• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬ್ಯಾಂಕ್‌ ಖಾತೆ ಸ್ಥಗಿತ.. ಸರ್ಕಾರದ ಮೇಲೆ ಗುಮಾನಿ.. ನಿರ್ಧಾರ ವಾಪಸ್..

ಕೃಷ್ಣ ಮಣಿ by ಕೃಷ್ಣ ಮಣಿ
August 17, 2024
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ಬ್ಯಾಂಕ್‌ ಖಾತೆ ಸ್ಥಗಿತ.. ಸರ್ಕಾರದ ಮೇಲೆ ಗುಮಾನಿ.. ನಿರ್ಧಾರ ವಾಪಸ್..
Share on WhatsAppShare on FacebookShare on Telegram

ಕರ್ನಾಟಕ ಸರ್ಕಾರ ತನ್ನ ಆರ್ಥಿಕ ಇಲಾಖೆ ಸೇರಿದಂತೆ ಬೇರೆ ಬೇರೆ ಹಣದ ವ್ಯವಹಾರವನ್ನು ಎಸ್‌ಬಿಐ ಹಾಗು ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ ತೆರೆಯಲಾಗಿದ್ದ ಎಲ್ಲಾ ಅಕೌಂಟ್‌ಗಳನ್ನ ಸ್ಥಗಿತ ಮಾಡಬೇಕು. ಮುಂದಿನ ದಿನಗಳಲ್ಲಿ ಯಾವುದೇ ಆರ್ಥಿಕ ವ್ಯವಹಾರವನ್ನು ಎಸ್‌ಬಿಐ ಹಾಗು ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ ಮಾಡಬಾರದು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಕರ್ನಾಟಕ ಸರ್ಕಾರದ ಆದೇಶದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿದ್ದಂತೆ ಬಿಜೆಪಿ ರಾಜ್ಯಸಭಾ ಸಂಸದ ಲೇಹರ್‌ ಸಿಂಗ್‌‌ ಸರ್ಕಾರದ ಮೇಲೆ ಗುಮಾನಿ ವ್ಯಕ್ತಪಡಿಸಿದ್ದರು. ಸರ್ಕಾರದ ನಿರ್ಧಾರ ನಿರಂಕುಶ ಪ್ರಭುತ್ವವನ್ನು ತೋರಿಸುತ್ತದೆ ಎಂದಿದ್ದರು.

ADVERTISEMENT

ಇತ್ತೀಚಿನ ದಿನಗಳಲ್ಲಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು, ಸರ್ಕಾರದ ಈ ನಡೆ ಆ ಹಗರಣಕ್ಕೂ ಸಂಬಂಧ ಇರುವಂತೆ ಕಾಣಿಸುತ್ತಿದೆ. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌‌ ಈ ವಿಚಾರದ ಬಗ್ಗೆ ಗಮನ ಹರಿಸಬೇಕು ಎಂದು x ಪೋಸ್ಟ್‌ನಲ್ಲಿ ಒತ್ತಾಯ ಮಾಡಿದ್ರು. ಇಷ್ಟೆಲ್ಲಾ ಆಗ್ತಿತ್ತ ಹಾಗೆ ರಾಜ್ಯದಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ರು. ಎಸ್‌ಬಿಐ ಹಾಗು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಸರ್ಕಾರದ ಅಕೌಂಟ್ಸ್ ಕ್ಲೋಸ್‌ ಮಾಡುವ ವಿಚಾರದಲ್ಲಿ ನಿರ್ಧಾರ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ, ಸುತ್ತೋಲೆ ವಾಪಸ್ ಪಡೆಯುವ ನಿರ್ಧಾರ ಪ್ರಕಟಿಸಿತು.

ರಾಜ್ಯ ಸರ್ಕಾರದ ಜೊತೆಗೆ ಎಸ್‌ಬಿಐ ಪ್ರಧಾನ ವ್ಯವಸ್ಥಾಪಕ‌ ವಿನೋದ್ ಜೈಸ್ವಾಲ್ ಹಾಗು ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ದೀಪಕ್ ಕುಮಾರ್‌ ಶ್ರೀವಾತ್ಸವ್‌‌ ಅವರು ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಠೇವಣಿ ಹಣ ವಾಪಸ್‌ ಮಾಡಲು ಹದಿನೈದು ದಿನಗಳ ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ಹದಿನೈದು ದಿನಗಳವರೆಗೆ ತಾತ್ಕಾಲಿಕವಾಗಿ ಸುತ್ತೋಲೆ ಹಿಂಪಡೆಯಲಾಗಿದೆ ಎಂದು ಆರ್ಥಿಕ ಇಲಾಖೆ ಸ್ಪಷ್ಟನೆ ನೀಡಿದೆ. ಆದೇಶ ಹಿಂಪಡೆದು ಸರ್ಕಾರದ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ಸುತ್ತೋಲೆ ಹೊರಡಿಸಿದ್ದಾರೆ. ಈ ಮೂಲಕ 2 ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ವಹಿವಾಟು ಸ್ಥಗಿತ ಮಾಡುವ ನಿರ್ಧಾರಕ್ಕೆ ಸದ್ಯಕ್ಕೆ ಬ್ರೇಕ್‌ ಬಿದ್ದಂತಾಗಿದೆ.

ಕೆಐಎಡಿಬಿ ಸಂಸ್ಥೆಯ ನಿಶ್ಚಿತ ಠೇವಣಿ ವಿಚಾರವಾಗಿ ಈ ಎರಡೂ ಬ್ಯಾಂಕ್‌ಗಳು ನಡೆದುಕೊಂಡ ರೀತಿನೀತಿಗಳಿಂದ ಬೇಸತ್ತ ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಆದರೆ ಸರ್ಕಾರ ಗಟ್ಟಿ ನಿರ್ಧಾರದಿಂದ ಕಂಗಾಲಾಗಿ, ಠೇವಣಿ ವಾಪಸ್‌ ಮಾಡುವ ನಿರ್ಧಾರ ಪ್ರಕಟಿಸಿದ್ದು, ಮುಂದಿನ 15 ದಿನಗಳ ಕಾಲಾವಕಾಶ ಕೋರಿದ್ದಾರೆ. ಇದೀಗ ರಾಜ್ಯ ಸರ್ಕಾರಕ್ಕೆ ಮೇಲುಗೈ ಆದಂತಾಗಿದ್ದು, ಠೇವಣಿ ವಾಪಸ್‌ ಬರುವ ಸಾಧ್ಯತೆಯಿದೆ. ಒಂದು ವೇಳೆ ನಿಗದಿತ ಅವಧಿಯಲ್ಲಿ ಠೇವಣಿ ವಾಪಸ್‌ ಆಗದಿದ್ದರೆ ಆದೇಶ ಯಥಾಸ್ಥಿತಿ ಜಾರಿ ಆಗಲಿದೆ. ಇದೇ ಕಾರಣಕ್ಕೆ ನೂತನ ಸುತ್ತೋಲೆಯಲ್ಲಿ ತಾತ್ಕಾಲಿಕವಾಗಿ 15 ದಿನಗಳ ಕಾಲ ತಡೆಹಿಡಿಯಲಾಗಿದೆ ಎಂದು ಪ್ರಕಟಿಸಿದ್ದಾರೆ.

ಕೃಷ್ಣಮಣಿ

Tags: BJPCongress PartyvalmikiValmiki Agaranaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

30 ದಿನಗಳೇ ಕಳೆದರೂ ಇನ್ನೂ ಸಿಗದ ಮೂರು ದೇಹಗಳು ! ಶೋಧಕಾರ್ಯ ಮುಂದುವರೆಸಿದ ಈಶ್ವರ್ ಮಲ್ಪೆ !

Next Post

ಶನಿವಾರ ದೇಶಾದ್ಯಂತ ವೈದ್ಯರ ಪ್ರತಿಭಟನೆ.. ರೋಗಿಗಳ ಪರದಾಟ..

Related Posts

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
0

ದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಬೇಕು. ರಸ್ತೆ ಬದಿಯಲ್ಲಿ ಸಸಿ‌ನೆಡುವುದಷ್ಟೇ ಅಲ್ಲದೇ ಅವುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರು ಕೂಡಾ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ರಾಜ್ಯ ಸಭಾ ವಿರೋಧಪಕ್ಷದ...

Read moreDetails
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
Next Post
ಶನಿವಾರ ದೇಶಾದ್ಯಂತ ವೈದ್ಯರ ಪ್ರತಿಭಟನೆ.. ರೋಗಿಗಳ ಪರದಾಟ..

ಶನಿವಾರ ದೇಶಾದ್ಯಂತ ವೈದ್ಯರ ಪ್ರತಿಭಟನೆ.. ರೋಗಿಗಳ ಪರದಾಟ..

Recent News

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada