• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಸವನಗುಡಿ ಕಡಲೆಕಾಯಿ ಪರಿಷೆ : ಕಡಲೆಕಾಯಿ ಬೀಜ ಮುಜರಾಯಿ ಇಲಾಖೆಗೆ, ಸಿಪ್ಪೆ ಬಿಬಿಎಂಪಿಗೆ!

ಕರ್ಣ by ಕರ್ಣ
November 27, 2021
in ಕರ್ನಾಟಕ, ರಾಜಕೀಯ
0
ಬಸವನಗುಡಿ ಕಡಲೆಕಾಯಿ ಪರಿಷೆ : ಕಡಲೆಕಾಯಿ ಬೀಜ ಮುಜರಾಯಿ ಇಲಾಖೆಗೆ, ಸಿಪ್ಪೆ ಬಿಬಿಎಂಪಿಗೆ!
Share on WhatsAppShare on FacebookShare on Telegram

ಇಷ್ಟು ದಿನ ಬಿಬಿಎಂಪಿ ಅಧಿಕಾರಿಗಳು ಎಲ್ಲರಿಗೂ ಉಂಡೆ ನಾಮ ಹಾಕುತ್ತಿದ್ರು. ಆದರೀಗ  ಬಿಬಿಎಂಪಿಗೇ ಉಂಡೆನಾಮ  ಹಾಕಿ ಲಕ್ಷಗಟ್ಲೆ ಹಣ ಜೇಬಿಗೆ ಇಳಿಸುತ್ತಿದೆ ಮುಜರಾಯಿ ಇಲಾಖೆ. ಹೌದು, ಬಸವನಗುಡಿ ಕಡಲೆಕಾಯಿ ಪರಿಷೆ ಹೆಸರಲ್ಲಿಇದೀಗ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ.

ADVERTISEMENT

ಕಡಲೆಕಾಯಿ ಬೀಜ ಮುಜರಾಯಿ ಇಲಾಖೆಗೆ.. ಸಿಪ್ಪೆ ಬಿಬಿಎಂಪಿಗೆ .!!

ಬೆಂಗಳೂರು ನಗರದ ಇತಿಹಾಸ ಪ್ರಸಿದ್ಧಿ ದೊಡ್ಡಗಣೇಶ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಕಡಲೆಕಾಯಿ ಪರಿಷೆ ಜಾತ್ರೆ ಮಾಹೋತ್ಸವ ಕಾರ್ತಿಕ ಮಾಸದ ಕೊನೆಯ ಸೋಮವಾರ ಜರುಗಲಿದೆ. ಈ ಪ್ರಸಿದ್ಧ ಪರಿಷೆಗೆ ರಾಜ್ಯದ ನಾನ ಭಾಗಗಳಿಂದ ಲಕ್ಷಂತರ ಭಕ್ತರು ಪರಿಷೆಯಲ್ಲಿ ಭಾಗಿಯಾಗಿ ದೊಡ್ಡ ಗಣಪನ ದರ್ಶನ ಪಡೆಯುತ್ತಾರೆ. ಆದರೆ, ವಿಷಯ ಇದಲ್ಲ, ಪರಿಷೆ ಹೆಸರಲ್ಲಿ ಈಗ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ ನಡುವೆ ಕಿತ್ತಾಟ ಶುರುವಾಗಿದೆ.

ಹೌದು, ಇತಿಹಾಸ ಪ್ರಸಿದ್ಧ ನೂರಾರೂ ವರ್ಷಗಳ ಇತಿಹಾಸ ಇರುವ ನಾಡ ಪ್ರಭು ಕೆಂಪೇಗೌಡ ನಿರ್ಮಾಣದ ದೊಡ್ಡ ಗಣಪತಿ ದೇವಸ್ಥಾನ ತನ್ನದೆ ಅದ ವಿಶಿಷ್ಟತೆ ಹೊಂದಿದೆ. ಪ್ರತಿ ವರ್ಷದ ಕಾರ್ತಿಕ ಮಾಸದ ಕೊನೆ ಸೋಮವಾರ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಕಡಲೆಕಾಯಿ ಪರಿಷೆ ನಡೆಯುತ್ತೆ. ಪರಿಷೆಯಲ್ಲಿ 5 ಸಾವಿರಕ್ಕೂ ಅಧಿಕ ತಾತ್ಕಲಿಕ ಅಂಗಡಿಗಳು ನಿರ್ಮಾಣ ಮಾಡಿ  ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತೆ. ಪಾಲಿಕೆ, ಜಾಗ ಸೇರಿದಂತೆ ರಸ್ತೆಗಳನ್ನೂ ಬಂದ್ ಮಾಡಿ, ದೇವಸ್ಥಾನದ ಸುತ್ತಮುತ್ತ ಸುಮಾರು 2 km ಮೀಟರ್ ರಸ್ತೆಯಲ್ಲಿ ಅಂಗಡಿ ನಿರ್ಮಿಸಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುತ್ತೆ. ರಾಜ್ಯ ಸೇರಿದಂತೆ ತಮಿಳುನಾಡಿನಿಂದ ವ್ಯಾಪಾರಸ್ಥರು ಕಡೆಲೆಕಾಯಿ, ಕಡ್ಲೆಪುರಿ, ವಿವಿಧ ಬಗ್ಗೆಯ ಅಟೀಕೆ ವಸ್ತುಗಳನ್ನು ಇಲ್ಲಿ ವ್ಯಾಪಾರ ಮಾಡುತ್ತಾರೆ. ಈ ಜಾತ್ರೆಯಲ್ಲಿ ರಾಜ್ಯದ ನಾನ ಭಾಗಗಳಿಂದ ಲಕ್ಷಕ್ಖು ಅಧಿಕ ಮಂದಿ ಭಕ್ತರು ಭಾಗವಹಿಸ್ತಾರೆ. ಮೂರು ದಿನಗಳ ಈ ಪರಿಷೆಯಾಲ್ಲಿ ಸುಮಾರು ಐದು ಕೋಟಿಗೂ ಅಧಿಕ ವ್ಯಾಪಾರ ವಹಿವಾಟು ಪ್ರತಿವರ್ಷ  ನಡೆಯುತ್ತೆ. ಆದರೆ ಈ ವ್ಯಾಪಾರಕ್ಕೆ ಅಂತ ನಿರ್ಮಾಸಿದ ತಾತ್ಕಲಿಕ ಅಂಗಡಿಗಳ ತೆರಿಗೆ ಮಾತ್ರ ಮುಜರಾಯಿ ಇಲಾಖೆ ವಸೂಲಿ ಮಾಡಿಕೊಂಡು ಬಿಬಿಎಂಪಿಗೆ ಪಾಂಗನಾಮ ಹಾಕುತ್ತಿದೆ. ಈ ಬಗ್ಗೆ ಶಾಸಕರನ್ನೂ ಕೇಳಿದರೆ, ಈ ಬಾರಿ ಅಧಿವೇಶನದಲ್ಲಿ ಸಿಎಂ ಗಮನಕ್ಕೆ ತರ್ತಿನಿ, ಮುಂದಿನ ವರ್ಷ ಈ ರೀತಿ ಅಗದಂತೆ ಕ್ರಮ ಕೈಗೋಳ್ತಿವಿ ಅಂತ ಹೇಳ್ತಿದ್ದಾರೆ.

ಪಾಲಿಕೆ ಜಾಗದಲ್ಲಿ ಅಂಗಡಿ.. ಮುಜರಾಯಿ ಜೇಬಿಗೆ ಕಂದಾಯ.!!

ಇನ್ನೂ ಜಾತ್ರ ಅಂದ್ರೆ  ರಾಜ್ಯದ ವಿವಿಧ ಭಾಗಗಳಿಂದ  ರೈತರು ಬೆಳೆದಿದ್ದ ವಿವಿಧ ಬಗ್ಗೆಯ ಕಡ್ಲೆಕಾಯಿ , ಹಾಗೂ ಕಡ್ಲೆಪುರಿ ಅಂಗಡಿಗಳು ಸೇರಿದಂತೆ ಇತರೆ ಮಕ್ಕಳ ಅಟೀಕೆ ಸಾಮನುಗಳು, ಮನೆಯ ವಸ್ತುಗಳು ವ್ಯಾಪಾರ ಮಾಡಲಾಗುತ್ತೆ. ಆದರೆ ಇಲ್ಲಿ ಕಡಲೆ ಬೀಜ ಮುಜರಾಯಿ ಇಲಾಖೆಗೆ ಹಾಗೂ ಅದರ ಸಿಪ್ಪೆ ಮಾತ್ರ ಬಿಬಿಎಂಪಿಗೆ ಎನ್ನುವಂತಾಗಿದೆ. ಇಡೀ ಪರಿಷೆಯ ಜವಾಬ್ದಾರಿ ಹಾಗೂ ನಿರ್ವಹಣೆ ಜವಾಬ್ದಾರಿ ಪಾಲಿಕೆ ನಿರ್ವಹಿಸಿಕೊಂಡು, ಇದರಿಂದ ಬರುವ ಹಣ ಮಾತ್ರ ರಾಜ್ಯ ಮುಜರಾಯಿ ಇಲಾಖೆ ಪಡೆಯುತ್ತಿದೆ. ಇದಿರಂದ ಕಳೆದ ಸುಮಾರು ವರ್ಷಗಳಿಂದ ಬಿಬಿಎಂಪಿಗೆ ಕಸಿವಿಸಿ ಉಂಟಾಗಿದೆ.

ಕಾನೂನಿನ ಪ್ರಕಾರ ಬಿಬಿಎಂಪಿ ವ್ಯಾಪ್ತಿಯ ಜಾಗಕ್ಕೆ ಬಿಬಿಎಂಪಿಯೇ ತೆರಿಗೆ ವಸೂಲಿ ಮಾಡಬೇಕು. ಅದರೆ ಇಲ್ಲಿ ಮುಜರಾಯಿ ಇಲಾಖೆ ಪಾಲಿಕೆ ಜಾಗದ ತೆರಿಗೆ ವಸೂಲಿ ಮಾಡ್ತಿರೋದು ಕಾನೂನು ವಿರುದ್ಧ ಎನ್ನುವು ಗಮನಾರ್ಹ ವಿಚಾರ. ಒಟ್ನಲ್ಲಿ ತೆರಿಗೆಯನ್ನೇ ನಂಬಿಕೊಂಡು ಅಡಳಿತ ಮಾಡುತ್ತಿರುವ ಪಾಲಿಕೆಯ ತೆರಿಗೆ ಹಣವನ್ನೂ ಕಂಡೋರು ಪಡೆದ್ರೆ ಅಧಿಕಾರ ನಡೆಸಲು ಪಾಲಿಕೆ ಪರದಾಡುವಂತಾಗಬೇಕಷ್ಟೆ. ಆದರೆ ಪಾಲಿಕೆ ಅಧಿಕಾರಿಗಳು ಇದರ ಬಗ್ಗೆ ಸೊಲ್ಲೆತ್ತದೆ ಸುಮ್ಮನೆ ಇರುವುದು ವಿಪರ್ಯಾಸದ ಜೊತೆಗೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಡುತ್ತಿದೆ.

Tags: BJPCovid 19ಕಡಲೆಕಾಯಿ ಬೀಜಕರೋನಾಕೋವಿಡ್-19ಬಿಜೆಪಿಬಿಬಿಎಂಪಿಮುಜರಾಯಿ ಇಲಾಖೆ
Previous Post

ಆಂಧ್ರಪ್ರದೇಶ : ಪೆನ್ಸಿಲ್ ಕದ್ದಿದ್ದಕ್ಕೆ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲು ಹೋದ ಮಕ್ಕಳು!

Next Post

ಕರೋನಾ ಹೊಸ ರೂಪಾಂತರಿ ಎಮಿಕ್ರಾನ್‌ : ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಇಲಾಖೆ!

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ಕರೋನಾ ಹೊಸ ರೂಪಾಂತರಿ ಎಮಿಕ್ರಾನ್‌ : ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಇಲಾಖೆ!

ಕರೋನಾ ಹೊಸ ರೂಪಾಂತರಿ ಎಮಿಕ್ರಾನ್‌ : ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಇಲಾಖೆ!

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada