• Home
  • About Us
  • ಕರ್ನಾಟಕ
Monday, July 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಸಾಂಗ್‌ ರಿಲೀಸ್..

ಪ್ರತಿಧ್ವನಿ by ಪ್ರತಿಧ್ವನಿ
June 8, 2025
in ಕರ್ನಾಟಕ, ಸಿನಿಮಾ
0
ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಸಾಂಗ್‌ ರಿಲೀಸ್..
Share on WhatsAppShare on FacebookShare on Telegram

ಯುವ ರಾಜ್‌ಕುಮಾರ್-ಸಂಜನಾ ಆನಂದ್‌ ಬಿಂದಾಸ್‌ ಡ್ಯಾನ್ಸ್

ADVERTISEMENT

Ekka Song: Congratulations ಜಾನು…ಈ ರಾಜಂಗ್ ನೀನೇ Queen-u..ಕುಣಿದ ..ಯುವ ರಾಜ್‌ಕುಮಾರ್-ಸಂಜನಾ ಆನಂದ್‌

ಯುವ‌ ರಾಜ್‌ಕುಮಾರ್ ನಾಯಕನಾಗಿ ನಟಿಸುತ್ತಿರುವ ಎಕ್ಕ ಸಿನಿಮಾದಿಂದ ಹೊಸ ಅಪ್‌ ಡೇಟ್‌ ಸಿಕ್ಕಿದೆ. ಟೈಟಲ್‌ ಟ್ರ್ಯಾಕ್‌ ಹಾಗೂ ಟೀಸರ್‌ ಮೂಲಕ ಕುತೂಹಲ ಹೆಚ್ಚಿಸಿರುವ ಚಿತ್ರತಂಡ ಇಂದು ಬ್ಯಾಂಗಲ್‌ ಬಂಗಾರಿ ಎಂಬ ಹೊಸ ಹಾಡನ್ನು ಅನಾವರಣ ಮಾಡಿದೆ. ಆನಂದ್‌ ಆಡಿಯೋ ಯೂಟ್ಯೂಬ್‌ನಲ್ಲಿ ಬ್ಯಾಂಗಲ್‌ ಬಂಗಾರಿ ಲಿರಿಕಲ್‌ ವಿಡಿಯೋ ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ನಾಯಕ ಯುವರಾಜ್‌ ಕುಮಾರ್‌ ಹಾಗೂ ನಾಯಕಿ ಸಂಜನಾ ಆನಂದ್‌ ಈ ಗೀತೆಗೆ ಹೆಜ್ಜೆ ಹಾಕಿದ್ದಾರೆ.

Prof Krishnegowda : ಪ್ರೋ ಕೃಷ್ಣೆ ಗೌಡರ  ಭಾಷಣಕ್ಕೆ ಎಚ್ ಡಿ ಕೆ  ಗರಂ..! #pratidhvani #hdkumaraswamy #mandya

ತನ್ನ ಇಷ್ಟದ ಹುಡ್ಗಿಯನ್ನು ಬ್ಯಾಂಗಲ್‌ ಬಂಗಾರಿ ಅಂತಾ ಕರೆಯುತ್ತಾ ನಾಯಕ ಕುಣಿದು ಕುಪ್ಪಳಿಸಿರುವ ಮೆಲೋಡಿ ಹಾಡು ಇದಾಗಿದೆ. ಹಾಡಿಗೆ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದಾರೆ. ಮುರಳಿ ಮಾಸ್ಟರ್ ಅವರ ನೃತ್ಯ ಸಂಯೋಜನೆ, ಚರಣ್ ರಾಜ್ ಅವರ ಸಂಗೀತ ನೀಡಿದ್ದು, ಅಂತೋನಿ ದಾಸನ್ ‘ಬ್ಯಾಂಗಲ್ ಬಂಗಾರಿ’ಗೆ ಕಂಠ ಕುಣಿಸಿದ್ದಾರೆ.

ʼಎಕ್ಕ’ ಸಿನಿಮಾವನ್ನು ಪಿಆರ್‌ಕೆ, ಜಯಣ್ಣ ಹಾಗೂ ಕೆಆರ್‌ಜಿ ಸ್ಟುಡಿಯೋ ಬಹಳ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದೆ. ಚಿತ್ರದಲ್ಲಿ ಯುವ ರಾಜ್‌ಕುಮಾರ್ ಸಖತ್ ರಫ್ ಆ್ಯಂಡ್ ಟಫ್ ರೋಲ್ ಮಾಡಿದ್ದಾರೆ. ರಕ್ತಸಿಕ್ತ ಜಗತ್ತಿನ ಹೊಸ ಅಧ್ಯಾಯ ಅಂತಲೂ ಫೀಲ್ ಆಗುತ್ತದೆ. ಆ ರೀತಿಯ ಪೋಸ್ಟರ್‌ಗಳು ಈಗಾಗಲೇ ರಿಲೀಸ್ ಆಗಿವೆ. ನಾಯಕ ಯುವರಾಜ್‌ ಕುಮಾರ್‌ಗೆ ಸಂಜನಾ ಆನಂದ್ ಹಾಗೂ ಸಂಪದಾ ನಾಯಕಿಯರಾಗಿ ಸಾಥ್‌ ಕೊಟ್ಟಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿದೆ. ಭಾರೀ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾವೀಗ ಜುಲೈ 18ಕ್ಕೆ ರಿಲೀಸ್‌ ಆಗಲಿದೆ.

Tags: 3 ekka movieEkkaekka first songekka kannadaekka kannada movieekka kannada movie trailerekka kannada movie updateekka maar lyrical videoekka maar songekka movieekka movie first singleekka movie reactionekka movie release dateekka movie updateekka the filmekka yuva rajkumarekka yuva rajkumar new filmekka yuvarajkumarkannada film ekkakannada new movieupdate ekka movieyuva rajkumar ekka movieyuva rajkumar new movie
Previous Post

ಕಾಲ್ತುಳಿತದ ಹೊಣೆ ಹೊತ್ತು ಸಿಎಂ & ಡಿಸಿಎಂ ರಾಜೀನಾಮೆಗೆ ಒತ್ತಾಯ – ಇಂದಿನಿಂದ ಬಿಜೆಪಿ ಪ್ರೊಟೆಸ್ಟ್ 

Next Post

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

Related Posts

Top Story

B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

by ಪ್ರತಿಧ್ವನಿ
July 14, 2025
0

ಹಿರಿಯ ಅಭಿನೇತ್ರಿ ಪದ್ಮಭೂಷಣ ಬಿ.ಸರೋಜಾದೇವಿ (B Saroja Devi) ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಅವರು ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ನಿವಾಸದ...

Read moreDetails

Lakshmi Hebbalkar: ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ…!!

July 14, 2025

CM Siddaramaiah: 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ..

July 14, 2025
ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

July 13, 2025
ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025
Next Post

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

Recent News

Top Story

B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

by ಪ್ರತಿಧ್ವನಿ
July 14, 2025
Top Story

Lakshmi Hebbalkar: ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ…!!

by ಪ್ರತಿಧ್ವನಿ
July 14, 2025
Top Story

CM Siddaramaiah: 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ..

by ಪ್ರತಿಧ್ವನಿ
July 14, 2025
ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು
Top Story

ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು

by ನಾ ದಿವಾಕರ
July 14, 2025
ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ
Top Story

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

by ಪ್ರತಿಧ್ವನಿ
July 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

July 14, 2025

Lakshmi Hebbalkar: ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ…!!

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada