• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಾಳೆದಿಂಡಿನ ಪಲ್ಯ ಅಥವಾ ಜ್ಯೂಸ್ ನ ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in Top Story, ಜೀವನದ ಶೈಲಿ
0
ಬಾಳೆದಿಂಡಿನ ಪಲ್ಯ ಅಥವಾ ಜ್ಯೂಸ್ ನ ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Share on WhatsAppShare on FacebookShare on Telegram

ಬಾಳೆಹಣ್ಣನ್ನು ಹೆಚ್ಚು ಜನ ಇಷ್ಟಪಟ್ಟು ತಿನ್ನುತ್ತಾರೆ ಇದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬಾಳೆ ಎಲೆಯಲ್ಲಿಯೂ ಸಾಕಷ್ಟು ಪ್ರಯೋಜನವಿದೆ. ಬಾಳೆ ಎಲ ಊಟವನ್ನು ಮಾಡುವುದರಿಂದ ರುಚಿ ಹೆಚ್ಚಾಗುವುದು ಮಾತ್ರವಲ್ಲದೆ ಆರೋಗ್ಯಕ್ಕೆ ಬೇಕಾದ ಸಾಕಷ್ಟು ಅಂಶಗಳು ನಮ್ಮ ದೇಹಕ್ಕೆ ಒದಗುತ್ತದೆ.. ಅಡುಗೆಯನ್ನು ಮಾಡಲು ಕೂಡ ಬಳಸುತ್ತಾರೆ. ಹಾಗೂ ಕಾರ್ಯಗಳನ್ನು ಕೂಡ ಬಾಳೆಯಲೆಯನ್ನ ಬಳಸಲಾಗುತ್ತದೆ. ಇದೆಲ್ಲವೂ ಸರಿ ಇನ್ನು ಬಾಳೆ ಮರದಿಂದ ನಮಗೆ ಇನ್ನೊಂದು ಪ್ರಯೋಜನ ಇದೆ,ಬಾಳೆ ಮರದಲ್ಲಿ ಸಿಗುವಂತಹ ದಿಂಡಿನಿಂದ ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು ಒದಗುತ್ತದೆ. ಆದ್ರೆ ಕೆಲವರು ಬಾಳೆ ಮರವನ್ನ ಹಾಗೆ ಬಿಟ್ಟುಬಿಡುತ್ತಾರೆ,ಅದು ಒಣಗಿ ಬಿದ್ದು ಹೋಗುತ್ತದೆ.

ADVERTISEMENT

 ಆದರೆ ಅದರಲ್ಲಿ ಇರುವಂತಹ ದಿಂಡಿನಿಂದ ನಮ್ಮ ದೇಹಕ್ಕೆ ಪೊಟ್ಯಾಶಿಯಂ, ಮೆಗ್ನೀಷಿಯಂ ,ವಿಟಮಿನ್ ಬಿ6 , ಕಬ್ಬಿಣ, ಕಾರ್ಬೋಹೈಡ್ರೇಟ್ ಗಳು, ಫೈಬರ್ , ತಾಮ್ರ, ವಿಟಮಿನ್ ಸಿ ಹಾಗೂ ಸೂಕ್ಷ್ಮ ಪೋಷಕಾಂಶಗಳು ದೊರೆಯುತ್ತದೆ. ಇದೆಲ್ಲದರ ಜೊತೆಗೆ ಬಾಳೆ ದಿಂಡನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನಗಳಿವೆ ಎಂಬುದರ ಮಾಹಿತಿ ಹೀಗಿದೆ.

ಹೈ ಬ್ಲಡ್ ಪ್ರೆಷರ್ ಗೆ ಉತ್ತಮ

ಬಾಳೆ ದಿಂಡಿನ ಪದಾರ್ಥವನ್ನು ಸೇವಿಸುವುದರಿಂದ ಇದರಲ್ಲಿ ಪೊಟಾಷಿಯಂ ಅಂಶ ಸಮೃದ್ಧಿಯಾಗಿದೆ. ಇದು ರಕ್ತದೊತ್ತಡದಲ್ಲಿನ ಏರಿಳಿತವನ್ನು  ನಿಭಾಯಿಸಲು ಮುಖ್ಯ ಅಂಶವಾಗಿದೆ.. ಹೈ ಬಿಪಿ ಇದ್ದವರು ವಾರಕ್ಕೆ ಎರಡು ಬಾರಿ ಬಾಳೆದಿಂಡಿನ ಆಹಾರವನ್ನ ಸೇವಿಸುವುದರಿಂದ ರಕ್ತದೊತ್ತಡವನ್ನು ಪರಿಣಾಮಕಾರಿ ಆಗಿ ನಿವಾರಿಸಲು ಸಹಾಯ ಮಾಡುತ್ತದೆ. ಮತ್ತು ಹೃದಯ ರಕ್ತನಾಳದ ಅಸ್ವಸ್ಥತೆಗಳ ತೊಂದರೆಯನ್ನು ಕಡಿಮೆ ಮಾಡುತ್ತದೆ..

ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ

ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ನಾನ ಕಾಯಿಲೆಗಳಿಗೆ ತುತ್ತಾಗುತ್ತೇವೆ. ಹಾಗಾಗಿ ವಾರಕ್ಕೆ ಎರಡು ಬಾರಿ ಬಾಳೆಯದಿಂಡಿನ ಜ್ಯೂಸ್ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ, ಇದು ಕೊಲೆಸ್ಟ್ರಾಲ್ ಮಟ್ಟವನ್ನ ಪರಿಣಾಮಕಾರಿಯಾಗಿ ನಿವಾರಿಸುತ್ತದೆ ಹಾಗೂ  ವಿಟಮಿನ್,ಕಬ್ಬಿಣ ಅಂಶ, ವಿಟಮಿನ್ ಬಿ 6 ಇರುವುದರಿಂದ ಹಿಮೋಗ್ಲೋಬಿನ್ ಹೆಚ್ಚಿಸುತ್ತದೆ.

ಜೀರ್ಣಕ್ರಿಯೆಗೆ ಉತ್ತಮ

ದೇಹದ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಬಾಳೆದಿಂಡು ಪ್ರಮುಖ ಕಾರ್ಯವನ್ನ ನಿರ್ವಹಿಸುತ್ತದೆ.. ಹೊಟ್ಟೆಯಲ್ಲಿರುವ ವಿಷಕಾರಿ ಅಂಶವನ್ನ ತೆಗೆದುಹಾಕುವಲ್ಲಿ ತುಂಬಾನೇ ಸಹಾಯಕಾರಿ.. ಹಾಗೂ ಹೊಟ್ಟೆಯಲ್ಲಿ ಇರುವಂತಹ ಕೆಟ್ಟ ಅಂಶಗಳು ಅದರಲ್ಲೂ ಕೂದಲು ,ಕಲ್ಲು ಇಂತವು ಆಹಾರ ಜೊತೆ ಸೇರಿಕೊಂಡಿದ್ದರೆ ಅವುಗಳನ್ನು ತಕ್ಷಣಕ್ಕೆ ಹೊರಗೆ ಹಾಕುವುದಕ್ಕೆ ಸಹಾಯಮಾಡುತ್ತದೆ.

ಇದೆಲ್ಲದರ ಜೊತೆಗೆ ಪಿಸಿಓಎಸ್ ಸಮಸ್ಯೆ ನಿವಾರಣೆಯಾಗುತ್ತದೆ, ಹಾಗೂ ಮುಟ್ಟಿನ ಸಂದರ್ಭದಲ್ಲಿ ಅತಿಯಾದ ರಕ್ತಸಾವ ಆಗುತ್ತಿದ್ದರೆ ಇದನ್ನು ಕೂಡ ನಿವಾರಣೆ ಮಾಡುತ್ತದೆ.

Tags: BananabestcholesterolHealth tipshigh bpKidney stone
Previous Post

ಕೊನೆಗೂ ಕ್ಯಾಪ್ಟನ್ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಮುಂದಾದ ಸರ್ಕಾರ ! ಅರಣ್ಯ ಸಚಿವರಿಂದ ಶಂಕುಸ್ಥಾಪನೆ !

Next Post

ಕರ್ಮಕಾಂಡದ ದಾಖಲೆ ಬಿಡುಗಡೆ ಮಾಡುವೆ: ಮಾಜಿ ಎಂಎಲ್‌ಸಿ ಅರಳಿ

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
Next Post
ಕರ್ಮಕಾಂಡದ ದಾಖಲೆ ಬಿಡುಗಡೆ ಮಾಡುವೆ: ಮಾಜಿ ಎಂಎಲ್‌ಸಿ ಅರಳಿ

ಕರ್ಮಕಾಂಡದ ದಾಖಲೆ ಬಿಡುಗಡೆ ಮಾಡುವೆ: ಮಾಜಿ ಎಂಎಲ್‌ಸಿ ಅರಳಿ

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada