Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಬೈರಾಗಿ 2 ಬರುತ್ತೆ! : ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಹೇಳಿದ್ಧೇನು?

ಪ್ರತಿಧ್ವನಿ

ಪ್ರತಿಧ್ವನಿ

July 3, 2022
Share on FacebookShare on Twitter

ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅಭಿನಯದ 123ನೇ ಸಿನಿಮಾ ಭೈರಾಗಿ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಯಶಸ್ವಿನ ಬೆನ್ನಲ್ಲೇ ಇದೀಗ ಶಿವಣ್ಣ ಮೈಸೂರಿನಲ್ಲಿ ಶಕ್ತಿಧಾಮದ ಮಕ್ಕಳ ಜೊತೆ ಸಿನಿಮಾ ನೋಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

‘ಸಲಾರ್​’ ಚಿತ್ರತಂಡದಿಂದ ಆಗಸ್ಟ್​ 15ಕ್ಕೆ ಸಿಗಲಿದೆ ಬಿಗ್​ ಅಪ್​ಡೇಟ್!

ಆಗಸ್ಟ್ 15ಕ್ಕೆ ವಾಮನ ಟೀಸರ್

ನಗ್ನ ಚಿತ್ರ ವಿವಾದ; ನಟ ರಣವೀರ್‌ಗೆ ಸಮನ್ಸ್ ಜಾರಿ

ಹೌದು, ಶಿವಣ್ಣ ಹಾಗೂ ಅವರ ಪತ್ನಿ ಗೀತಾ ಮೈಸೂರಿನಲ್ಲಿ ಶಕ್ತಿಧಾಮದ ಮಕ್ಕಳ ಜೊತೆ ಭೈರಾಗಿ ಸಿನಿಮಾ ನೋಡಿದ್ದಾರೆ. ಸಿನಿಮಾ ನೋಡಿ ಬಂದ ಮೇಲೆ ಮಾಧ್ಯಮಗಳ ಜೊತೆ ಮಾತನಾಡಿದ ಶಿವರಾಜ್​ಕುಮಾರ್, ಮಕ್ಕಳೊಂದಿಗೆ ಸಿನಿಮಾ ನೋಡಬೇಕು ಎಂದು ಬಹಳ ದಿನಗಳ ಆಸೆ. ಇದೀಗ ಭೈರಾಗಿ ರಿಲೀಸ್​ ಆಗಿದ್ದು, ಮಕ್ಕಳ ಜೊತೆ ಸಿನಿಮಾ ನೋಡೋಣ ಎಂದು ಬಂದಿದ್ದೇವೆ. ಮಕ್ಕಳ ಜೊತೆ ಸಿನಿಮಾ ನೋಡುವ ಆಸೆ ನೆರವೇರಿದೆ.  ಮಕ್ಕಳಿಗೆ ಸಹ ಸಿನಿಮಾ ಇಷ್ಟವಾಗಿದೆ. ಅವರ ರೆಸ್ಪಾನ್ಸ್ ನೋಡಿ ನನಗೂ ಸಂತೋಷವಾಗಿದೆ. ಈ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್​ ನೋಡಿ ಬಹಳ ಖುಷಿಯಾಗಿದ್ದು, ಬೈರಾಗಿ 2 ಬರಬಹುದು ಎಂಧು ಹೇಳುತ್ತಾ ಈ ಸಿನಿಮಾ ಫ್ಯಾಮಿಲಿ ಸಮೇತ ಬಂದು ನೋಡಬೇಕಾದ ಚಿತ್ರ ಎಂದು ಹೇಳಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಕಾಮನ್‌ವೆಲ್ತ್ :  ಪಾಕಿಸ್ತಾನದ ತಾಹಿರ್ ವಿರುದ್ಧ ಸೆಣೆಸಾಡಿ ಚಿನ್ನ ಗೆದ್ದ ನವೀನ!
ಕ್ರೀಡೆ

ಕಾಮನ್‌ವೆಲ್ತ್ : ಪಾಕಿಸ್ತಾನದ ತಾಹಿರ್ ವಿರುದ್ಧ ಸೆಣೆಸಾಡಿ ಚಿನ್ನ ಗೆದ್ದ ನವೀನ!

by ಪ್ರತಿಧ್ವನಿ
August 7, 2022
ರಾಷ್ಟ್ರ ಧ್ವಜ ಹಾರಿಸಲು ಉತ್ತೇಜಿಸಿ; ರಾಜ್ಯಗಳಿಗೆ ಕೇಂದ್ರ ಸೂಚನೆ
ದೇಶ

ರಾಷ್ಟ್ರ ಧ್ವಜ ಹಾರಿಸಲು ಉತ್ತೇಜಿಸಿ; ರಾಜ್ಯಗಳಿಗೆ ಕೇಂದ್ರ ಸೂಚನೆ

by ಪ್ರತಿಧ್ವನಿ
August 10, 2022
ಸರ್ಕಾರ ಬಿದ್ದರೂ ಪರ್ವಾಗಿಲ್ಲ, ದಾಖಲೆ ಕೊಡಿ ಕ್ರಮ ಜರುಗಿಸುತ್ತೇವೆ : HDKಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು
ಕರ್ನಾಟಕ

ಆರಗ ಜ್ಞಾನೇಂದ್ರ ತಲೆದಂಡ? ಆರ್ ಅಶೋಕ್ ಮುಂದಿನ ಗೃಹ ಮಂತ್ರಿ?

by ಪ್ರತಿಧ್ವನಿ
August 7, 2022
ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ
ದೇಶ

ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

by ಪ್ರತಿಧ್ವನಿ
August 13, 2022
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಬಿಬಿಎಂಪಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಕಿಡಿಕಾರಿದ ವಕ್ಫ್ ಬೋರ್ಡ್
ಕರ್ನಾಟಕ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಬಿಬಿಎಂಪಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಕಿಡಿಕಾರಿದ ವಕ್ಫ್ ಬೋರ್ಡ್

by ಕರ್ಣ
August 7, 2022
Next Post
ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ಕುಟುಂಬ ರಾಜಕಾರಣವನ್ನು ಕೊನೆಗೊಳಿಸುತ್ತೇವೆ : ಅಮಿತ್ ಶಾ

ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ಕುಟುಂಬ ರಾಜಕಾರಣವನ್ನು ಕೊನೆಗೊಳಿಸುತ್ತೇವೆ : ಅಮಿತ್ ಶಾ

ಟಿ ಆರ್ ಎಸ್ – ಬಿಜೆಪಿ; ಮಿತ್ರರಿಂದ ಶತ್ರುಗಳವರೆಗೆ

ಟಿಆರ್‌ಎಸ್‌ ಟ್ವೀಟ್‌ಗೆ ಉರ್ದುವಿನಲ್ಲಿ ಟಕ್ಕರ್‌ ಕೊಟ್ಟ ಬಿಜೆಪಿ

ಜಮ್ಮುವಿನಲ್ಲಿ ಸಿಕ್ಕಿಬಿದ್ದ ಲಷ್ಕರೆ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಜಮ್ಮುವಿನಲ್ಲಿ ಸಿಕ್ಕಿಬಿದ್ದ ಲಷ್ಕರೆ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist