• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಂದೆಯನ್ನು ನೆನೆದು ಭಾವುಕರಾದ ಬಸವರಾಜ ಬೊಮ್ಮಾಯಿ

Any Mind by Any Mind
June 6, 2023
in Top Story, ಕರ್ನಾಟಕ, ರಾಜಕೀಯ
0
ತಂದೆಯನ್ನು ನೆನೆದು ಭಾವುಕರಾದ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು ನಡೆದ ಎಸ್. ಆರ್. ಬೊಮ್ಮಾಯಿ ಜನ್ಮ ಶತಮಾನತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ತಂದೆಯ ಸರಳತೆ ಮತ್ತು ಜೀವನ ನಡೆಸಿದ ಬಗೆಯನ್ನು ನೆನೆದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾದರು. ತಂದೆಯವರು ಶಾಲೆಗೆ ಕೈ ಹಿಡಿದು ಕರೆದುಕೊಂಡು ಹೋಗುತ್ತಿದ್ದ ಸಂದರ್ಭ, ಊಟ ಮಾಡುವಾಗ ಮಕ್ಕಳಿಗೆ ಸಮಾನತೆಯ ಪಾಠ ಮಾಡುತ್ತಿದ್ದದ್ದನ್ನು ನೆನೆದು ಕಣ್ಣೀರು ಹಾಕಿದರು.

ADVERTISEMENT

ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ , ಪದ್ಮ ವಿಭೂಷಣ, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಮತ್ತು ಎಸ್. ಆರ್. ಬೊಮ್ಮಾಯಿ ಗಾಡ್ ಫಾಧರ್ ಇಲ್ಲದೆ ರಾಜಕೀಯದಲ್ಲಿ ಬೆಳೆದವರು, ಅವರು ಹೊರಾಟದ ಮೂಲಕ ಜನರ ಮನದಲ್ಲಿ ಉಳಿದವರು ಎಂದು ಬೊಮ್ಮಾಯಿ ಹೇಳಿದರು.

ಎಸ್. ಆರ್ ಬೊಮ್ಮಾಯಿಯವರ ಕಾಲದಲ್ಲಿ ತೆಗೆದುಕೊಂಡ ಕೆಲವು ತೀರ್ಮಾನಗಳು ಈಗಿನ ಕಾಲಘಟ್ಟದಲ್ಲಿ ಪ್ರಸ್ತುತ ಇರದಿರಬಹುದು ಆದರೆ ಆಗಿನ ಸಂದರ್ಭದಲ್ಲಿ ಅವುಗಳ ಪ್ರಾಮುಖ್ಯತೆ ಬೇರೆಯೇ ಇತ್ತು ಎಂದು ತಂದೆಯ ಆಡಳಿತದ ಶೈಲಿಯನ್ನು ಬೊಮ್ಮಾಯಿ ನೆನೆದರು. ಅವರು ದೊಡ್ಡ ವಕೀಲರಾಗಿದ್ದರೂ ಎಲ್ಲೂ ದೊಡ್ಡಸ್ತಿಕೆ ತೋರಲಿಲ್ಲ. ಜನ ಸೇವೆಯಲ್ಲೇ ಸಾರ್ಥಕತೆಯನ್ನು ಕಂಡರೂ. ರಾಜಕೀಯದಲ್ಲಿ ತಾವು ನಂಬಿದ ಸಿದ್ಧಾಂತಗಳಲ್ಲಿ ರಾಜಿಯಾಗಿದ್ದರೆ ಇನ್ನೂ ಅಧಿಕಾರ ಅನುಭವಿಸಬಹುದಿತ್ತು. ಅವರಿಗೆ ಮತ್ತೊಮ್ಮೆ ಸಿಎಂ ಆಗುವ ಅವಕಾಶ ಬಂದಾಗ, ನಾನೂ ಈಗಾಗಲೇ ಕುರ್ಚಿ ಹತ್ತಿ ಇಳಿದ್ದೇನೆ ಮತ್ತೆ ಆ ಹುದ್ದೆ ಬೇಡ ಅಂತ ತಿರಸ್ಕರಿಸಿದ್ದರು.

ನನ್ನ ರಾಜಕೀಯ ಜೀವನದಲ್ಲಿ ಯಡಿಯೂರಪ್ಪ ಅವರನ್ನು ತಂದೆ ಸ್ಥಾನದಲ್ಲಿ, ಗುರುವಿನ ಸ್ಥಾನದಲ್ಲಿ ನೋಡುತ್ತೇನೆ. ರಾಜಕೀಯವಾಗಿ ನನ್ನನ್ನು ಕೈ ಹಿಡಿದುಕೊಂಡು ಬಂದು ಅವಕಾಶ ನೀಡಿ ರಾಜಕೀಯದಲ್ಲಿ ಗಟ್ಟಿಯಾಗಿ ನಿಲ್ಲುವಂತೆ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಎಸ್. ಆರ್ ಬೊಮ್ಮಾಯಿಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಇಡೀ ವರ್ಷ ಆಚರಿಸಲು ತೀರ್ಮಾನ ಮಾಡಿದ್ದೇವೆ. ನಮ್ಮ ತಂದೆಯವರ ಹುಟ್ಟೂರು, ಹುಬ್ಬಳ್ಳಿ, ಬೆಂಗಳೂರು, ದೆಹಲಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನ ಮಾಡಿದ್ದೇವೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

Tags: Basavaraj HorattiBJPbsyediyurappalatestnewsR.V deshapandeS.R.Bommai's birth Centenary programsmkrishnasrbommai
Previous Post

ಎಸ್. ಆರ್. ಬೊಮ್ಮಾಯಿ ಕರ್ನಾಟಕವನ್ನು ಪರ್ಯಾಯ ರಾಜಕಾರಣದ ಪ್ರಯೋಗ ಶಾಲೆ ಮಾಡಿ ಯಶಸ್ವಿಯಾದರು : ಬಿ.ಎಸ್. ಯಡಿಯೂರಪ್ಪ

Next Post

ಕಾಂಗ್ರೆಸ್ ಸರ್ಕಾರದ ಒಳಗಿದಯೇ ಬಣ, ಜಾತಿ‌ ರಾಜಕಾರಣ?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಕಾಂಗ್ರೆಸ್ ಸರ್ಕಾರದ ಒಳಗಿದಯೇ ಬಣ, ಜಾತಿ‌ ರಾಜಕಾರಣ?

ಕಾಂಗ್ರೆಸ್ ಸರ್ಕಾರದ ಒಳಗಿದಯೇ ಬಣ, ಜಾತಿ‌ ರಾಜಕಾರಣ?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada