• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆಜಾನ್ ಕೂಗಿದ ಸ್ಥಳವನ್ನ ಗೋಮೂತ್ರದಿಂದ ಶುದ್ಧಿಗೊಳಿಸಿದ ಭಜರಂಗದಳ : Bajrang Dal v/s SDPI

ಪ್ರತಿಧ್ವನಿ by ಪ್ರತಿಧ್ವನಿ
March 20, 2023
in Top Story, ಕರ್ನಾಟಕ, ರಾಜಕೀಯ
0
ಆಜಾನ್ ಕೂಗಿದ ಸ್ಥಳವನ್ನ ಗೋಮೂತ್ರದಿಂದ ಶುದ್ಧಿಗೊಳಿಸಿದ ಭಜರಂಗದಳ : Bajrang Dal v/s SDPI
Share on WhatsAppShare on FacebookShare on Telegram

ADVERTISEMENT

ಶಿವಮೊಗ್ಗ: ಮಾ.20: ಆಜಾನ್ ಕುರಿತಾದ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿಕೆ ದಿನೇ ದಿನೇ ತಾರಕಕ್ಕೇರುತ್ತಿದೆ. ಮಾರ್ಚ್ 17ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ ಮುಸ್ಲಿಂ ಸಂಘಟನೆ ಈಗ ಕೆಂಗಣ್ಣಿಗೆ ಗುರಿಯಾಗಿದೆ ಕಾರಣ ಅಂದು ಮೌಸಿನ್ ಎಂಬ ವ್ಯಕ್ತಿ ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗಿ ಚರ್ಚೆಗೆ ಗ್ರಾಸವಾಗಿದ್ದ. ಆತನ ಮೇಲೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆಧಾರದ ಮೇಲೆ ಸಾಮಾನ್ಯ ಪ್ರಕರಣ ದಾಖಲಿಸಿ ಸ್ಟೇಷನ್ ಬೇಲ್ ನೀಡಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಭಜರಂಗದಳ ಶಿವಮೊಗ್ಗ ಘಟಕ, ಮುಖಂಡ ರಾಜೇಶ್ ಗೌಡ ನೇತೃತ್ವದಲ್ಲಿ ಜಿಲ್ಲಾಧಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಜೊತೆಗೆ ಬಾಟಲಿಯಲ್ಲಿ ತಂದ ಗೋಮೂತ್ರದಿಂದ ಆಜಾನ್ ಕೂಗಿದ ಸ್ಥಳವನ್ನ ಶುಚಿಗೊಳಿಸಿದೆ.‌ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜೇಶ್ ಗೌಡ, ಸಾಂವಿಧಾನಿಕ ಸ್ಥಳ ಜಿಲ್ಲಾಧಕಾರಿ ಕಚೇರಿ ಅಪವಿತ್ರ ಮಾಡಿಬಿಟ್ಟರು. ಹಿಂದೂ ಸಂಪ್ರದಾಯದಂತೆ ಗೋಮೂತ್ರದಿಂದ ಶುದ್ದಿ ಮಾಡಿದ್ದೇವೆ ಎಂದರು.

ಎಲ್ಲಾ ಸಾರ್ವಜನಿಕರಲ್ಲಿ ಹಾಗೂ ರಾಜ್ಯ ಸರ್ಕಾರಕ್ಕೆ ಶಿವಮೊಗ್ಗ ಜಿಲ್ಲಾಡಳಿತಕ್ಕೆ ತಿಳಿಸುವುದೇನೆಂದರೆ,‌ ಮಾರ್ಚ್ 17ರಂದು ಮುಸ್ಲಿಂ ಸಂಘಟನೆ‌ , SDPI ಜೊತೆ ಪ್ರತಿಭಟನೆ ಈಶ್ವರಪ್ಪ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದರು. ಮುಸ್ಲಿಂ ಸಮುದಾಯದ ನಾಯಕರು ಮತಾಂಧತೆ ಮೆರೆದಿದ್ದಾರೆ. ಯಾಕೆಂದರೆ ಸಂವಿಧಾನದ ಅವಿಭಾಜ್ಯ ಅಂಗ ಜಿಲ್ಲಾಧಿಕಾರಿ ಕಚೇರಿ. ದೇಶಕ್ಕೆ ಸಂಸತ್ತು ಹೇಗೋ ಹಾಗೆ ಜಿಲ್ಲೆಗೆ ಜಿಲ್ಲಾಧಿಕಾರಿ ಕಚೇರಿ. ಈ ಪವಿತ್ರ ಸ್ಥಳದಲ್ಲಿ ಪ್ರತಿಭಟನೆಗೆ ಪ್ರತಿಯೊಬ್ಬರಿಗೂ ಹಕ್ಕಿದೆ. ಆದರೆ ಮತಾಂಧತೆ ಮೆರೆಯುವಂತಹ ಹಕ್ಕು ಯಾರಿಗೂ ಇಲ್ಲ. ಅವರು ಎಲ್ಲಿ ಬೇಕೋ ಅಲ್ಲಿ ಕೂಗಿ ಹೋಗಲಿ, ಅವರ ಪ್ರಾರ್ಥನೆ ಎಲ್ಲಿ ಮಾಡಬೇಕು ಅಲ್ಲಿ ಮಾಡಲಿ, ರೋಡಲ್ಲಿ ಮಾಡ್ತಾರಾ ಮಾಡಲಿ, ಆದರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೂಕ್ತ ಅಲ್ಲ. ಇದನ್ನು ವಿಎಚ್ ಪಿ ಹಾಗೂ ಭಜರಂಗದಳ ತೀವ್ರವಾಗಿ ಖಂಡಿಸುತ್ತದೆ‌. ನಮ್ಮ ಸಂಘಟನೆಯಲ್ಲಿ ರಾಜ್ಯ ರಾಷ್ಟ್ರ ವ್ಯಾಪಿ ಗುರುತಿಸಿಕೊಂಡಿದೆ. ಪಿಎಫ್ ಐ ಸಂಘಟನೆಯ ಒಂದು ಅಂಗ ಈ ಎಸ್ ಡಿ ಪಿ ಎಫ್. ಪಿಎಫ್ ಐ ಬ್ಯಾನ್ ಆಗಿತ್ತು ಅದರ ಕೆಲಸಗಳು ಎಸ್ ಡಿ‌ಪಿ ಐ ಮೂಲಕ ನಡೆಯುತ್ತದೆ. ಇಂತಹ ಮತಾಂಧರನ್ನ ಸರ್ಕಾರ ನಿಯಂತ್ರಿಸಬೇಕು. ಹಿಂದೂ ಸಮಾಜ ಸುಮ್ಮನಾಗಿದೆ ಎಂದು ತಿಳಿಯಬಾರದು . ಇವರ ಹುಚ್ಚಾಟಗಳನ್ನ ನಾವು ಸಹಿಸೋದಿಲ್ಲ. ಹಾಗಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ಪವಿತ್ರ ಗೋಮುತ್ರದಿಂದ ಶುದ್ಧೀಕರಿಸಿದ್ದೇವೆ.

ಜಾಗ ಪವಿತ್ರವಾಗಿದೆ, ಗೋಮೂತ್ರ ಹಾಕಬೇಕಾದರೆ ಪೊಲೀಸರು ಅಡ್ಡಿ ಮಾಡಿದರು, ಆದರೂ ನಾವು ಒಪ್ಪುವುದಿಲ್ಲ. ಗೋಮೂತ್ರ ಪವಿತ್ರವಾದದ್ದು ಹಾಗಾಗಿ ಇಲ್ಲಿ ಶುದ್ದಿ ಮಾಡುವ ಶಕ್ತಿ ಗೋಮುತ್ರಕ್ಕೆ ಇದೆ. ಕೆಎಸ್ ಈಶ್ವರಪ್ಪ ಹೇಳಿರುವುದು ಸತ್ಯ, ಅಜಾನ್ ನಿಯಂತ್ರಣ ಅನಿವಾರ್ಯ. ಈಶ್ವರಪ್ಪ ವಿರುದ್ಧ ಪ್ರತಿಭಟನೆ ಮಾಡುವುದಾದರೆ ಮಾಡಿ, ಆದರೆ ಈ ತರಹ ಉದ್ದಟನ ಮೆರೆಯುವುದನ್ನು ನಾವು ಸಹಿಸುವುದಿಲ್ಲ. ಯಾವುದಕ್ಕೂ ಇಂತಹ ಘಟನೆಗಳಿಗೆ ಆಸ್ಪದ ನೀಡುವುದಿಲ್ಲ ಎಂದು ಭಜರಂಗದಳ ಮುಖಂಡ ರಾಜೇಶ್ ಗೌಡ ಎಚ್ಚರಿಕೆ ನೀಡಿದರು.

Tags: BJPbjpvscongressCongress PartyFarmers protestkseshwarappaMuslimsmuslimsprotestprotestSDPIಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಸಿದ್ದರಾಮಯ್ಯ ಸ್ಪರ್ಧೆಗೆ ನೂರು ಕ್ಷೇತ್ರಗಳಿವೆ : ಚಲುವರಾಯಸ್ವಾಮಿ..! : There Are a Hundred Constituencies For Siddaramaiah’s Contest

Next Post

ನಾಳೆ ಹೆಬ್ಬಾಳದಲ್ಲಿ ಪಂಚರತ್ನ ರಥಯಾತ್ರೆ ನಡೆಸಲಿರುವ ಹೆಚ್.ಡಿ.ಕುಮಾರಸ್ವಾಮಿ : Pancharatna Rath Yatra

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ನಾಳೆ ಹೆಬ್ಬಾಳದಲ್ಲಿ ಪಂಚರತ್ನ ರಥಯಾತ್ರೆ ನಡೆಸಲಿರುವ ಹೆಚ್.ಡಿ.ಕುಮಾರಸ್ವಾಮಿ : Pancharatna Rath Yatra

ನಾಳೆ ಹೆಬ್ಬಾಳದಲ್ಲಿ ಪಂಚರತ್ನ ರಥಯಾತ್ರೆ ನಡೆಸಲಿರುವ ಹೆಚ್.ಡಿ.ಕುಮಾರಸ್ವಾಮಿ : Pancharatna Rath Yatra

Please login to join discussion

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada