• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಂದೊಂದು ದಿನ ನೆರಳು ನಾಶವಾಗಬಹುದು!

Any Mind by Any Mind
August 1, 2021
in ಕರ್ನಾಟಕ, ರಾಜಕೀಯ
0
ಮುಂದೊಂದು ದಿನ ನೆರಳು ನಾಶವಾಗಬಹುದು!
Share on WhatsAppShare on FacebookShare on Telegram

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪನವರ ನೆರಳಿನಂತೆ ನಡೆದುಕೊಂಡರೆ ಮುಂದೊಂದು ದಿನ ಆ ನೆರಳನ್ನು ರಾಜ್ಯದಿಂದಲೇ ನಾಶ ಮಾಡಬೇಕಾಗುತ್ತದೆ, ಎಂದು ಬಸನಗೌಡ ಪಾಟೀಲ ಯತ್ನಾಳ್ ಎಚ್ಚರಿಸಿದ್ದಾರೆ.

ADVERTISEMENT

ವಿಜಯಪುರ ನಗರದಲ್ಲಿ ಶುಕ್ರವಾರ ಮಾತನಾಡಿದ ಅವರು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಬದಲಾಗಬೇಕು ಇಲ್ಲವಾದ್ದಲ್ಲಿ ಪಕ್ಷ ಮುಂಬರುವ ದಿನಗಳಲ್ಲಿ ಅಧಿಕಾರ ಕಳೆದುಕೊಳ್ಳಬಹುದು ಎಂದು ಅವರು ರಾಜ್ಯ ನಾಯಕರಿಗೆ ಎಚ್ಚರಿಸಿದ್ದಾರೆ.

ಮಂತ್ರಿಗಿರಿಗಾಗಿ ನಾನು ದೆಹಲಿಗೆ ಹೋಗಿ ಲಾಬಿ ಮಾಡುವುದಿಲ್ಲ. ರಾಜ್ಯ ಬಿಜೆಪಿ ಹಿರಿಯರಲ್ಲಿ ನಾನೂ ಒಬ್ಬ, ವಾಜಪೇಯಿ ಸರ್ಕಾರದಲ್ಲಿ ಮಂತ್ರಿಯಾಗಿದ್ದವನು ನಾನು, ಕೆಲ ಸಮಯ ಅನಿವಾರ್ಯ ಕಾರಣಗಳಿಂದ ಪಕ್ಷ ಬಿಟ್ಟು ಹೋಗಿದ್ದೇ ಅಷ್ಟೇ ಎಂದು ಹೇಳಿದ್ದರು.

ಯಡಿಯೂರಪ್ಪ ಪಕ್ಷ ಬಿಟ್ಟು ಹೋಗಿರಲಿಲ್ವಾ ? ಬೊಮ್ಮಾಯಿ ಅವರೇನು ಮೂಲ ಬಿಜೆಪಿನಾ? ಆರ್.ಎಸ್.ಎಸ್ ನಲ್ಲಿ ಧ್ವಜ ಪ್ರಣಾಮ ಮಾಡಿದ್ದಾರ ? ಎಂದು ಅವರು ಪ್ರಶ್ನಿಸಿದ್ದರು.

ಇದೇ ವೇಳೆ ಸ್ವಾಮಿಜಿಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಠದಲ್ಲಿ ಕುಳಿತು ಬಿಜೆಪಿ ನಾಶವಾಗುತ್ತದೆ ಎಂದು ಹೇಳಿಕೆ ನೀಡಿರುವುದು ಖಂಡನೀಯ ಅವರ ಕೆಲಸ ಏನಿದ್ದರು ಮಠದಲ್ಲಿ ಕುಳಿತು ಭೋದನೆ ಮಾಡುವುದು , ಲವ್ ಜಿಹಾದ್, ಗೋ ಹತ್ಯೆ ವಿರುದ್ದ ಮಾತನಾಡುವುದು , ಸಮಾನ ನಾಗರೀಕತೆಗಾಗಿ , ಎರಡು ಮಕ್ಕಳಿದ್ದವರಿಗೆ ಸಬ್ಸಿಡಿ ಕೊಡಿಸುವ ಪರವಾಗಿ ಅರಮನೆ ಮೈದಾನದಲ್ಲಿ ಮಠಾಧೀಶರು ಹೋರಾಡಬೇಕಿತ್ತೇ ಹೊರತು ಒಬ್ಬ ವ್ಯಕ್ತಿ ಪರವಾಗಿ ಅಲ್ಲ ಎಂದು ಹೇಳಿದ್ದಾರೆ.

ಯತ್ನಾಳ ಹೇಳಿಕೆಗೆ ಪ್ರತಿಕ್ರಯಿಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ, ʼಈಗ ಹಿಂದುತ್ವದ ಬಗ್ಗೆ ಮಾತನಾಡುತ್ತಿರುವ ಬಸನಗೌಡ ಪಾಟೀಲ ಯತ್ನಾಳ್ ಅವರೇ ಜೆಡಿಎಸ್ಗೆ ಹೋಗಿದ್ದಾಗ ನಿಮ್ಮ ಸಿದ್ದಾಂತ ಎಲ್ಲಿ ಹೋಗಿತ್ತುʼ ಎಂದು ಪ್ರಶ್ನಿಸಿದ್ದರು .

ʼಹಿಂದುತ್ವದ ಬಗ್ಗೆ ಯತ್ನಾಳ್ ಮಾತನಾಡುತ್ತಿದ್ದಾರೆ ಈಗ ಅವರಿಗೆ ಜ್ಞಾನೋದಯವಾಗಿರಬೇಕುʼ ಯಡಿಯೂರಪ್ಪನವರು ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದವರು ಯತ್ನಾಳ್ ಅವರಂತಹ ಪಕ್ಷಾಂತರಿ ಯಡಿಯೂರಪ್ಪನವರು ಅಲ್ಲ ಎಂದು ಹೇಳಿದರು ʼಜೆಡಿಎಸ್ ಗೆ ಹೋದಾಗ ಹಿಂದುತ್ವ ನೆನಪಿರಲಿಲ್ಲವೇ ʼ ಎಂದು ಯತ್ನಾಳ್ ಅವರನ್ನು ಕುಟುಕಿದ್ದಾರೆ.

ಯಡಿಯೂರಪ್ಪನವರ ನಾಯಕತ್ವದಲ್ಲಿ ಹಲವಾರು ಶಾಸಕರು ಗೆದ್ದು ಬಂದಿದ್ದಾರೆ ರಾಷ್ಟೀಯ ನಾಯಕರ ಮಾತಿಗೆ ಬೆಲೆ ಕೊಟ್ಟು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಯಡಿಯೂರಪ್ಪನವರ ಬಗ್ಗೆ ಮಾತನಾಡುವವರು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ನಿಮ್ಮ ವರ್ಚಸ್ಸು ಹಾಳಾಗುತ್ತದೆ ಎಂದು ಯತ್ನಾಳ್ ವಿರುದ್ದ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

Tags: basavanagouda yatnalBasavaraj BommaiBJPಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಪಕ್ಷದಲ್ಲಿ ಕುಗ್ಗುತ್ತಿರುವ ಪ್ರಭಾವ, ಸಚಿವ ಸ್ಥಾನ ಕಳೆದುಕೊಂಡ ಬೇಸರ; ಬಾಬುಲ್ ಸುಪ್ರಿಯೊ ರಾಜಕೀಯ ನಿವೃತ್ತಿ

Next Post

ರಾಜ್ಯಕ್ಕೆ ಬರಬೇಕಾದ ಬಾಕಿ GST ಮೊತ್ತ ಬಿಡುಗಡೆ ಮಾಡುವುದಾಗಿ ಸಿಎಂ ಬೊಮ್ಮಾಯಿಗೆ ನಿರ್ಮಲಾ ಸೀತಾರಾಮನ್ ಭರವಸೆ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ರಾಜ್ಯಕ್ಕೆ ಬರಬೇಕಾದ ಬಾಕಿ GST ಮೊತ್ತ ಬಿಡುಗಡೆ ಮಾಡುವುದಾಗಿ ಸಿಎಂ ಬೊಮ್ಮಾಯಿಗೆ ನಿರ್ಮಲಾ ಸೀತಾರಾಮನ್ ಭರವಸೆ

ರಾಜ್ಯಕ್ಕೆ ಬರಬೇಕಾದ ಬಾಕಿ GST ಮೊತ್ತ ಬಿಡುಗಡೆ ಮಾಡುವುದಾಗಿ ಸಿಎಂ ಬೊಮ್ಮಾಯಿಗೆ ನಿರ್ಮಲಾ ಸೀತಾರಾಮನ್ ಭರವಸೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada