಿನಂದನೆ

July 25, 2026
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿಯವರು ದತ್ತು ತೆಗೆದುಕೊಳ್ಳಬೇಕು: ಸಿಎಂ

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿಯವರು ದತ್ತು ತೆಗೆದುಕೊಳ್ಳಬೇಕು: ಸಿಎಂ

July 25, 2026
Next Post
ಬಿಜೆಪಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಉತ್ತರಿಸಲಿ: ಡಿಕೆ ಶಿವಕುಮಾರ್‌ ಸವಾಲು

ಬಿಜೆಪಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಉತ್ತರಿಸಲಿ: ಡಿಕೆ ಶಿವಕುಮಾರ್‌ ಸವಾಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada