• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಖಾಡ ಈ ಬಾರಿ ಬಹಳ ವಿಭಿನ್ನವಾಗಿದೆ.

ಪ್ರತಿಧ್ವನಿ by ಪ್ರತಿಧ್ವನಿ
April 12, 2024
in Top Story, ರಾಜಕೀಯ
0
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಖಾಡ ಈ ಬಾರಿ ಬಹಳ ವಿಭಿನ್ನವಾಗಿದೆ.
Share on WhatsAppShare on FacebookShare on Telegram

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಖಾಡ ಈ ಬಾರಿ ಬಹಳ ವಿಭಿನ್ನವಾಗಿದೆ. ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿ ಬಿಜೆಪಿಯಿಂದ, ಅಲ್ಪಸಂಖ್ಯಾತ ಸಮುದಾಯಕ್ಕೆ ಅಭ್ಯರ್ಥಿ ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ. ಕಳೆದ ಮೂರು ಚುನಾವಣೆಯಲ್ಲಿ ಸತತವಾಗಿ ಗೆಲುವಿನ‌ ನಗೆ ಬೀರುತ್ತಾ ಬರುತ್ತಿರುವ ಬಿಜೆಪಿಯ ಪಿ.ಸಿ. ಮೋಹನ್ ಈ ಬಾರಿಯೂ ನಾಲ್ಕನೇ ಅವಧಿಗೆ ಸಂಸತ್ ಪ್ರವೇಶಿಸಿ, ಕೇಂದ್ರ ಸಚಿವರಾಗುವ ಕನಸು ಕಾಣುತ್ತಿದ್ದಾರೆ. ಆದ್ರೆ, ಪಿ.ಸಿ. ಮೋಹನ್ ಕನಸ್ಸು ನುಚ್ಚು ನೂರು ಮಾಡಲು ಕಾಂಗ್ರೆಸ್ ಅಲ್ಪಸಂಖ್ಯಾತ ಸಮುದಾಯಗಳು ಹೆಚ್ಚಿನ ಪ್ರಮಾಣದಲ್ಲಿರುವ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಮನ್ಸೂರ್ ಅಲಿಖಾನ್‌ಗೆ ಮಣೆ ಹಾಕಿದೆ.

ADVERTISEMENT

ಇನ್ನು ಪಿ.ಸಿ.ಮೋಹನ್ V/S ಮನ್ಸೂರ್ ಅಲಿಖಾನ್ ನಡುವೆ ಗೆಲುವಿಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳು ಬರುತ್ತದೆ. ಮಹದೇವಪುರ (ಮೀಸಲು), ಸರ್. ಸಿ.ವಿ‌.ರಾಮನ್‌ನಗರ (ಮೀಸಲು), ಸರ್ವಜ್ಞನಗರ, ಶಾಂತಿನಗರ, ಶಿವಾಜಿನಗರ, ಗಾಂಧಿನಗರ, ಚಾಮರಾಜಪೇಟೆ ಹಾಗೂ ರಾಜಾಜಿನಗರ ವಿಧಾನಸಭಾ ಕ್ಷೇತ್ರಗಳು ಸೇರುತ್ತದೆ.

ಈ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳ 5 ಕಾಂಗ್ರೆಸ್‌ನ ಶಾಸಕರುಗಳು, 3 ಮಂದಿ ಬಿಜೆಪಿ ಶಾಸಕರಿದ್ದಾರೆ. ಇದು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭದ್ರಕೋಟೆ ಆದ್ರೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಭದ್ರಕೋಟೆ ಅಂತಲೇ ಬಿಂಬಿತವಾಗಿದೆ.

ಇತ್ತ ಪಿ.ಸಿ.ಮೋಹನ್ ಕಳೆದ ಮೂರು ಚುನಾವಣೆಯಲ್ಲಿ ಪಿ.ಸಿ. ಮೋಹನ್ ಸತತವಾಗಿ ಆಯ್ಕೆಯಾಗುತ್ತಿದ್ದು, ಬಲಿಜ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಿಂದುಳಿದ ವರ್ಗಗಳ ಹಿನ್ನೆಲೆಯಲ್ಲಿ, ಆರ್‌ಎಸ್‌ಎಸ್‌‌ನ ಹಿನ್ನೆಲೆಯೂ ಪಿ.ಸಿ ಮೋಹನ್‌ಗೆ ಪ್ಲಸ್ ಪಾಯಿಂಟ್‌.

ಇನ್ನು ಕಾಂಗ್ರೆಸ್ ಈ ಕ್ಷೇತ್ರವನ್ನು ತನ್ನತ್ತ ಸೆಳೆಯಲು ಹರಸಾಹಸ ಮಾಡುತ್ತಿದ್ದು, ಪ್ರತಿಬಾರಿಯೂ ಎಡವುತ್ತಾ ಬಂದಿದೆ. ಪ್ರತಿ ಚುನಾವಣೆಯಲ್ಲಿಯೂ ಹೊಸ ಹೊಸ ಮುಖದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುತ್ತಿದೆ. ಒಂದು ಚುನಾವಣೆಯಲ್ಲಿ ಕಣಕ್ಕಿಳಿದ ಅಭ್ಯರ್ಥಿ ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಮಾಡದೇ, ಯಾವುದೇ ವ್ಯಕ್ತಿಯನ್ನು ಭದ್ರ ಬುನಾದಿ ಹಾಕಲು ಬಿಡದಿರುವುದೇ ಕಾಂಗ್ರೆಸ್ ಸೋಲಿನ ಒಂದು ಅಂಶ ಎನ್ನಲಾಗಿದೆ.

ಇದರ ಜೊತೆಗೆ ಅಲ್ಪಸಂಖ್ಯಾತ ಸಮಯದಾಯ ಈ ಬಾರಿ ಕಾಂಗ್ರೆಸ್‌ನ ಜೊತೆಗೆ ನಿಲ್ಲುವ ಸಾಧ್ಯತೆಗಳು ಹೆಚ್ಚಾಗಿದೆ‌. ಕ್ಷೇತ್ರದಲ್ಲಿ ಬೆತನದ ರೇಖೆಗಿಂತ ಕೆಳಗೀಳಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ.ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕ್ಚೇತ್ರದಲ್ಲಿ ಗ್ಯಾರೆಂಟಿಗಳು ಕೈ ಹಿಡಿಯುವ ಸಾಧ್ಯತೆಗಳು ಇದೆ. ಕಾಎಣ ಏನು ಅಂದರೆ, ಪುರುಷ V/S ಮಹಿಳೆಯರ ಮತಗಳ ಸಂಖ್ಯಾ ಬಲಾಬಲ ಸಮ ಪ್ರಮಾಣದಲ್ಲಿದೆ‌. ಇನ್ನು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದು ಕಾಂಗ್ರೆಸ್ ಪರ ನಿಲ್ಲುವ ಸಾಧ್ಯತೆಯಿದೆ. ಇತ್ತ ಬಿಜೆಪಿ ಮೋದಿ ಗ್ಯಾರೆಂಟಿ ಎಂಬುದನ್ನು ಬಿಂಬಿಸುತ್ತಾ ಜನತಲರ ಬಳಿ ಹೋಗುತ್ತಿದೆ.

ಇದೆಲ್ಲದರ ಮಧ್ಯೆ ಮೊದಲ ಬಾರಿಗೆ ಆದೃಷ್ಟ ಪರೀಕ್ಷೆಗೆ ಇಳಿದಿರುವ ಮನ್ಸೂರ್ ಅಲಿಖಾನ್ ಹಾಗೂ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಪಿ. ಸಿ.ಮೋಹನ್ ಮಧ್ಯೆ ಪೈಪೋಟಿ ಇರಲಿದ್ದು, ಅಂತಿಮವಾಗಿ ನಗರ ಪ್ರದೇಶಗಳೇ ಇರುವ ಕಾರಣ, ನಗರ ಪ್ರದೇಶದ ಮತಗಳು ಬಿಜೆಪಿ ಪರ ಚಲಾವಣೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಪಿ.ಸಿ.ಮೋಹನ್ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಮಾಯಣಕ್ಕೆ ‘ರಾಕಿ’ ನಿರ್ಮಾಪಕ..! ಯಶ್ ಅಡ್ಡದಿಂದ ಹೊಸ ನ್ಯೂಸ್ ಅಪ್ಡೇಟ್..

Next Post

PUC ಟಾಪರ್ ಗೆ ಸಚಿವರ ಶಹಬ್ಬಾಸ್.. ನಿನ್ನ ಸಾಧನೆ ನಿಜಕ್ಕೂ ನಮಗೆಲ್ಲ ಹೆಮ್ಮೆ : ಚಲುವರಾಯಸ್ವಾಮಿ ಶ್ಲಾಘನೆ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
PUC ಟಾಪರ್ ಗೆ ಸಚಿವರ ಶಹಬ್ಬಾಸ್.. ನಿನ್ನ ಸಾಧನೆ ನಿಜಕ್ಕೂ ನಮಗೆಲ್ಲ ಹೆಮ್ಮೆ : ಚಲುವರಾಯಸ್ವಾಮಿ ಶ್ಲಾಘನೆ

PUC ಟಾಪರ್ ಗೆ ಸಚಿವರ ಶಹಬ್ಬಾಸ್.. ನಿನ್ನ ಸಾಧನೆ ನಿಜಕ್ಕೂ ನಮಗೆಲ್ಲ ಹೆಮ್ಮೆ : ಚಲುವರಾಯಸ್ವಾಮಿ ಶ್ಲಾಘನೆ

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada