• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಾಂಪ್ರದಾಯಿಕ ಉಡುಗೆಯನ್ನು ಬಹಿಷ್ಕರಿಸುವುದು ಖಂಡನೀಯ:ಅಜ್ಜಿನಿಕಂಡ ಮಹೇಶ್ ನಾಚಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 28, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿ:ಕಟ್ಟೆಮಾಡು ಮೃತ್ಯುಂಜಯ ದೇವಾಲಯದ ಹಬ್ಬಾಚರಣೆಯ ಸಂದರ್ಭ ಎಂದಿನಂತೆ ಸಾಂಪ್ರದಾಯಿಕ ಕುಪ್ಯ-ಚೇಲೆ ತೊಟ್ಟು ದೇವಸ್ಥಾನಕ್ಕೆ ತೆರಳಿದ್ದ ಕೊಡವರನ್ನು ಜಾತಿಯ ಬಣ್ಣ ಲೇಪಿಸಿ, ಕುಪ್ಯ-ಚೇಲೆ ತೊಟ್ಟುಕೊಂಡು ದೇವಸ್ಥಾನಕ್ಕೆ ಪ್ರವೇಶಿಸುವಂತಿಲ್ಲ, ಬರುವುದಾದರೆ ಕುಪ್ಯ- ಚೇಲೆ ಬಿಚ್ಚಿಟ್ಟು ಪಂಚೆ-ಶಲ್ಯವನ್ನು ತೊಟ್ಟು ಬರಬಹುದೆಂದು ತಾಕೀತು ಮಾಡುವುದರೊಟ್ಟಿಗೆ ಕೊಡವತಿ ಸೀರೆ ಉಟ್ಟ ಹೆಂಗಸರನ್ನೂ ಸೇರಿದಂತೆ ಈ ವರ್ಗದ ಭಕ್ತಾಧಿಗಳ ಮೇಲೆ ಹಲ್ಲೆ ನಡೆಸಿ ಹೊರಗಟ್ಟಲು ಯತ್ನಿಸಿದ ಘಟನೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ADVERTISEMENT

ಯಾವುದೇ ವರ್ಗ, ಪಂಗಡ, ಸಮುದಾಯಗಳಿರಲಿ… ದೇವನೆಲೆಗಳಿಗೆ ಹೋಗುವಾಗ ಅವರವರ ಸಾಂಪ್ರದಾಯಿಕ ಉಡುಗೆ ತೊಟ್ಟು ಹೋಗುವುದರಲ್ಲಿ ಯಾವುದೇ ಅಡ್ಡಿ-ಆತಂಕಗಳಿಗೆ ಅವಕಾಶವಿಲ್ಲ. ಕೆಲವೊಂದು ದೇವಸ್ಥಾನದಲ್ಲಿ ವರ್ಸ್ತ ಸಂಹಿತೆ ಇದ್ದರೂ ಸಾಂಪ್ರದಾಯಿಕ ಉಡುಗೆಗಳಿಗೆ ಎಲ್ಲಿಯೂ, ಯಾರೊಬ್ಬರೂ ಚಕಾರವೆತ್ತುವಂತಿಲ್ಲ, ತಡೆವೊಡ್ಡುವಂತಿಲ್ಲ. ಅದರಲ್ಲೂ ನಮ್ಮ ನೆಲ ಕೊಡಗಿನಲ್ಲಿ ಸ್ವಂತಕ್ಕೆ ಮಾಡಿಕೊಂಡಿರುವ ಬೈಲಾಗಳಿದ್ದಲ್ಲಿ ಅಂತಹವುಗಳನ್ನು ತ್ವರಿತವಾಗಿ ತಿದ್ದುಪಡಿ ಮಾಡಿಕೊಳ್ಳುವುದು ಒಳಿತು ಎಂದಿದ್ದಾರೆ.

ಭಾರತ ಸಂವಿಧಾನದಲ್ಲಿ ಪ್ರತಿಯೊಬ್ಬ ಪ್ರಜೆಗೆ ಅವರವರ ಸಂಪ್ರದಾಯವನ್ನು ಪರಿಪಾಲಿಸಲು ಅನುವು ಮಾಡಿಕೊಟ್ಟಿದ್ದು ಬಹುಸಂಸ್ಕೃತಿಯಲ್ಲಿ ಏಕತೆಯನ್ನು, ಐಕ್ಯತೆಯನ್ನು, ಶಾಂತಿಯನ್ನು, ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಪ್ರಾಪ್ತವಿದ್ದು ಯಾರೊಬ್ಬರೂ ಸಾಂಪ್ರದಾಯಿಕ ಉಡುಪಿನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವಂತದ್ದು, ಅವಮಾನಿಸುವಂತದ್ದು, ಬಹಿರಂಗವಾಗಿ ಮುಜುಗರಕ್ಕೆ ಎಳೆಯುವಂತ ಪ್ರಕ್ರಿಯೆ, ಕುಯುಕ್ತಿ, ಕಿಂಚಿತ್‌ಬುದ್ದಿಗೆ ನಾಂದಿಯಾಡಬೇಕಾಗಿದೆ ಎಂದು ಮಹೇಶ್ ನಾಚಯ್ಯ ತಿಳಿಸಿರುತ್ತಾರೆ.

Tags: Karnataka Kodava Sahitya AkademiKattemadu Mrityunjaya temple festivalKodavas.kupya-cheleMadikeriMahesh Nachaiah
Previous Post

ಡಿಸೆಂಬರ್ 31 ಕ್ಕೆ ಸಾರಿಗೆ ನೌಕರರ ಮುಷ್ಕರ.. ಸಿಎಂ ಅಂಗಳದ ಕಡೆಗೆ ಕೈಚಾಚಿದ ಮಿನಿಸ್ಟರ್..

Next Post

ದೆಹಲಿ ವಿಧಾನಸಭಾ ಚುನಾವಣೆ:11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ NCP

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post

ದೆಹಲಿ ವಿಧಾನಸಭಾ ಚುನಾವಣೆ:11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ NCP

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada