• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಸವನಗುಡಿ ಕಡಲೆಕಾಯಿ ಪರಿಷೆ : ಕಡಲೆಕಾಯಿ ಬೀಜ ಮುಜರಾಯಿ ಇಲಾಖೆಗೆ, ಸಿಪ್ಪೆ ಬಿಬಿಎಂಪಿಗೆ!

ಕರ್ಣ by ಕರ್ಣ
November 27, 2021
in ಕರ್ನಾಟಕ, ರಾಜಕೀಯ
0
ಬಸವನಗುಡಿ ಕಡಲೆಕಾಯಿ ಪರಿಷೆ : ಕಡಲೆಕಾಯಿ ಬೀಜ ಮುಜರಾಯಿ ಇಲಾಖೆಗೆ, ಸಿಪ್ಪೆ ಬಿಬಿಎಂಪಿಗೆ!
Share on WhatsAppShare on FacebookShare on Telegram

ಇಷ್ಟು ದಿನ ಬಿಬಿಎಂಪಿ ಅಧಿಕಾರಿಗಳು ಎಲ್ಲರಿಗೂ ಉಂಡೆ ನಾಮ ಹಾಕುತ್ತಿದ್ರು. ಆದರೀಗ  ಬಿಬಿಎಂಪಿಗೇ ಉಂಡೆನಾಮ  ಹಾಕಿ ಲಕ್ಷಗಟ್ಲೆ ಹಣ ಜೇಬಿಗೆ ಇಳಿಸುತ್ತಿದೆ ಮುಜರಾಯಿ ಇಲಾಖೆ. ಹೌದು, ಬಸವನಗುಡಿ ಕಡಲೆಕಾಯಿ ಪರಿಷೆ ಹೆಸರಲ್ಲಿಇದೀಗ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ.

ADVERTISEMENT

ಕಡಲೆಕಾಯಿ ಬೀಜ ಮುಜರಾಯಿ ಇಲಾಖೆಗೆ.. ಸಿಪ್ಪೆ ಬಿಬಿಎಂಪಿಗೆ .!!

ಬೆಂಗಳೂರು ನಗರದ ಇತಿಹಾಸ ಪ್ರಸಿದ್ಧಿ ದೊಡ್ಡಗಣೇಶ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಕಡಲೆಕಾಯಿ ಪರಿಷೆ ಜಾತ್ರೆ ಮಾಹೋತ್ಸವ ಕಾರ್ತಿಕ ಮಾಸದ ಕೊನೆಯ ಸೋಮವಾರ ಜರುಗಲಿದೆ. ಈ ಪ್ರಸಿದ್ಧ ಪರಿಷೆಗೆ ರಾಜ್ಯದ ನಾನ ಭಾಗಗಳಿಂದ ಲಕ್ಷಂತರ ಭಕ್ತರು ಪರಿಷೆಯಲ್ಲಿ ಭಾಗಿಯಾಗಿ ದೊಡ್ಡ ಗಣಪನ ದರ್ಶನ ಪಡೆಯುತ್ತಾರೆ. ಆದರೆ, ವಿಷಯ ಇದಲ್ಲ, ಪರಿಷೆ ಹೆಸರಲ್ಲಿ ಈಗ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ ನಡುವೆ ಕಿತ್ತಾಟ ಶುರುವಾಗಿದೆ.

ಹೌದು, ಇತಿಹಾಸ ಪ್ರಸಿದ್ಧ ನೂರಾರೂ ವರ್ಷಗಳ ಇತಿಹಾಸ ಇರುವ ನಾಡ ಪ್ರಭು ಕೆಂಪೇಗೌಡ ನಿರ್ಮಾಣದ ದೊಡ್ಡ ಗಣಪತಿ ದೇವಸ್ಥಾನ ತನ್ನದೆ ಅದ ವಿಶಿಷ್ಟತೆ ಹೊಂದಿದೆ. ಪ್ರತಿ ವರ್ಷದ ಕಾರ್ತಿಕ ಮಾಸದ ಕೊನೆ ಸೋಮವಾರ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಕಡಲೆಕಾಯಿ ಪರಿಷೆ ನಡೆಯುತ್ತೆ. ಪರಿಷೆಯಲ್ಲಿ 5 ಸಾವಿರಕ್ಕೂ ಅಧಿಕ ತಾತ್ಕಲಿಕ ಅಂಗಡಿಗಳು ನಿರ್ಮಾಣ ಮಾಡಿ  ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತೆ. ಪಾಲಿಕೆ, ಜಾಗ ಸೇರಿದಂತೆ ರಸ್ತೆಗಳನ್ನೂ ಬಂದ್ ಮಾಡಿ, ದೇವಸ್ಥಾನದ ಸುತ್ತಮುತ್ತ ಸುಮಾರು 2 km ಮೀಟರ್ ರಸ್ತೆಯಲ್ಲಿ ಅಂಗಡಿ ನಿರ್ಮಿಸಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುತ್ತೆ. ರಾಜ್ಯ ಸೇರಿದಂತೆ ತಮಿಳುನಾಡಿನಿಂದ ವ್ಯಾಪಾರಸ್ಥರು ಕಡೆಲೆಕಾಯಿ, ಕಡ್ಲೆಪುರಿ, ವಿವಿಧ ಬಗ್ಗೆಯ ಅಟೀಕೆ ವಸ್ತುಗಳನ್ನು ಇಲ್ಲಿ ವ್ಯಾಪಾರ ಮಾಡುತ್ತಾರೆ. ಈ ಜಾತ್ರೆಯಲ್ಲಿ ರಾಜ್ಯದ ನಾನ ಭಾಗಗಳಿಂದ ಲಕ್ಷಕ್ಖು ಅಧಿಕ ಮಂದಿ ಭಕ್ತರು ಭಾಗವಹಿಸ್ತಾರೆ. ಮೂರು ದಿನಗಳ ಈ ಪರಿಷೆಯಾಲ್ಲಿ ಸುಮಾರು ಐದು ಕೋಟಿಗೂ ಅಧಿಕ ವ್ಯಾಪಾರ ವಹಿವಾಟು ಪ್ರತಿವರ್ಷ  ನಡೆಯುತ್ತೆ. ಆದರೆ ಈ ವ್ಯಾಪಾರಕ್ಕೆ ಅಂತ ನಿರ್ಮಾಸಿದ ತಾತ್ಕಲಿಕ ಅಂಗಡಿಗಳ ತೆರಿಗೆ ಮಾತ್ರ ಮುಜರಾಯಿ ಇಲಾಖೆ ವಸೂಲಿ ಮಾಡಿಕೊಂಡು ಬಿಬಿಎಂಪಿಗೆ ಪಾಂಗನಾಮ ಹಾಕುತ್ತಿದೆ. ಈ ಬಗ್ಗೆ ಶಾಸಕರನ್ನೂ ಕೇಳಿದರೆ, ಈ ಬಾರಿ ಅಧಿವೇಶನದಲ್ಲಿ ಸಿಎಂ ಗಮನಕ್ಕೆ ತರ್ತಿನಿ, ಮುಂದಿನ ವರ್ಷ ಈ ರೀತಿ ಅಗದಂತೆ ಕ್ರಮ ಕೈಗೋಳ್ತಿವಿ ಅಂತ ಹೇಳ್ತಿದ್ದಾರೆ.

ಪಾಲಿಕೆ ಜಾಗದಲ್ಲಿ ಅಂಗಡಿ.. ಮುಜರಾಯಿ ಜೇಬಿಗೆ ಕಂದಾಯ.!!

ಇನ್ನೂ ಜಾತ್ರ ಅಂದ್ರೆ  ರಾಜ್ಯದ ವಿವಿಧ ಭಾಗಗಳಿಂದ  ರೈತರು ಬೆಳೆದಿದ್ದ ವಿವಿಧ ಬಗ್ಗೆಯ ಕಡ್ಲೆಕಾಯಿ , ಹಾಗೂ ಕಡ್ಲೆಪುರಿ ಅಂಗಡಿಗಳು ಸೇರಿದಂತೆ ಇತರೆ ಮಕ್ಕಳ ಅಟೀಕೆ ಸಾಮನುಗಳು, ಮನೆಯ ವಸ್ತುಗಳು ವ್ಯಾಪಾರ ಮಾಡಲಾಗುತ್ತೆ. ಆದರೆ ಇಲ್ಲಿ ಕಡಲೆ ಬೀಜ ಮುಜರಾಯಿ ಇಲಾಖೆಗೆ ಹಾಗೂ ಅದರ ಸಿಪ್ಪೆ ಮಾತ್ರ ಬಿಬಿಎಂಪಿಗೆ ಎನ್ನುವಂತಾಗಿದೆ. ಇಡೀ ಪರಿಷೆಯ ಜವಾಬ್ದಾರಿ ಹಾಗೂ ನಿರ್ವಹಣೆ ಜವಾಬ್ದಾರಿ ಪಾಲಿಕೆ ನಿರ್ವಹಿಸಿಕೊಂಡು, ಇದರಿಂದ ಬರುವ ಹಣ ಮಾತ್ರ ರಾಜ್ಯ ಮುಜರಾಯಿ ಇಲಾಖೆ ಪಡೆಯುತ್ತಿದೆ. ಇದಿರಂದ ಕಳೆದ ಸುಮಾರು ವರ್ಷಗಳಿಂದ ಬಿಬಿಎಂಪಿಗೆ ಕಸಿವಿಸಿ ಉಂಟಾಗಿದೆ.

ಕಾನೂನಿನ ಪ್ರಕಾರ ಬಿಬಿಎಂಪಿ ವ್ಯಾಪ್ತಿಯ ಜಾಗಕ್ಕೆ ಬಿಬಿಎಂಪಿಯೇ ತೆರಿಗೆ ವಸೂಲಿ ಮಾಡಬೇಕು. ಅದರೆ ಇಲ್ಲಿ ಮುಜರಾಯಿ ಇಲಾಖೆ ಪಾಲಿಕೆ ಜಾಗದ ತೆರಿಗೆ ವಸೂಲಿ ಮಾಡ್ತಿರೋದು ಕಾನೂನು ವಿರುದ್ಧ ಎನ್ನುವು ಗಮನಾರ್ಹ ವಿಚಾರ. ಒಟ್ನಲ್ಲಿ ತೆರಿಗೆಯನ್ನೇ ನಂಬಿಕೊಂಡು ಅಡಳಿತ ಮಾಡುತ್ತಿರುವ ಪಾಲಿಕೆಯ ತೆರಿಗೆ ಹಣವನ್ನೂ ಕಂಡೋರು ಪಡೆದ್ರೆ ಅಧಿಕಾರ ನಡೆಸಲು ಪಾಲಿಕೆ ಪರದಾಡುವಂತಾಗಬೇಕಷ್ಟೆ. ಆದರೆ ಪಾಲಿಕೆ ಅಧಿಕಾರಿಗಳು ಇದರ ಬಗ್ಗೆ ಸೊಲ್ಲೆತ್ತದೆ ಸುಮ್ಮನೆ ಇರುವುದು ವಿಪರ್ಯಾಸದ ಜೊತೆಗೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಡುತ್ತಿದೆ.

Tags: BJPCovid 19ಕಡಲೆಕಾಯಿ ಬೀಜಕರೋನಾಕೋವಿಡ್-19ಬಿಜೆಪಿಬಿಬಿಎಂಪಿಮುಜರಾಯಿ ಇಲಾಖೆ
Previous Post

ಆಂಧ್ರಪ್ರದೇಶ : ಪೆನ್ಸಿಲ್ ಕದ್ದಿದ್ದಕ್ಕೆ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲು ಹೋದ ಮಕ್ಕಳು!

Next Post

ಕರೋನಾ ಹೊಸ ರೂಪಾಂತರಿ ಎಮಿಕ್ರಾನ್‌ : ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಇಲಾಖೆ!

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಕರೋನಾ ಹೊಸ ರೂಪಾಂತರಿ ಎಮಿಕ್ರಾನ್‌ : ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಇಲಾಖೆ!

ಕರೋನಾ ಹೊಸ ರೂಪಾಂತರಿ ಎಮಿಕ್ರಾನ್‌ : ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಇಲಾಖೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada