• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು | ಹೊಸ ಮೆಟ್ರೋ ಮಾರ್ಗ ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ : ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 18, 2024
in Top Story, ಇತರೆ / Others, ಕರ್ನಾಟಕ
0
ಬೆಂಗಳೂರು | ಹೊಸ ಮೆಟ್ರೋ ಮಾರ್ಗ ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ : ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ಮುಂದಿನ ದಿನಗಳಲ್ಲಿ ಹೊಸ ಮೆಟ್ರೊ ಮಾರ್ಗಗಳನ್ನು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬುಧವಾರ ಜಯನಗರದ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್‍ವರೆಗೆ ಡಬಲ್ ಡೆಕ್ಕರ್ ಮಾರ್ಗದಲ್ಲಿ ವಾಹನಗಳ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ADVERTISEMENT

ಇಂದಿನ ದಿನಗಳಲ್ಲಿ ಭೂಸ್ವಾಧೀನ ಮಾಡಿಕೊಳ್ಳುವುದು ಕಷ್ಟದ ಕೆಲಸ. ಆದರೆ, ಡಬಲ್ ಡೆಕ್ಕರ್ ಮಾದರಿಯಿಂದ ಸಂಚಾರ ದಟ್ಟಣೆ ಸೇರಿದಂತೆ ಅನೇಕ ಉಪಯೋಗಗಳಿವೆ. ಹೆಚ್ಚು ಖರ್ಚಾದರೂ ಈ ಮಾದರಿ ಬೆಂಗಳೂರಿಗೆ ಅನುಕೂಲ. ಪ್ರಸ್ತುತ 5 ಕಾಲು ಕಿ.ಮೀ ಉದ್ದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಸುಮಾರು 450 ಕೋಟಿ ರೂ.ಖರ್ಚಾಗಿದೆ ಎಂದರು.

ಬೆಂಗಳೂರಿನ ರಾಗಿಗುಡ್ಡ- ಸಿಲ್ಕ್ ಬೋರ್ಡ್ ಜಂಕ್ಷನ್'ವರೆಗೆ ನಿರ್ಮಾಣವಾಗಿರುವ ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್'ನ ಪ್ರಾಯೋಗಿಕ ಸಂಚಾರಕ್ಕೆ ಇಂದು ಚಾಲನೆ ನೀಡಿ, ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದೆ.

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಹೊಸ ಮಾದರಿಯಲ್ಲಿ ನಗರದ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು 450 ಕೋಟಿ ರೂಪಾಯಿ… pic.twitter.com/3E8jENNq8C

— DK Shivakumar (@DKShivakumar) July 17, 2024

ಬೆಂಗಳೂರಿನಲ್ಲಿ 100 ಕಿ.ಮೀ ಉದ್ದ ಸಿಗ್ನಲ್ ಫ್ರೀ ಕಾರಿಡಾರ್ ಮಾಡಲು 120ರಿಂದ150 ಕೋಟಿ ಖರ್ಚಾಗುತ್ತದೆ ಎಂದು ಅಧಿಕಾರಿಗಳು ಅಂದಾಜು ವೆಚ್ಚ ತಿಳಿಸಿದ್ದಾರೆ. ವಿಶ್ವದರ್ಜೆ ಗುಣಮಟ್ಟದ ಡಬಲ್ ಡೆಕ್ಕರ್ ನಿರ್ಮಾಣ ಮಾಡಿದ್ದೇವೆ. ಬಿಬಿಎಂಪಿ ಮತ್ತು ಬಿಎಂಆರ್ ಸಿಎಲ್ ಈ ಯೋಜನೆಯ ವೆಚ್ಚವನ್ನು ಹಂಚಿಕೊಳ್ಳುತ್ತಾರೆ ಎಂದು ವಿವರಿಸಿದರು.ಇನ್ನೂ, ಹೊಸೂರು ರಸ್ತೆ ಕಡೆ ತೆರಳುವ ಸುಮಾರು ಶೇ.30 ರಷ್ಟು ನಾಗರೀಕರಿಗೆ ಡಬಲ್ ಡೆಕ್ಕರ್ ನಿಂದ ಉಪಯೋಗವಾಗಲಿದೆ. ಎಲೆಕ್ಟ್ರಾನಿಕ್ ಸಿಟಿ, ಎಚ್‍ಎಸ್‍ಆರ್ ಲೇಔಟ್, ಮಹದೇವಪುರ ವಾಸಿಗಳಿಗೆ ಬಹಳ ಅನುಕೂಲವಾಗಲಿದೆ. 5 ಪಥಗಳುಳ್ಳ ಸುಮಾರು 9.5 ಕಿಮೀ ಉದ್ದವಿರುವ 5,745 ಕೋಟಿ ವೆಚ್ಚದಲ್ಲಿ ಆರ್ ವಿ ನಗರ ಮಹದೇವಪುರ ಎಲಿವೇಟೆಡ್ ಪೇಸ್ 2 ಯೋಜನೆಯನ್ನು ಜಾರಿಗೆ ಕಾರ್ಯಕ್ರಮ ರೂಪಿಸಲಾಗಿದೆ ಎಂದೂ ಅವರು ಉಲ್ಲೇಖಿಸಿದರು.

ಡಬಲ್ ಡೆಕ್ಕರ್ ಮಾದರಿಯನ್ನು ಅಧ್ಯಯನ ಮಾಡಲು ರಾಜ್ಯದಿಂದ ಅಧಿಕಾರಿಗಳ ತಂಡವನ್ನು ನಾಗ್ಪುರಕ್ಕೆ ಕಳುಹಿಸಿದ್ದೆ. ಡಬಲ್ ಡೆಕ್ಕರ್ ನಿರ್ಮಾಣವಾಗಲು ಹಿಂದೆ ಇರುವ ಶಕ್ತಿ ಸಚಿವ ರಾಮಲಿಂಗಾರೆಡ್ಡಿ ಆಗಿದ್ದು, ಬೆಂಗಳೂರಿನಲ್ಲಿ ಎಲ್ಲೆಲ್ಲಿ ಈ ಯೋಜನೆ ಜಾರಿಯಾದರೂ ಅದನ್ನು ರಾಮಲಿಂಗಾರೆಡ್ಡಿ ಮಾಡೆಲ್ ಎಂದು ಹೇಳುತ್ತೇನೆ ಎಂದ ಅವರು, ಡಬಲ್ ಡೆಕ್ಕರ್ ಯೋಜನೆಯ ಉಪಯೋಗ ತಿಳಿಯಲು ಜನರು ಮೇಲೆ ಹಾಗೂ ಕೆಳಗೆ ಸಂಚರಿಸಿ ಅನುಭವ ಪಡೆಯಬೇಕು. ಈ ಯೋಜನೆ ವೀಕ್ಷಿಸಲು ನೂತನ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೂ ಮನವಿ ಮಾಡಲಾಗುವುದು. ಪ್ರಾಯೋಗಿಕ ಸಂಚಾರ ನಡೆಸಿದ ಮೇಲೆ ಒಂದಷ್ಟು ಕುಂದುಕೊರತೆಗಳು ತಿಳಿಯುತ್ತವೆ. ಇದೆಲ್ಲವನ್ನು ಬಗೆಹರಿಸಿ ಜನರ ಓಡಾಟಕ್ಕೆ ಮುಕ್ತಗೊಳಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಸತೀಶ್ ರೆಡ್ಡಿ, ರಾಮಮೂರ್ತಿ, ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಕಾರ್ಯದರ್ಶಿ ರಾಜೇಂದ್ರ ಚೋಳನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ದಕ್ಷಿಣ ಭಾರತದ ಮೊದಲ ರೋಡ್-ಕಮ್-ಮೆಟ್ರೋ ಮೇಲ್ಸೇತುವೆಯನ್ನು ಇಂದು ಉದ್ಘಾಟಿಸಿ ಸ್ವತಃ ಕಾರ್ ಡ್ರೈವ್ ಮಾಡಿದೆ. ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಸಂಪರ್ಕಿಸುವ ಈ ಅತ್ಯಾಧುನಿಕ ಫ್ಲೈಓವರ್ ನಗರದ ಚಲನಶೀಲತೆಗೆ ಹೊಸ ಭಾಷ್ಯ ಬರೆದಿದೆ ಎಂದರೆ ತಪ್ಪಾಗಲಾರದು.#BrandBengaluru #DoubleDeckerFlyover pic.twitter.com/c3L4e6PrYb

— DK Shivakumar (@DKShivakumar) July 17, 2024

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'CM Siddaramaiah‌Congress PartyDCM D.K ShivakumarMinister Ramlinga Reddy
Previous Post

ಹೆಚ್ಚುತ್ತಿರುವ ಮುಸ್ಲಿಮರ ಜನಸಂಖ್ಯೆ ಜೀವನ ಮತ್ತು ಸಾವಿನ ವಿಷಯ ಎಂದ ಅಸ್ಸಾಂ ಮುಖ್ಯ ಮಂತ್ರಿ

Next Post

ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

Related Posts

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ
ಇತರೆ / Others

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಮನೆಗೆಲಸಕದಕಿದ್ದ ವ್ಯಕ್ತಿ ಮನೆಯಲ್ಲಿದ್ದ 65 ವರ್ಷದ ಮಹಿಳೆಯನ್ನ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್ ನಲ್ಲಿ ನಡೆದಿದೆ. https://youtu.be/PJDCpnf86AI ಇಂದು...

Read moreDetails
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

February 1, 2026
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

January 31, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
Next Post
ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

Recent News

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!
Top Story

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

by ಪ್ರತಿಧ್ವನಿ
January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ
Top Story

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada