• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಜಾನ್ ಕೂಗಿದ ಸ್ಥಳವನ್ನ ಗೋಮೂತ್ರದಿಂದ ಶುದ್ಧಿಗೊಳಿಸಿದ ಭಜರಂಗದಳ : Bajrang Dal v/s SDPI

ಪ್ರತಿಧ್ವನಿ by ಪ್ರತಿಧ್ವನಿ
March 20, 2023
in Top Story, ಕರ್ನಾಟಕ, ರಾಜಕೀಯ
0
ಆಜಾನ್ ಕೂಗಿದ ಸ್ಥಳವನ್ನ ಗೋಮೂತ್ರದಿಂದ ಶುದ್ಧಿಗೊಳಿಸಿದ ಭಜರಂಗದಳ : Bajrang Dal v/s SDPI
Share on WhatsAppShare on FacebookShare on Telegram

ADVERTISEMENT

ಶಿವಮೊಗ್ಗ: ಮಾ.20: ಆಜಾನ್ ಕುರಿತಾದ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿಕೆ ದಿನೇ ದಿನೇ ತಾರಕಕ್ಕೇರುತ್ತಿದೆ. ಮಾರ್ಚ್ 17ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ ಮುಸ್ಲಿಂ ಸಂಘಟನೆ ಈಗ ಕೆಂಗಣ್ಣಿಗೆ ಗುರಿಯಾಗಿದೆ ಕಾರಣ ಅಂದು ಮೌಸಿನ್ ಎಂಬ ವ್ಯಕ್ತಿ ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗಿ ಚರ್ಚೆಗೆ ಗ್ರಾಸವಾಗಿದ್ದ. ಆತನ ಮೇಲೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆಧಾರದ ಮೇಲೆ ಸಾಮಾನ್ಯ ಪ್ರಕರಣ ದಾಖಲಿಸಿ ಸ್ಟೇಷನ್ ಬೇಲ್ ನೀಡಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಭಜರಂಗದಳ ಶಿವಮೊಗ್ಗ ಘಟಕ, ಮುಖಂಡ ರಾಜೇಶ್ ಗೌಡ ನೇತೃತ್ವದಲ್ಲಿ ಜಿಲ್ಲಾಧಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಜೊತೆಗೆ ಬಾಟಲಿಯಲ್ಲಿ ತಂದ ಗೋಮೂತ್ರದಿಂದ ಆಜಾನ್ ಕೂಗಿದ ಸ್ಥಳವನ್ನ ಶುಚಿಗೊಳಿಸಿದೆ.‌ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜೇಶ್ ಗೌಡ, ಸಾಂವಿಧಾನಿಕ ಸ್ಥಳ ಜಿಲ್ಲಾಧಕಾರಿ ಕಚೇರಿ ಅಪವಿತ್ರ ಮಾಡಿಬಿಟ್ಟರು. ಹಿಂದೂ ಸಂಪ್ರದಾಯದಂತೆ ಗೋಮೂತ್ರದಿಂದ ಶುದ್ದಿ ಮಾಡಿದ್ದೇವೆ ಎಂದರು.

ಎಲ್ಲಾ ಸಾರ್ವಜನಿಕರಲ್ಲಿ ಹಾಗೂ ರಾಜ್ಯ ಸರ್ಕಾರಕ್ಕೆ ಶಿವಮೊಗ್ಗ ಜಿಲ್ಲಾಡಳಿತಕ್ಕೆ ತಿಳಿಸುವುದೇನೆಂದರೆ,‌ ಮಾರ್ಚ್ 17ರಂದು ಮುಸ್ಲಿಂ ಸಂಘಟನೆ‌ , SDPI ಜೊತೆ ಪ್ರತಿಭಟನೆ ಈಶ್ವರಪ್ಪ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದರು. ಮುಸ್ಲಿಂ ಸಮುದಾಯದ ನಾಯಕರು ಮತಾಂಧತೆ ಮೆರೆದಿದ್ದಾರೆ. ಯಾಕೆಂದರೆ ಸಂವಿಧಾನದ ಅವಿಭಾಜ್ಯ ಅಂಗ ಜಿಲ್ಲಾಧಿಕಾರಿ ಕಚೇರಿ. ದೇಶಕ್ಕೆ ಸಂಸತ್ತು ಹೇಗೋ ಹಾಗೆ ಜಿಲ್ಲೆಗೆ ಜಿಲ್ಲಾಧಿಕಾರಿ ಕಚೇರಿ. ಈ ಪವಿತ್ರ ಸ್ಥಳದಲ್ಲಿ ಪ್ರತಿಭಟನೆಗೆ ಪ್ರತಿಯೊಬ್ಬರಿಗೂ ಹಕ್ಕಿದೆ. ಆದರೆ ಮತಾಂಧತೆ ಮೆರೆಯುವಂತಹ ಹಕ್ಕು ಯಾರಿಗೂ ಇಲ್ಲ. ಅವರು ಎಲ್ಲಿ ಬೇಕೋ ಅಲ್ಲಿ ಕೂಗಿ ಹೋಗಲಿ, ಅವರ ಪ್ರಾರ್ಥನೆ ಎಲ್ಲಿ ಮಾಡಬೇಕು ಅಲ್ಲಿ ಮಾಡಲಿ, ರೋಡಲ್ಲಿ ಮಾಡ್ತಾರಾ ಮಾಡಲಿ, ಆದರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೂಕ್ತ ಅಲ್ಲ. ಇದನ್ನು ವಿಎಚ್ ಪಿ ಹಾಗೂ ಭಜರಂಗದಳ ತೀವ್ರವಾಗಿ ಖಂಡಿಸುತ್ತದೆ‌. ನಮ್ಮ ಸಂಘಟನೆಯಲ್ಲಿ ರಾಜ್ಯ ರಾಷ್ಟ್ರ ವ್ಯಾಪಿ ಗುರುತಿಸಿಕೊಂಡಿದೆ. ಪಿಎಫ್ ಐ ಸಂಘಟನೆಯ ಒಂದು ಅಂಗ ಈ ಎಸ್ ಡಿ ಪಿ ಎಫ್. ಪಿಎಫ್ ಐ ಬ್ಯಾನ್ ಆಗಿತ್ತು ಅದರ ಕೆಲಸಗಳು ಎಸ್ ಡಿ‌ಪಿ ಐ ಮೂಲಕ ನಡೆಯುತ್ತದೆ. ಇಂತಹ ಮತಾಂಧರನ್ನ ಸರ್ಕಾರ ನಿಯಂತ್ರಿಸಬೇಕು. ಹಿಂದೂ ಸಮಾಜ ಸುಮ್ಮನಾಗಿದೆ ಎಂದು ತಿಳಿಯಬಾರದು . ಇವರ ಹುಚ್ಚಾಟಗಳನ್ನ ನಾವು ಸಹಿಸೋದಿಲ್ಲ. ಹಾಗಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ಪವಿತ್ರ ಗೋಮುತ್ರದಿಂದ ಶುದ್ಧೀಕರಿಸಿದ್ದೇವೆ.

ಜಾಗ ಪವಿತ್ರವಾಗಿದೆ, ಗೋಮೂತ್ರ ಹಾಕಬೇಕಾದರೆ ಪೊಲೀಸರು ಅಡ್ಡಿ ಮಾಡಿದರು, ಆದರೂ ನಾವು ಒಪ್ಪುವುದಿಲ್ಲ. ಗೋಮೂತ್ರ ಪವಿತ್ರವಾದದ್ದು ಹಾಗಾಗಿ ಇಲ್ಲಿ ಶುದ್ದಿ ಮಾಡುವ ಶಕ್ತಿ ಗೋಮುತ್ರಕ್ಕೆ ಇದೆ. ಕೆಎಸ್ ಈಶ್ವರಪ್ಪ ಹೇಳಿರುವುದು ಸತ್ಯ, ಅಜಾನ್ ನಿಯಂತ್ರಣ ಅನಿವಾರ್ಯ. ಈಶ್ವರಪ್ಪ ವಿರುದ್ಧ ಪ್ರತಿಭಟನೆ ಮಾಡುವುದಾದರೆ ಮಾಡಿ, ಆದರೆ ಈ ತರಹ ಉದ್ದಟನ ಮೆರೆಯುವುದನ್ನು ನಾವು ಸಹಿಸುವುದಿಲ್ಲ. ಯಾವುದಕ್ಕೂ ಇಂತಹ ಘಟನೆಗಳಿಗೆ ಆಸ್ಪದ ನೀಡುವುದಿಲ್ಲ ಎಂದು ಭಜರಂಗದಳ ಮುಖಂಡ ರಾಜೇಶ್ ಗೌಡ ಎಚ್ಚರಿಕೆ ನೀಡಿದರು.

Tags: BJPbjpvscongressCongress PartyFarmers protestkseshwarappaMuslimsmuslimsprotestprotestSDPIಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಸಿದ್ದರಾಮಯ್ಯ ಸ್ಪರ್ಧೆಗೆ ನೂರು ಕ್ಷೇತ್ರಗಳಿವೆ : ಚಲುವರಾಯಸ್ವಾಮಿ..! : There Are a Hundred Constituencies For Siddaramaiah’s Contest

Next Post

ನಾಳೆ ಹೆಬ್ಬಾಳದಲ್ಲಿ ಪಂಚರತ್ನ ರಥಯಾತ್ರೆ ನಡೆಸಲಿರುವ ಹೆಚ್.ಡಿ.ಕುಮಾರಸ್ವಾಮಿ : Pancharatna Rath Yatra

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ನಾಳೆ ಹೆಬ್ಬಾಳದಲ್ಲಿ ಪಂಚರತ್ನ ರಥಯಾತ್ರೆ ನಡೆಸಲಿರುವ ಹೆಚ್.ಡಿ.ಕುಮಾರಸ್ವಾಮಿ : Pancharatna Rath Yatra

ನಾಳೆ ಹೆಬ್ಬಾಳದಲ್ಲಿ ಪಂಚರತ್ನ ರಥಯಾತ್ರೆ ನಡೆಸಲಿರುವ ಹೆಚ್.ಡಿ.ಕುಮಾರಸ್ವಾಮಿ : Pancharatna Rath Yatra

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada