• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂಪೂರ್ಣ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ- ಜೂ.30ರವರೆಗೆ ಅವಧಿ ವಿಸ್ತರಣೆ

Any Mind by Any Mind
June 1, 2021
in ಕರ್ನಾಟಕ
0
ಸಂಪೂರ್ಣ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ- ಜೂ.30ರವರೆಗೆ  ಅವಧಿ ವಿಸ್ತರಣೆ
Share on WhatsAppShare on FacebookShare on Telegram

ADVERTISEMENT

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 2021-22ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆಯನ್ನು ಒಂದೇ ಕಂತಿನಲ್ಲಿ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ನೀಡಲಾಗಿದೆ.  ಏಪ್ರಿಲ್ ತಿಂಗಳೊಳಗೆ ಪಾವತಿಸುವವರಿಗೆ ಮಾತ್ರಾ ಈ ರಿಯಾಯಿತಿ ಸೌಲಭ್ಯ ದೊರೆಯುತ್ತದೆ. ಇದೀಗ ರಾಜ್ಯದಲ್ಲಿ ಕೋವಿಡ್‌ ಸಂಕಷ್ಟ ಎದುರಾದ ಹಿನ್ನೆಲೆ, ಕೋವಿಡ್‌ ನಿಯಂತ್ರಣದ ಸಲುವಾಗಿ ರಾಜ್ಯದಲ್ಲಿ ಲಾಕ್‌ಡೌನ್‌ ವಿಧಿಸಿದ್ದರಿಂದ ಪಾವತಿಸುವ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಿಸಲಾಗಿದೆ.

ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಬ್ಯಾಂಕ್ಗಳಿಗೆ ತೆರಳಿ ಚಲನ್ ಪಡೆದು ತೆರಿಗೆ ಪಾವತಿಸುವುದು ಕಷ್ಟ ಸಾಧ್ಯವಾಗಿತ್ತು. ಇದರಿಂದ ಆಸ್ತಿ ತೆರಿಗೆಯಲ್ಲಿ ರಿಯಾಯಿತಿ ಪಡೆಯುವ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿತ್ತು. ಮತ್ತೆ ಸಾರ್ವಜನಿಕರ ಒತ್ತಾಯದ ಮೇರೆಗೆ ಜೂನ್‌ 30 ವರೆಗೆ ಅವಧಿಯನ್ನು ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.

Previous Post

ಕಲ್ಲಂಗಡಿಯಿಂದ ಬೆಲ್ಲ ತಯಾರಿಕೆ- ಮಲೆನಾಡ ರೈತನಿಂದ ಹೊಸ ಆವಿಷ್ಕಾರ

Next Post

ಬೆಂಬಲಿಗರೊಂದಿಗೆ ದೆಹಲಿಗೆ ಧಿಡೀರ್ ಭೇಟಿ ನೀಡಿದ ಬಿ ವೈ ವಿಜಯೇಂದ್ರ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಬೆಂಬಲಿಗರೊಂದಿಗೆ ದೆಹಲಿಗೆ ಧಿಡೀರ್ ಭೇಟಿ ನೀಡಿದ ಬಿ ವೈ ವಿಜಯೇಂದ್ರ

ಬೆಂಬಲಿಗರೊಂದಿಗೆ ದೆಹಲಿಗೆ ಧಿಡೀರ್ ಭೇಟಿ ನೀಡಿದ ಬಿ ವೈ ವಿಜಯೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada