ಬೆಂಗಳೂರಿನಲ್ಲಿ ವ್ಯಾಪಕ ಮಳೆ ! ಹಲವು ಏರಿಯಾಗಳಲ್ಲಿ ಅವಾಂತರ !
ರಾಜ್ಯದಾದ್ಯಂತ ಈಗಾಗಲೇ ಮುಂಗಾರು (Mansoon) ಚುರುಕು ಪಡೆದುಕೊಂಡಿದ್ದು ಕೆಲವು ಜಿಲ್ಲೆಗಳಲ್ಲಿ ರೆಡ್ ಲೈಟ್ (Red alert) ಇನ್ನೂ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ (Orange alert) ಘೋಷಿಸಲಾಗಿದೆ...
Read moreಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಸವರಾಜ ಬೊಮ್ಮಾಯಿ ಇಂದು ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.
ಮೊದಲ ಬಾರಿಗೆ ಲೋಕಸಭಾ ಸಂಸದರಾಗಿ ನಿನ್ನೆಯೆಷ್ಟೇ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ, ಇಂದು ದೆಹಲಿಗೆ ಬರುವಂತೆ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದು, ಅವರ ಸೂಚನೆಯ ಮೇರೆಗೆ ಬಸವರಾಜ ಬೊಮ್ಮಾಯಿ ದೆಹಲಿಯತ್ತ ಮಧ್ಯಾಹ್ನ ಪ್ರಯಾಣ ಬೆಳೆಸಲಿದ್ದಾರೆ.
ರಾಜ್ಯದಾದ್ಯಂತ ಈಗಾಗಲೇ ಮುಂಗಾರು (Mansoon) ಚುರುಕು ಪಡೆದುಕೊಂಡಿದ್ದು ಕೆಲವು ಜಿಲ್ಲೆಗಳಲ್ಲಿ ರೆಡ್ ಲೈಟ್ (Red alert) ಇನ್ನೂ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ (Orange alert) ಘೋಷಿಸಲಾಗಿದೆ...
Read more© 2024 www.pratidhvani.com - Analytical News, Opinions, Investigative Stories and Videos in Kannada