• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನಲ್ಲಿ ಲಸಿಕೆ ಪಡೆಯಲು ನಿರಾಕರಣೆ: ಬಿಬಿಎಂಪಿ ಸಮೀಕ್ಷೆ

Any Mind by Any Mind
October 8, 2021
in ಕರ್ನಾಟಕ
0
ಬೆಂಗಳೂರಿನಲ್ಲಿ ಲಸಿಕೆ ಪಡೆಯಲು ನಿರಾಕರಣೆ: ಬಿಬಿಎಂಪಿ ಸಮೀಕ್ಷೆ
Share on WhatsAppShare on FacebookShare on Telegram
ADVERTISEMENT

ಬಿಬಿಎಂಪಿ ಕಳೆದ ಕೆಲವು ದಿನಗಳ ಹಿಂದೆ ಶುರು ಮಾಡಿದ ಬ್ಲಾಕ್ ಮತ್ತು ಲೇನ್ ಲೆವೆಲ್ ವ್ಯಾಕ್ಸಿನೇಷನ್ ಸಮೀಕ್ಷೆಯನ್ನು ಆರಂಭಿಸಿತ್ತು. 4,400ಕ್ಕೂ ಹೆಚ್ಚು ಮನೆಗಳಲ್ಲಿ ಸುಮಾರು 10,000 ಜನರು ಲಸಿಕೆ ಪಡೆಯಲು ನಿರಾಕರಿಸಿದ್ದಾರೆ ಎಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

ಬಿಬಿಎಂಪಿ ಆರೋಗ್ಯ ಇಲಾಖೆಯು ಲಸಿಕೆಯಲ್ಲಿ ಶೇ.100% ರಷ್ಟು ಗುರಿ ಸಾಧಿಸಲು ವಿವಿಧ ಪ್ರಯೋಗಗಳು ಮತ್ತು ವಿಭಿನ್ನ ಪ್ರಯತ್ನಗಳ ಹೊರತಾಗಿಯು ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಕೊಳಗೇರಿಯಲ್ಲಿ ವಾಸಿಸುವ ಜನರು ವಿವಿಧ ಕಾರಣಗಳನ್ನು ನೀಡಿ ಲಸಿಕೆ ಹಾಕಿಸಿಕೊಳಲು ನಿರಾಕರಿಸುತ್ತಿದ್ದಾರೆ. ಬಿಬಿಎಂಪಿಯಿಂದ ಲಭ್ಯವಿರುವ ಮಾಹಿತಿ ಪ್ರಕಾರ ಸಮೀಕ್ಷೆಯಲ್ಲಿ ಸುಮಾರು 76,373 ಮನೆಗಳಲ್ಲಿ ಸುಮಾರು 4,437 ಮನೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾತನಾಡಿದ ಪೂರ್ವ ವಲಯದ ಅಧಿಕಾರಿಯೊಬ್ಬರು ʻʻವಿಶೇಷವಾಗಿ ಕೊಳಗೇರಿಗಳಲ್ಲಿ ವಾಸಿಸುವ ಜನರಿಂದ ತೀವ್ರ ಪ್ರತಿರೋಧ ವ್ಯಕ್ತವಾಗುತ್ತಿದ್ದೆ. ಕಡಿಮೆ ಆದಾಯವಿರುವ ವಸತಿ ಪ್ರದೇಶಗಳಲ್ಲಿ ಜನರು ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅವರು, ಲಸಿಕೆ ಹಾಕಿಸಿಕೊಂಡ ನಂತರ ಅದರಿಂದ ಉಂಟಾಗುವ ಅಡ್ಡಪರಿಣಾಮಗಳಿಂದ ಅವರು ಕೆಲಸ ಕಳೆದುಕೊಳ್ಳುವ ಭೀತಿ ಅವರಲ್ಲಿದೆ ಮತ್ತು ಸಮೀಕ್ಷೆಯ ಭಾಗವಾಗಿ ಅಧಿಕಾರಿಗಳು ಮನೆ ಮನೆಗೆ ತೆರಳಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದಾಗ ಜನರು ತಮ್ಮ ಮನೆ ಬಾಗಿಲನ್ನು ಹಾಕಿದರು ಮತ್ತು ಎಷ್ಟೋ ಮನೆಗಳಲ್ಲಿ ಬಾಗಿಲನ್ನೇ ತೆಗೆಯಲಿಲ್ಲʼʼ ಎಂದು ಹೇಳಿದ್ದಾರೆ.

ಅನೇಕ ಮಧ್ಯಪಾನ ಪ್ರಿಯರು ತಾವು ಲಸಿಕೆ ಪಡೆದ ನಂತರ ಹಲವು ದಿನಗಳವರೆಗೆ ಸಂಭವನೀಯ ಅಡ್ಡಪರಿಣಾಮಗಳಿಂದಾಗಿ ಮಧ್ಯಪಾನವನ್ನು ತ್ಯಜಿಸಬೇಕಾಗುತ್ತದೆ. ಇನ್ನು, ಕೆಲವರು ದಿನವಿಡೀ ಲಸಿಕೆ ಹಾಕಿಸಿಕೊಳ್ಳಲು ಕ್ಯೂನಲ್ಲಿ ನಿಂತಿರುತ್ತಾರೆ ಇದರಿಂದ ಅವರ ಒಂದು ದಿನದ ಸಂಪಾದನೆಯನ್ನು ಕಳೆದುಕೊಳ್ಳುತ್ತಾರೆ ಮತ್ತು ಲಸಿಕೆ ಪಡೆದ ನಂತರ ಅನಾರೋಗ್ಯಕ್ಕೆ ಒಳಗಾಗುವ ಭಯದಿಂದ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ʻʻಜನರು ತಾವು ಕೆಲಸದಲ್ಲಿ ಬಿಡುವು ಸಿಗದ ಕಾರಣ ಮತ್ತು ಸಮಯವನ್ನು ಉಳಿಸುವ ಸಲುವಾಗಿ ಕೆಲವರು ಲಸಿಕೆ ಹಾಕಿಸಿಕೊಳ್ಳಲಿಲ್ಲ ಮತ್ತು ಕೆಲವರು ನಂತರ ಪಡೆಯುವುದಾಗಿ ಸಬೂಬು ಹೇಳಿ ಲಸಿಕೆ ಪಡೆಯುವುದರಿಂದ ತಪ್ಪಿಸಿಕೊಳ್ಳುತ್ತಾರೆ. ಲಸಿಕೆ ಪಡೆಯುವುದರ ಬಗ್ಗೆ ತೀವ್ರ ವಿರೋಧವಿರುವ ಬ್ಲಾಕ್ ಮತ್ತು ಲೇನ್ಗಳನ್ನು ಈಗಾಗಲೇ ಗುರುತಿಸಿದ್ದು ಅಂತಹ, ಬ್ಲಾಕ್ಗಳನ್ನು ನಕ್ಷೆಯಲ್ಲಿ ಗುರುತಿಸಿ ಈ ಬಗ್ಗೆ ಮುಖ್ಯ ಕಚೇರಿಗೆ ವರದಿ ಕೊಡುವಂತೆ ಸೂಚಿಸಿದ್ದೇವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ(ಆರೋಗ್ಯ) ಡಿ.ರಣದೀಪ್ರವರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಆ ಬ್ಲಾಕ್ಗಳನ್ನು ನಿರ್ವಹಿಸಲು ಕೇಂದ್ರಿಕೃತ ಜಾಗೃತಿ ಮತ್ತು IEC(ಮಾಹಿತಿ, ಶಿಕ್ಷಣ, ಸಂವಹನ) ತಂತ್ರವನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ. ಸಮೀಕ್ಷೆಯ ಪ್ರಕಾರ ದಕ್ಷಿಣ ವಲಯವು 1,128 ಕುಟುಂಬಗಳು ಲಸಿಕೆ ಪಡೆಯದೆ ಮೊದಲನೇ ಸ್ಥಾನದಲ್ಲಿದರೆ, ಪಶ್ಚಿಮ ವಲಯದಲ್ಲಿ 780 ಕುಟುಂಬಗಳು ಲಸಿಕೆ ಪಡೆದಿಲ್ಲ ಎಂಬುದನ್ನು ಬಿಬಿಎಂಪಿ ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ ತಿಳಿದು ಬಂದಿದೆ.

AICC ವಕ್ತಾರೆ ಲಾವಣ್ಯ ಬಲ್ಲಾಳ್ ಜೊತೆಗೆ ವಿಶೇಷ ಸಂದರ್ಶನ : ನಾಳೆ ಸಂಜೆ 5:30 ಗೆ
Tags: BBMPBBMP CommissionerBJPcorona vaccineCovid 19covid vaccinecovid-19 vaccineFree Covid Vaccine Promisevaccinationಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಗಾಂಧಿ ತಮ್ಮನ್ನು ತಾವು ವೈಷ್ಣವ ಮತ್ತು ‘ಸನಾತನಿ’ ಹಿಂದೂವಾಗಲು ಹೇಗೆ ರೂಢಿಸಿಕೊಂಡರು?

Next Post

‘ಹಿಂದೂ ರಾಷ್ಟ್ರೀಯತೆ ಪೋಷಿಸುತ್ತಾ, ಮುಸಲ್ಮಾನರ ಹಕ್ಕು ಕಸಿದುಕೊಳ್ಳುತ್ತಾ, ಕೋವಿಡ್ ಸಾಂಕ್ರಾಮಿಕವನ್ನು ಸರಿಯಾಗಿ ನಿರ್ವಹಿಸಲಾಗದೇ ಇದ್ದರೂ’ ಟೈಮ್ಸ್ ನ 100 ಪಟ್ಟಿಯಲ್ಲಿ ಮೋದಿ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
‘ಹಿಂದೂ ರಾಷ್ಟ್ರೀಯತೆ ಪೋಷಿಸುತ್ತಾ, ಮುಸಲ್ಮಾನರ ಹಕ್ಕು ಕಸಿದುಕೊಳ್ಳುತ್ತಾ, ಕೋವಿಡ್ ಸಾಂಕ್ರಾಮಿಕವನ್ನು ಸರಿಯಾಗಿ ನಿರ್ವಹಿಸಲಾಗದೇ ಇದ್ದರೂ’ ಟೈಮ್ಸ್ ನ 100 ಪಟ್ಟಿಯಲ್ಲಿ ಮೋದಿ

‘ಹಿಂದೂ ರಾಷ್ಟ್ರೀಯತೆ ಪೋಷಿಸುತ್ತಾ, ಮುಸಲ್ಮಾನರ ಹಕ್ಕು ಕಸಿದುಕೊಳ್ಳುತ್ತಾ, ಕೋವಿಡ್ ಸಾಂಕ್ರಾಮಿಕವನ್ನು ಸರಿಯಾಗಿ ನಿರ್ವಹಿಸಲಾಗದೇ ಇದ್ದರೂ’ ಟೈಮ್ಸ್ ನ 100 ಪಟ್ಟಿಯಲ್ಲಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada