• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಿಗರೇ ಗಮನಿಸಿ ! ಇಂದು ಈ ರಸ್ತೆಗಳಲ್ಲಿ ಸಂಚರಿಸಬೇಡಿ | ಮೋದಿ ಆಗಮನದ ಹಿನ್ನಲೆ ಮಾರ್ಗ ಬದಲಾವಣೆ

ಪ್ರತಿಧ್ವನಿ by ಪ್ರತಿಧ್ವನಿ
April 20, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬೆಂಗಳೂರಿಗರೇ ಗಮನಿಸಿ ! ಇಂದು ಈ ರಸ್ತೆಗಳಲ್ಲಿ ಸಂಚರಿಸಬೇಡಿ | ಮೋದಿ ಆಗಮನದ ಹಿನ್ನಲೆ ಮಾರ್ಗ ಬದಲಾವಣೆ
Share on WhatsAppShare on FacebookShare on Telegram

ನಗರದಲ್ಲಿ ಮೋದಿ (modi) ಆಗಮನದ ಕಾರಣ ಭಾರೀ ಭದ್ರತೆ ಮಾಡಿಕೊಳ್ಳಲಾಗ್ತಿದೆ, ಜೊತೆಗೆ ಬೆಂಗಳೂರಿನಲ್ಲಿ ಮೋದಿ ರೋಡ್ ಶೋ (modi road show) ಜನಸಂಚಾರದ ಮೇಲೂ ಪರಿಣಾಮ ಬೀರಲಿದೆ. ವೀಕೆಂಡ್ (weekend) ಇರೋದ್ರಿಂದ ಕೆಲ ಮಾರ್ಗ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 7 ಗಂಟೆ ತನಕ ಮಾರ್ಗ ಬದಲಾವಣೆ ಮಾಡಲಾಗಿದ್ದು, ಕೆಲ ರಸ್ತೆಗಳಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿದೆ.

ADVERTISEMENT

ಪ್ಯಾಲೇಸ್ ರಸ್ತೆ (palace road), ಜಯಮಹಲ್ ರಸ್ತೆ (jayamahal road), ರಮಣ ಮಹರ್ಷಿ ರಸ್ತೆ (ramana maharshi road), ಮೌಂಟ್ ಕಾರ್ಮೆಲ್ ರಸ್ತೆ, ಎಂ.ವಿ.ಜಯರಾಮ್ ರಸ್ತೆ, ಸಿ.ವಿ. ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಕ್ರಿ ಸರ್ಕಲ್‌ನಿಂದ ಯಶವಂತಪುರ ರಸ್ತೆ, ವಸಂತ ನಗರ ರಸ್ತೆ, ಬಳ್ಳಾರಿ ರಸ್ತೆ, ತರಬಾಳು ರಸ್ತೆ ಮತ್ತು ಮೌಂಟ್ ಕಾರ್ಮೆಲ್ ಕಾಲೇಜ್ ರಸ್ತೆಯಲ್ಲಿ ಸಾರ್ವಜನಿಕರಿಗೆ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿದೆ.

ಇದಲ್ಲದೆ ಮೇಬ್ರಿ ಸರ್ಕಲ್‌ನಿಂದ ಯಶವಂತಪುರ ರಸ್ತೆವರೆಗೆ ಭಾರೀ ಸರಕು ಸಾಗಾಣಿಕಾ ವಾಹನಗಳ ಸಂಚಾರವನ್ನು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ನಗರದೊಳಗೆ ಪ್ರವೇಶಿಸುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

CMTI ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಬಿಹೆಚ್‌ಇಎಲ್‌ ಜಂಕ್ಷನ್, ಬಸವೇಶ್ವರ ಸರ್ಕಲ್, ಓಲ್ಡ್ ಉದಯ ಟಿವಿ, ಹಜ್ ಕ್ಯಾಂಪ್ ನಂದಿದುರ್ಗ, ಯಶಪುಂತಪುರ ಗೋವರ್ಧನ್ ಬಳಿಯಿರುವ ರಸ್ತೆಯನ್ನು ಭಾರೀ ಸರಕು ಸಾಗಾಣಿಕೆ ವಾಹನಗಳು ಮಾರ್ಗ ಬದಲಾವಣೆಗೆ ಬಳಸಿಕೊಳ್ಳಬಹುದಾಗಿದೆ.

ಇದಿಷ್ಟು ಸಂಚಾರಿ ಮಾರ್ಗಗಳ ಬದಲಾವಣೆಯಾದ್ರೆ. ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಒಟ್ನಲ್ಲಿ ವೀಕೆಂಡ್‌ನಲ್ಲಿ ಮೋದಿ ಬರ್ತಿರೋದು ಕಮಲಬಳಗಕ್ಕೆ ಹೊಸ ಹುರುಪು ತುಂಬೋ ವಿಶ್ವಾಸ ಮೂಡಿಸಿದೆ.

Tags: bangalore trafficBJPನರೇಂದ್ರ ಮೋದಿಬಿಜೆಪಿಬೆಂಗಳೂರುಬೆಂಗಳೂರು ಟ್ರಾಫಿಕ್ಮೋದಿಮೋದಿ ರೋಡ್ ಶೋ
Previous Post

ನೇಹಾ ಕೊಲೆ ಪಾಲಿಟಿಕ್ಸ್‌ ನಡುವೆ.. ಸತ್ಯ ಬಹಿರಂಗ.. ಕೇಸ್‌ ಕಹಾನಿ..

Next Post

ಉಸ್ತುವಾರಿ ಕ್ಷೇತ್ರದ ಜೊತೆಗೆ ಬೆಂಗಳೂರಲ್ಲೂ​ ಜಾರ್ಜ್​ ತಂತ್ರಗಾರಿಕೆ..!

Related Posts

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
0

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ (Kempegowda International Airport) ಕರ್ನಾಟಕದ...

Read moreDetails

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

July 8, 2025

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

July 8, 2025

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

July 8, 2025
Next Post
ಉಸ್ತುವಾರಿ ಕ್ಷೇತ್ರದ ಜೊತೆಗೆ ಬೆಂಗಳೂರಲ್ಲೂ​ ಜಾರ್ಜ್​ ತಂತ್ರಗಾರಿಕೆ..!

ಉಸ್ತುವಾರಿ ಕ್ಷೇತ್ರದ ಜೊತೆಗೆ ಬೆಂಗಳೂರಲ್ಲೂ​ ಜಾರ್ಜ್​ ತಂತ್ರಗಾರಿಕೆ..!

Please login to join discussion

Recent News

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

by ಪ್ರತಿಧ್ವನಿ
July 8, 2025
Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

by ಪ್ರತಿಧ್ವನಿ
July 8, 2025
Top Story

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

by ಪ್ರತಿಧ್ವನಿ
July 8, 2025
Top Story

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

by ಪ್ರತಿಧ್ವನಿ
July 8, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada