• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉಡುಪಿ : ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಣೆ

ಪ್ರತಿಧ್ವನಿ by ಪ್ರತಿಧ್ವನಿ
January 2, 2022
in ಕರ್ನಾಟಕ
0
ಉಡುಪಿ : ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಣೆ
Share on WhatsAppShare on FacebookShare on Telegram

ಉಡುಪಿಯ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ ಆರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದರೆಂಬ ಕಾರಣಕ್ಕೆ ಪ್ರಾಂಶುಪಾಲರು ತರಗತಿಗೆ ಪ್ರವೇಶ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ADVERTISEMENT

ಕಳೆದ ಮೂರು ದಿನಗಳಿಂದ ನಾವು ಕಾಲೇಜಿಗೆ ಬಂದರೂ ಸಹ ತರಗತಿಗೆ ಹಾಜರಾಗಲು ಬಿಡುತ್ತಿಲ್ಲ. ಪ್ರಾಂಶುಪಾಲರಾದ ರುದ್ರೇಗೌಡ ತರಗತಿಯೊಳಗೆ ಬುರ್ಖಾ ಧರಿಸಿಕೊಂಡು ಕೂರಲು ಬಿಡುವುದಿಲ್ಲ ಎಂದು ಹೇಳಿರುವುದಾಗಿ ವಿದ್ಯಾರ್ಥಿನಿಯರು ದೂರಿದ್ದಾರೆ.

ನಮ್ಮಗೆ ಉರ್ದು, ಬ್ಯಾರಿ ಮತ್ತು ಅರೇಬಿಕ್ ಭಾಷೆಗಳಲ್ಲಿ ಮಾತನಾಡಲು ಬಿಡುವುದಿಲ್ಲ. ಬೇರೆ ವಿದ್ಯಾರ್ಥಿನಿಯರಿಗೆ ತುಳು, ಕೊಂಕಣಿಯಲ್ಲಿ ಮಾತನಾಡಲು ಅವಕಾಶ ನೀಡಲಾಗಿದೆ ಮತ್ತು ವಿದ್ಯಾರ್ಥಿಗಳ ನಡುವೆ ತಾರತ್ಯಮವನ್ನ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತರಗತಿಗಳಿಗೆ ಪ್ರವೇಶ ನಿರಾಕರಿಸುತ್ತಿರುವುದರಿಂದ ನಮ್ಮಗೆ ಹಾಜರಾತಿ ಕೊರತೆ ಎದುರಾಗುತ್ತದೆ ಮತ್ತು ಈ ವಿಚಾರವಾಗಿ ನಮ್ಮ ತಂದೆ ತಾಯಿ ಪ್ರಾಂಶುಪಾಲರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದರು ಸಹ ಪ್ರಾಂಶುಪಾಲರು ನಮ್ಮ ತಂದೆ ತಾಯಿಯ ಜೊತೆಗೆ ಮಾತನಾಡಲು ಸಿದ್ದರಿಲ್ಲ. ಅವರು, ಯಾವುದೇ ಕಾರಣಕ್ಕೂ ತರಗತಿಯೊಳಗೆ ಹಿಜಾಬ್ ಧರಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿರುವುದಾಗಿ ವಿದ್ಯಾರ್ಥಿನಿಯರು ಹೇಳುತ್ತಾರೆ.

ಈ ಕುರಿತು ವಿದ್ಯಾರ್ಥಿ ಸಂಘಟನೆಗಳಾದ SDPI ಮತ್ತು ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾದ ಮುಖಂಡರು ವಿದ್ಯಾರ್ಥಿನಿಯರಿಗೆ ಅವಕಾಶ ನೀಡುವಂತೆ ಪ್ರಾಂಶುಪಾಲರಿಗೆ ಮನವಿಯನ್ನು ಸಲ್ಲಿಸಿದ್ದರು ಸಹ ಪ್ರಾಂಶುಪಾಲ ರುದ್ರೇಗೌಡ ಯಾವುದಕ್ಕೂ ಜಗ್ಗುತ್ತಿಲ್ಲ ಎಂದು ಹೇಳಿದ್ದಾರೆ.

ಸಾಂಧಾರ್ಭಿಕ ಚಿತ್ರ

ಆರು ವಿದ್ಯಾರ್ಥಿನಿಯರಿಗೆ ತರಗತಿಗೆ ಹಾಜರಾಗಲು ಬಿಡದಿದ್ದರೆ ಮುಂದಿನ ದಿನಗಳಲ್ಲಿ ಈ ಕೋಮುವಾದಿಗಳ ವಿರುದ್ದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಉಡುಪಿ ಜಿಲ್ಲಾ SDPI ಅಧ್ಯಕ್ಷ  ನಜೀರ್ ಅಹಮದ್ ಎಚ್ಚರಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪ್ರಾಂಶುಪಾಲ ರುದ್ರೇಗೌಡ, ʻʻಕಾಲೇಜಿನಲ್ಲಿ 60ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಈ ಆರು ವಿದ್ಯಾರ್ಥಿನಿಯರು ಮಾತ್ರ ಬುರ್ಖಾ ಧರಿಸುತ್ತಾರೆ ಉಳಿದಂತೆ ಯಾರೂ ಸಹ ಬುರ್ಖಾವನ್ನ ಧರಿಸುವುದಿಲ್ಲ. ಕಾಲೇಜು ನಿಯಮಗಳಿಗೆ ಪೋಷಕರು ಬದ್ದವಾಗಿರುವುದಾಗಿ ಈ ಹಿಂದೆ ನಡೆದ ಸಭೆಯಲ್ಲಿ ಒಪ್ಪಿಕೊಂಡಿದ್ದರು ಮತ್ತು ಕಾಲೇಜಿನ ನಿಯಮಗಳಿಗೆ ಬದ್ದವಾಗಿರುವುದಾಗಿ ತಿಳಿಸಿದ್ದರುʼʼ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಸಿಯಿರುವ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ʻʻಘಟನೆ ನನ್ನ ಗಮನಕ್ಕೆ ಬಂದಿದ್ದು ತನಿಖೆಗೆ ಆದೇಶಿಸಲಾಗಿದೆ. ಪಿಯು ಇಲಾಖೆಯ ಉಪನಿರ್ದೇಶಕರಿಗೆ ಈ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿರುವುದಾಗಿʼʼ ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Tags: BJPCongress Partyಉಡುಪಿಬಿಜೆಪಿಬುರ್ಖಾವಿದ್ಯಾರ್ಥಿನಿ
Previous Post

ಹೊಸ ವಿನ್ಯಾಸದ ʼಪ್ರತಿಧ್ವನಿʼ ವೆಬ್ ಸೈಟ್ ಗೆ ಎಸ್ ಆರ್ ಹಿರೇಮಠ ಚಾಲನೆ

Next Post

ಬಬಲಾದಿ ಸದಾಶಿವ ಮುತ್ಯಾ ದೇವರಿಗೆ ಮದ್ಯವೇ ನೈವೇದ್ಯ, ಭಕ್ತರಿಗೆ ಸಾರಾಯಿಯೇ ತೀರ್ಥ!

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಬಬಲಾದಿ ಸದಾಶಿವ ಮುತ್ಯಾ ದೇವರಿಗೆ ಮದ್ಯವೇ ನೈವೇದ್ಯ, ಭಕ್ತರಿಗೆ ಸಾರಾಯಿಯೇ ತೀರ್ಥ!

ಬಬಲಾದಿ ಸದಾಶಿವ ಮುತ್ಯಾ ದೇವರಿಗೆ ಮದ್ಯವೇ ನೈವೇದ್ಯ, ಭಕ್ತರಿಗೆ ಸಾರಾಯಿಯೇ ತೀರ್ಥ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada