• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಚನಗಳ ನಾಮಾಂಕಿತ ಗೊಂದಲಕ್ಕೆ ತೆರೆ ಎಳೆದ ಬಸವ ಧಮ೯ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ: ಏನಿದು ವಿವಾದ?

ರಾಕೇಶ್ ಬಿಜಾಪುರ್ by ರಾಕೇಶ್ ಬಿಜಾಪುರ್
December 28, 2021
in ಕರ್ನಾಟಕ, ವಿಡಿಯೋ
0
Share on WhatsAppShare on FacebookShare on Telegram

ವಚನಗಳ ನಾಮಾಂಕಿತ ವಿಚಾರದಲ್ಲಿ ಉಂಟಾಗಿದ್ದ ವಿವಾದಕ್ಕೆ ಕೊನೆಗೂ ತೆರೆಬಿದ್ದಿದೆ. ವಿವಾದಕ್ಕೆ ಇತಿಶ್ರೀ ಹಾಡಲು ಬಸವ ಧಮ೯ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ತೀರ್ಮಾನಿಸಿದ್ದು, ಇನ್ಮುಂದೆ ವಚನಗಳಲ್ಲಿ ಲಿಂಗದೇವ ಬದಲಾಗಿ ಕೂಡಲಸಂಗಮ ದೇವ ವಚನಾಂಕಿತ ಬಳಸಲು ನಿರ್ಧರಿಸಿದ್ದೇವೆ ಎಂದು ಮಾತೆ ಗಂಗಾದೇವಿ ತಿಳಿಸಿದ್ದಾರೆ.

ADVERTISEMENT

ಈ ಕುರಿತು ಭಾಗಲಕೋಟೆಯಲ್ಲಿ ಮಾತನಾಡಿದ ಮಾತೆ ಗಂಗಾದೇವಿ ಅವರು, ಕೋರ್ಟ್ ಆದೇಶದಂತೆ ಇನ್ಮುಂದೆ ವಚನಗಳಿಗೆ ಕೂಡಲಸಂಗಮದೇವ ಅಂಕಿತ ನಾಮ (ನಾಮಾಂಕಿತ) ಬಳಸುತ್ತೇವೆ ಎಂದಿದ್ದಾರೆ.

ಏನಿದು ನಾಮಾಂಕಿತ ವಿವಾದ?

ಬಸವಣ್ಣನವರ ವಚನಗಳಿಗೆ ಕೂಡಲಸಂಗಮದೇವ ಎಂದು ನಾಮಾಂಕಿತ ಇತ್ತು. ಆದರೆ 1996ರಲ್ಲಿ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಲಿಂಗೈಕ್ಯೆ ಮಾತೆ ಮಹಾದೇವಿ ಅವರು ನಾಮಾಂಕಿತ ಬದಲಾವಣೆ ಮಾಡುವ ಮೂಲಕ ವಿವಾದ ಸೃಷ್ಟಿಸಿದ್ದರು. ವಚನಗಳ ಸಂಶೋಧನೆಯಿಂದ ಮಾತೆ ಮಹಾದೇವಿ ರಚಿಸಿದ “ಬಸವ ವಚನ ದೀಪ್ತಿ” ಯಲ್ಲಿ ಕೂಡಲಸಂಗಮದೇವ ಎನ್ನುವ ಬದಲು ಲಿಂಗದೇವ ಎಂದು ಬದಲಾವಣೆ ಮಾಡಲಾಗಿತ್ತು.

ನಾಮಾಂಕಿತ ಬದಲಾವಣೆ ವಿಚಾರ ವಿವಾದಕ್ಕೆ ಕಾರಣವಾಗಿ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಪರ ವಿರೋಧ ಚರ್ಚೆಗಳು ನಡೆದಿದ್ದವು. ಅಲ್ಲದೆ ನಾಮಾಕಿಂತ ಬದಲಾವಣೆ ವಿರುದ್ಧ ಬಸವಣ್ಣನವರ ಅನುಯಾಯಿಗಳು ಪ್ರತಿಭಟನೆ ಮಾಡಿದ್ದರು. ಮಾತೆ ಮಹಾದೇವಿಯವರು ತಮ್ಮ ಗುರುಗಳಾದ ಲಿಂಗಾನಂದ ಸ್ವಾಮೀಜಿಗಳ ಹೆಸರು ಬಳಸಲು ಬದಲಾವಣೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಅಲ್ಲದೆ ಬಸವಧರ್ಮ ಪೀಠದಿಂದ ರಚಿಸುವ ಪುಸ್ತಕಗಳಲ್ಲಿ ಲಿಂಗದೇವ ಎಂದೇ ನಾಮಾಂಕಿತ ಬಳಸಲಾಗಿತ್ತು.

ವಚನಗಳ ನಾಮಾಂಕಿತ ಗೊಂದಲಕ್ಕೆ ತೆರೆ ಎಳೆದ ಬಸವ ಧಮ೯ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ: ಏನಿದು ವಿವಾದ?

ನಾಮಾಂಕಿತ ಬದಲಾವಣೆ ವಿಚಾರದಲ್ಲಿ ಆಕ್ರೋಶ ಹೆಚ್ಚಾದ ಕಾರಣ, ಮಾತೆ ಮಹಾದೇವಿಯವರ ವಚನ ದೀಪ್ತಿ ಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿತ್ತು. ಬಳಿಕ ಈ ವಿಚಾರ ಕೋರ್ಟ್ ಮೆಟ್ಟಿಲೇರಿತು. ಕೊನೆಗೆ ಹೈಕೋರ್ಟ್ ನಲ್ಲಿ ಕೂಡಲಸಂಗಮದೇವ ಎಂಬ ನಾಮಾಂಕಿತವನ್ನೇ ಬಳಸಬೇಕು ಎಂದು ಆದೇಶ ನೀಡಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಾತೆ ಮಹಾದೇವಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

2017ರಲ್ಲಿ ಸುಪ್ರೀಂಕೋರ್ಟ್ ಕೂಡ ಹೈಕೋರ್ಟ್ ಆದೇಶವನ್ನೇ ಎತ್ತಿಹಿಡಿದಿತ್ತು. ಕೋರ್ಟ್ ಆದೇಶದ ಬಳಿಕವು ನಾಮಾಂಕಿತದ ಗೊಂದಲ ಹಾಗೆ ಉಳಿದಿತ್ತು. ಹೀಗಾಗಿ ಇಂದು ಅಧಿಕೃತವಾಗಿ ಈಗಿನ ಪೀಠಾಧ್ಯಕ್ಷೆ ವಿವಾದಕ್ಕೆ ತೆರೆ ಎಳೆದಿದ್ದಾರೆ. ಅಲ್ಲದೆ ಮುಂದಿನ ಎಲ್ಲ ಗ್ರಂಥಗಳಲ್ಲಿ ಕೂಡಲಸಂಗಮದೇವ ಎಂಬ ನಾಮಾಂಕಿತವನ್ನೇ ಬಳಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ನಾಮಾಂಕಿತದಲ್ಲಿ ಉಂಟಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.

Tags: BJPCongress Partyಗಂಗಾದೇವಿಧಮ೯ನಾಮಾಂಕಿತಪೀಠಾಧ್ಯಕ್ಷೆಬಸವಬಿಜೆಪಿವಚನಗಳ
Previous Post

ಗಡಿ ಭಾಗದ ಸರ್ಕಾರಿ ಶಾಲೆಗೆ ಹೊಸ ಕಳೆ ಕೊಟ್ಟ ಶಿಕ್ಷಕ : ಕಲಿಕಾ ವಾತಾವರಣ ನಿರ್ಮಾಣ

Next Post

ಬಿಟ್ ಕಾಯಿನ್ ಹಗರಣ ಮಾಹಿತಿ ಮುಚ್ಚಿಟ್ಟ CCB! ಯಾರ ರಕ್ಷಣೆಗೆ ಈ ಕಳ್ಳಾಟ?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಬಿಟ್ ಕಾಯಿನ್ ಹಗರಣ ಮಾಹಿತಿ ಮುಚ್ಚಿಟ್ಟ CCB! ಯಾರ ರಕ್ಷಣೆಗೆ ಈ ಕಳ್ಳಾಟ?

ಬಿಟ್ ಕಾಯಿನ್ ಹಗರಣ ಮಾಹಿತಿ ಮುಚ್ಚಿಟ್ಟ CCB! ಯಾರ ರಕ್ಷಣೆಗೆ ಈ ಕಳ್ಳಾಟ?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada