Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಶಿವಮೊಗ್ಗ ಅಕ್ರಮ ಕಸಾಯಿಖಾನೆ 7 ಹಸುಗಳ ಬರ್ಬರ ಹತ್ಯೆ ..!

ಪ್ರತಿಧ್ವನಿ

ಪ್ರತಿಧ್ವನಿ

January 13, 2023
Share on FacebookShare on Twitter

ಅಕ್ರಮ ಕಸಾಯಿಖಾನೆಯಲ್ಲಿ ಏಳು ಹಸುಗಳ ಕತ್ತುಕೊಯ್ದು ಬರ್ಬರ ಹತ್ಯೆ ನಡೆಸಿದ ಘಟನೆ ಶಿವಮೊಗ್ಗ ಹೊರವಲಯದ ಸೂಳೇಬೈಲಿನಲ್ಲಿ ನಡೆದಿದೆ

ಹೆಚ್ಚು ಓದಿದ ಸ್ಟೋರಿಗಳು

ಪಾಕಿಸ್ತಾನ: ಮಸೀದಿಯಲ್ಲಿ ಉಗ್ರರ ಅಟ್ಟಹಾಸ; 46 ಮಂದಿ ಮೃತ್ಯು, 147 ಮಂದಿಗೆ ಗಾಯ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದು

ಚುನಾವಣಾ ವರ್ಷದಲ್ಲಿ ಜಿಲ್ಲೆಗೊಂದು ಉತ್ಸವ..! ಜನರ ಹಣ ಪೋಲು..!!


ಸೂಳೆಬೈಲಿನ ಅಜೀಜ್ ಎಂಬುವರ ಮನೆ ಹಿಂಭಾಗದ ಶೆಡ್ ನಲ್ಲಿ ಮಾಂಸಕ್ಕಾಗಿ ಗೋವುಗಳ ಹತ್ಯೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಇಂದು ಬೆಳಿಗ್ಗೆ 5.30 ಕ್ಕೆ ತುಂಗಾ ನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದಾರೆ. ಆದರೆ ಈ ವೇಳೆ ಭೀಕರ ಕೃತ್ಯ ಬೆಳಕಿಗೆ ಬಂದಿದೆ. ಪೊಲೀಸರ ದಾಳಿಗೂ ಮುನ್ನವೇ ಏಳು ಹಸುಗಳ ಮಾರಣಹೋಮ ನಡೆದಿದೆ.

ದಾಳಿ ಬೆನ್ನಲ್ಲೆ ಆರೋಪಿಗಳು ಪರಾರಿಯಾಗಿದ್ದಾರೆ. ಅಜೀಜ್, ಬಾಬು, ಅಬ್ದುಲ್ ಸತ್ತರ್ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸರು ಕಸಾಯಿಖಾನೆಯಲ್ಲಿದ್ದ ಉಳಿದ 10 ಹಸು ರಕ್ಷಣೆ ಮಾಡಿದ್ದಾರೆ. ಗೋವುಗಳನ್ನು ಗೋಶಾಲೆಗೆ ಶಿಫ್ಟ್ ಮಾಡಿದ್ದಾರೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ನಮ್ಮ ರಾಷ್ಟ್ರೀಯ ಭದ್ರತೆ ಸಾಕ್ಷ್ಯಚಿತ್ರದಿಂದ ಧಕ್ಕೆಯಾಗುವಷ್ಟು ದುರ್ಬಲವಾಗಿದೆಯೇ? ತರೂರ್‌ ಪ್ರಶ್ನೆ
Top Story

ನಮ್ಮ ರಾಷ್ಟ್ರೀಯ ಭದ್ರತೆ ಸಾಕ್ಷ್ಯಚಿತ್ರದಿಂದ ಧಕ್ಕೆಯಾಗುವಷ್ಟು ದುರ್ಬಲವಾಗಿದೆಯೇ? ತರೂರ್‌ ಪ್ರಶ್ನೆ

by ಪ್ರತಿಧ್ವನಿ
January 26, 2023
‘ಕಾಂಗ್ರೆಸ್​​ ಗ್ಯಾರಂಟಿ’ ಚುನಾವಣಾ ತಂತ್ರಗಾರಿಕೆ.. ಕಾಂಗ್ರೆಸ್‌ಗೆ ಲಾಭವೋ ನಷ್ಟವೋ..?
ರಾಜಕೀಯ

‘ಕಾಂಗ್ರೆಸ್​​ ಗ್ಯಾರಂಟಿ’ ಚುನಾವಣಾ ತಂತ್ರಗಾರಿಕೆ.. ಕಾಂಗ್ರೆಸ್‌ಗೆ ಲಾಭವೋ ನಷ್ಟವೋ..?

by ಕೃಷ್ಣ ಮಣಿ
January 26, 2023
ಜೈಲು ಗಿರಾಕಿ ಬಿಜೆಪಿ ಕಟ್ಟಾ ಸುಬ್ರಮಣ್ಯ ನಾಯ್ಡು ನನಗಿಂತ ಒಳ್ಳೆಯವನು ಅಂದ್ರೆ ಅವ್ನಿಗೆ ವೋಟು ಹಾಕಿ | BAIRATI SURESH
ರಾಜಕೀಯ

ಜೈಲು ಗಿರಾಕಿ ಬಿಜೆಪಿ ಕಟ್ಟಾ ಸುಬ್ರಮಣ್ಯ ನಾಯ್ಡು ನನಗಿಂತ ಒಳ್ಳೆಯವನು ಅಂದ್ರೆ ಅವ್ನಿಗೆ ವೋಟು ಹಾಕಿ | BAIRATI SURESH

by ಪ್ರತಿಧ್ವನಿ
January 28, 2023
ಕ್ರಾಂತಿಯನ್ನು ಬೆಂಬಲಿಸದಿದ್ದರೆ, ದೊಡ್ಡ ಬಜೆಟಿನಲ್ಲಿ ಸಾಮಾಜಿಕ ಕಳಕಳಿಯ ಚಿತ್ರಗಳು ಬರಲ್ಲ: ಕವಿರಾಜ್  
ಸಿನಿಮಾ

ಕ್ರಾಂತಿಯನ್ನು ಬೆಂಬಲಿಸದಿದ್ದರೆ, ದೊಡ್ಡ ಬಜೆಟಿನಲ್ಲಿ ಸಾಮಾಜಿಕ ಕಳಕಳಿಯ ಚಿತ್ರಗಳು ಬರಲ್ಲ: ಕವಿರಾಜ್  

by ಪ್ರತಿಧ್ವನಿ
January 29, 2023
DR Vishnuvardhan | Mysore | ಇಡೀ ಕರ್ನಾಟಕಕ್ಕೆ ಇದು ಒಂದು ಮಾದರಿ ಸ್ಮಾರಕ ಆಗಿದೆ!
ಸಿನಿಮಾ

DR Vishnuvardhan | Mysore | ಇಡೀ ಕರ್ನಾಟಕಕ್ಕೆ ಇದು ಒಂದು ಮಾದರಿ ಸ್ಮಾರಕ ಆಗಿದೆ!

by ಪ್ರತಿಧ್ವನಿ
January 30, 2023
Next Post
ಉಚಿತ ವಿದ್ಯುತ್ ಕಾಂಗ್ರೆಸ್‍ನ ಸುಳ್ಳು ಡಂಗುರ: ಸುನಿಲ್ ಕುಮಾರ್

ಉಚಿತ ವಿದ್ಯುತ್ ಕಾಂಗ್ರೆಸ್‍ನ ಸುಳ್ಳು ಡಂಗುರ: ಸುನಿಲ್ ಕುಮಾರ್

APPU | ಪುನೀತ್ ರಾಜಕುಮಾರ ಅವರು ಅದ್ಭುತ ಮಾತುಗಳು.

ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ

ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist