• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿಗರೇ ಎಚ್ಚರ, ನಾಳೆ ಸೂರ್ಯ ಸುಡು ಸುಡು ಸುಡಲಿದ್ದಾನೆ ! 

ಪ್ರತಿಧ್ವನಿ by ಪ್ರತಿಧ್ವನಿ
April 30, 2024
in Top Story, ಇತರೆ / Others, ಇದೀಗ, ಕರ್ನಾಟಕ
0
ಬೆಂಗಳೂರಿಗರೇ ಎಚ್ಚರ, ನಾಳೆ ಸೂರ್ಯ ಸುಡು ಸುಡು ಸುಡಲಿದ್ದಾನೆ ! 
Share on WhatsAppShare on FacebookShare on Telegram

ಈಗಾಗಲೇ ರಾಜ್ಯದಲ್ಲಿ ಬೇಸಿಗೆಯ ಝಳ ಜೋರಾಗಿದ್ದು, ಜನ ಜಾನುವಾರು ಪರಿತಪಿಸುವಂತಾಗಿದೆ. ಸೂರ್ಯ ನಿಗಿ ನಿಗಿ ಕೆಂಡದಂತೆ ಸುಡುತ್ತಿದ್ದಾನೆ. ಹಲವು ಜಿಲ್ಲೆಗಳಲ್ಲಿ ತಾಪಮಾನ ನೋಡಿದರೆ, ಅಯ್ಯೋ ದೇವರೇ ಎನಿಸುತ್ತದೆ. ಈ ಮಧ್ಯೆ ಬೆಂಗಳೂರಿಗೂ ಬೇಸಿಗೆಯ ಬೇಗೆ ತಪ್ಪಿಲ್ಲ ! 

ADVERTISEMENT

ಬೆಂಗಳೂರಿನ ಜನತೆಗೆ ಬಿಗ್ ಶಾಕಿಂಗ್ ನ್ಯೂಸ್ ಒಂದನ್ನು ಹವಾಮಾನ ಇಲಾಖೆ ನೀಡಿದೆ. ನಾಳೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವಾಗಿ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಈ ಶತಮಾನದ ಅತ್ಯಂತ ಹೆಚ್ಚಿನ ತಾಪಮಾನ ಎಂದು ಹವಾಮಾನ ಇಲಾಖೆ ಪ್ರಕರಣೆ ಹೊರಡಿಸಿದೆ. 

ಮೇ 1 ರಂದು ರಾಜ್ಯದ ರಾಜಧಾನಿ ನಗರ ಬೆಂಗಳೂರು ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗಲಿದ್ದು, ಬೆಂಗಳೂರಿನ ಮಂದಿ ಎಚ್ಚರವಹಿಸುವುದು ಸೂಕ್ತ ಎಂದು ಇಲಾಖೆ ಪ್ರಕಟಣೆ ಹೊರಡಿಸಿದೆ.

Tags: ತಾಪಮಾನಬಿಸಿಲುಬೆಂಗಳೂರುಬೇಸಿಗೆಹವಾಮಾನ
Previous Post

ಅಳುತ್ತಲೇ ಪೆನ್ ಡ್ರೈವ್ ಲಿ ಇರೋ ವೀಡಿಯೋ ನನ್ನದೇ ಎಂದು ಒಪ್ಪಿಕೊಂಡ ಪ್ರಥಮ್

Next Post

:ಆರ್ ಅಶೋಕ್ ಸಾಂತ್ವನ ಮಾಜಿ ಸಿಎಂ ಬೊಮ್ಮಾಯಿ ಪ್ರಜ್ವಲ್ ರೇವಣ್ಣ ವಿಡಿಯೋ ನೋಡುವುದರಲ್ಲಿ ಫುಲ್ ಬಿಸಿ

Related Posts

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!
Top Story

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

by ಪ್ರತಿಧ್ವನಿ
September 16, 2026
0

ಬಿಗ್‌ಬಾಸ್ ಕನ್ನಡ ಸೀಸನ್ 13ರಲ್ಲಿ ಮೊದಲ ವಾರವೇ ಪ್ರೇಕ್ಷಕರ ಗಮನ ಸೆಳೆದಿದ್ದ ಸ್ಪರ್ಧಿ ಓಂ ಪ್ರಕಾಶ್ ರಾವ್ ಅವರು ಹಠಾತ್ತನೆ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಾರೆ. ಅನಾರೋಗ್ಯದ ಕಾರಣ...

Read moreDetails
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
ಹಿಮಾಲಯಕ್ಕೆ ಕಾದಿದೆಯೇ ದೊಡ್ಡ ಅಪಾಯ?ದಕ್ಷಿಣ ಏಷ್ಯಾದ ನೀರಿನ ಭದ್ರತೆಗೆ ಎದುರಾಯ್ತು ಹೊಸ ಸವಾಲು!

ಹಿಮಾಲಯಕ್ಕೆ ಕಾದಿದೆಯೇ ದೊಡ್ಡ ಅಪಾಯ?ದಕ್ಷಿಣ ಏಷ್ಯಾದ ನೀರಿನ ಭದ್ರತೆಗೆ ಎದುರಾಯ್ತು ಹೊಸ ಸವಾಲು!

September 15, 2026
Next Post

:ಆರ್ ಅಶೋಕ್ ಸಾಂತ್ವನ ಮಾಜಿ ಸಿಎಂ ಬೊಮ್ಮಾಯಿ ಪ್ರಜ್ವಲ್ ರೇವಣ್ಣ ವಿಡಿಯೋ ನೋಡುವುದರಲ್ಲಿ ಫುಲ್ ಬಿಸಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada