• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮತ್ತೆ ಹೈಕೋರ್ಟನಿಂದ ಛೀಮಾರಿ ಹಾಕಿಸಿಕೊಂಡ BBMP : ಜೂನ್ 6ರ ಒಳಗಾಗಿ ರಸ್ತೆ ಗುಂಡಿ ಮುಚ್ಚಲು ಪಾಲಿಕೆ‌ ಶಪಥ!

Any Mind by Any Mind
June 2, 2022
in ಕರ್ನಾಟಕ
0
ಮತ್ತೆ ಹೈಕೋರ್ಟನಿಂದ ಛೀಮಾರಿ ಹಾಕಿಸಿಕೊಂಡ BBMP : ಜೂನ್ 6ರ ಒಳಗಾಗಿ ರಸ್ತೆ ಗುಂಡಿ ಮುಚ್ಚಲು ಪಾಲಿಕೆ‌ ಶಪಥ!
Share on WhatsAppShare on FacebookShare on Telegram

ಅದೆಷ್ಟು ಎಚ್ಚರಿಕೆಗಳು. ಅದೆಷ್ಟು ಡೆಡ್ ಲೈನ್ ಗಳು. ಅಷ್ಟಾದ್ರೂ ಬಿಬಿಎಂಪಿ ಆಡಳಿತ ಸುಧಾರಣೆ ಆಗಿದೆಯಾ ಅಂತ‌‌ ಕೇಳಿದರೂ ಖಂಡಿತಾ ಇಲ್ಲ.‌ ಅದರಲ್ಲೂ ರಸ್ತೆ ಗುಂಡಿಗಳ ವಿಚಾರದಲ್ಲಂತೂ ಅದೆಷ್ಟು ಡೆಡ್ ಲೈನ್ ಗಳನ್ನು ನೋಡಿ, ನೋಡಿ ಸಾಕಾಗಿದೆ. ಆದರೂ ಗುಂಡಿಗಳಿಂದ ಮುಕ್ತಿಸಿಕ್ಕಿಲ್ಲ. ಇದೆಲ್ಲದರ ನಡುವೆಯೇ ಹೈಕೋರ್ಟ  ಚಾಟಿ ಬೀಸಿದ್ದರಿಂದ ಎಚ್ಚೆತ್ತುಕೊಂಡ ಬಿಬಿಎಂಪಿ ಇದೆ ತಿಂಗಳು 6ರ ಒಳಗೆ ನಗರದ ರಸ್ತೆಗಳ ಗುಂಡಿ ಮುಚ್ಚುತ್ತೇವೆ ಅಂತ ಡೆಡ್ ಲೈನ್ ಷೋಷಿಸಿದೆ.

ADVERTISEMENT

ಎಲ್ಲರಿಗೂ ಗೊತ್ತಿರುವಂತೆ ರಾಜಧಾನಿ ಬೆಂಗಳೂರಿಗೆ ಕಳಂಕ ತಂದೊಡ್ಡಿರುವುದರಲ್ಲಿ ಗುಂಡಿಗಳದ್ದು ಸಿಂಹಪಾಲು. ಗುಂಡಿಗಳನ್ನು ಸಂಪೂರ್ಣ ಮುಚ್ಚಿತ್ತಿವಿ ಅಂತ ಬಿಬಿಎಂಪಿ ಅಧಿಕಾರಿಗಳು ಬೆಳಿಗ್ಗೆಯಾದ್ರೆ ಸುಳ್ಳು ಹೇಳುತ್ತಾ ಕಾಲಕಾಳೆಯುತ್ತಾರೆ. ಬಿಬಿಎಂಪಿಯ ಈ ನಡೆಯಿಂದ ರೋಸಿಹೋಗಿದ್ದ ಜನರು ವರ್ಷಗಳ ಹಿಂದೆಯೇ ನ್ಯಾಯಾಲಯದ ಕದ ತಟ್ಟಿದ್ದರು. ಇದೀಗ ಹೈಕೋರ್ಟ್ ಅಯುಕ್ತರಿಗೆ ಛೀಮಾರಿ ಹಾಕಿ ಗುಂಡಿ ಮುಚ್ಚುತ್ತೀರಾ ಇಲ್ವಾ ಎಂದು ಖಡಕ್ ಆಗಿ ಕೇಳಿದೆ. ಹೈ ಕೋರ್ಟ್ ಕೆಂಡಾಮಂಡಲವಾಗಿದ್ದೇ ತಡ ಬಿಬಿಎಂಪಿ ಅಯುಕ್ತರು ಇಂದು ಬೆಳಿಗ್ಗೆನೇ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಇದೇ ತಿಂಗಳ 6ರ ಒಳಗೆ ಬೆಂಗಳೂರಿನ ಎಲ್ಲಾ ರಸ್ತೆಗಳ ಗುಂಡಿ ಮುಚ್ಚುತ್ತಿವಿ ಅಂತ ಮತ್ತೆ ಭರವಸೆ ನೀಡಿದ್ರು.

ಜಾಗತಿಕ ಮಟ್ಟದಲ್ಲಿ ಬೆಂಗಳೂರನ್ನು ಗುಂಡಿನಗರಿ ಎಂದೂ ಅಪಹಾಸ್ಯ ಮಾಡಿಕೊಂಡು ನಗುವುದುಂಟು. ಇದಕ್ಕೆ ನೇರ ಹಾಗೂ ನೈತಿಕ  ಹೊಣೆ ಬಿಬಿಎಂಪಿ ಎನ್ನುವುದರಲ್ಲಿ ಡೌಟೇ ಇಲ್ಲ. ರಸ್ತೆ ನಿರ್ಮಾಣ ಹಾಗು ನಿರ್ವಹಣೆಗಾಗಿ ವರ್ಷಕ್ಕೆ ಬಜೆಟ್ ನಲ್ಲಿ ಅದು ಕಾಯ್ದಿರಿಸುವ ಮೊತ್ತವೇ ಅದೆಷ್ಟೋ ಸಾವಿರ ಕೋಟಿ. ಆದರೆ ಅದರ ನಿರ್ವಹಣೆ ವಿಷಯದಲ್ಲಿನ ನಿರ್ಲಕ್ಷ್ಯವೇ  ರಸ್ತೆಗಳಲ್ಲಿ ಗುಂಡಿಗಳಗಲೂ ಕಾರಣವಾಗಿದೆ. ಬಿಬಿಎಂಪಿ ಅಧಿಕಾರಿಗಳು ಹೈ ಕೋರ್ಟ್ ಗೆ ಸುಳ್ಳು ಹೇಳಿ ಹಲವು ಬಾರಿ ನಗೆಪಾಟಲಿಗೆ ಈಡಾಗಿತ್ತು. ಈ‌ ವೇಳೆ ಪಾಲಿಕೆ ಚೀಫ್ ಇಂಜಿನಿಯರ್ ಕರೆಸಿ ಜೈಲಿಗೆ ಕಳಿಸ್ಲಾ ಅಂತ ತಪರಾಕಿ ಕೂಡ ಹಾಕಿತ್ತು. 

ಕಳೆದ ಒಂದು ತಿಂಗಳಿಂದ ನಗರದಲ್ಲಿ ಬಾರಿ ಮಳೆಯಿಂದ ರಸ್ತೆಗಳೆಲ್ಲ ಗುಂಡಿಗಳಗಿ ಪರಿವರ್ತನೆಗೊಂಡಿದ್ವು. ಇತ್ತ ಗುಂಡಿ ಅವಾಂತರಕ್ಕೆ ವಾಹನ ಸವಾರರು ಸಾವನ್ನಪ್ಪುತ್ತಿದ್ದಾರೆ. ಇದರಿಂದ  ಕೆರಳಿ ಕೆಂಡವಾದ ಹೈಕೋರ್ಟ್ ನಿನ್ನೆ ಬಿಬಿಎಂಪಿಗೆ ಸಾಲನ್ನದ್ರು ಮಾಡಿ ಅಥವಾ ಬಿಕ್ಷೇನದ್ರು ಬೇಡಿ ಗುಂಡಿ ಮುಚ್ಚಿ, ಇಲ್ಲವಾದರೆ ಕರ್ತವ್ಯ ನಿರ್ಲಕ್ಷ ಅಂತ ನಿಮ್ಮನ್ನೂ ಜೈಲಿಗೆ ಕಳುಹಿಸ್ತಿವಿ ಅಂತ ವಾರ್ನಿಂಗ್ ಕೋಟ್ಟಿದೆ. ಇತ್ತ ಪಾಲಿಕೆ ಅಯುಕ್ತರು ಕಳೆದ ಒಂದು ವಾರದಿಂದ ಸುಮಾರು 5 ವರೆ ಸಾವಿರ ಗುಂಡಿ ಮುಚ್ಚಿದೆವೇ ಅಂತ ಹೇಳ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ  ಸುರಿದಿರಲಾರದಷ್ಟು ಮಳೆ ಈ ಬಾರಿ ಬೆಂಗಳೂರಿನಲ್ಲಾಗಿದೆ. ಈ ಕಾರಣಕ್ಕೆ ರಸ್ತೆಗಳಲ್ಲಿ ಗುಂಡಿಗಳಿವೆಯೋ, ಗುಂಡಿಗಳೇ ರಸ್ತೆಗಳಾಗಿವೆಯೋ ಎನ್ನುವ ಶಂಕೆ ಮೂಡಿದೆ. ಇತ್ತ ಪಾಲಿಕೆ ಅಯುಕ್ತರು ಹೈಕೋರ್ಟ್ ನಿರ್ದೇಶನದಂತೆ ಗುಂಡಿ ಮುಚ್ಚಿಸಲು ಹರಸಹಾಸ ಬೀಳ್ತಿದೆ. ಇದುವರೆಗೂ ನಗರದಲ್ಲಿ 50 ಪರ್ಸೆಂಟ್ ಗುಂಡಿ ಮುಚ್ಚಿದಿವಿ, ಉಳಿದ ಗುಂಡಿಗಳನ್ನೂ ಜೂನ್ 6 ಒಳಗೆ ಮುಚ್ಚುತ್ತಿವಿ ಅಂತ ಹೇಳಿದೆ. ಫೈಥಾನ್ ಯಂತ್ರದ ಸಹಾಯದಿಂದ ಈಗಾಗ್ಲೇ ನಗರದ ಹಲವು ಭಾಗಗಳಲ್ಲಿ ಗುಂಡಿ ಮುಚ್ಚೋ ಕಾರ್ಯ ಪ್ರಗತಿಯಲ್ಲಿದೆ. ಮಳೆ ಬರ್ತಿರುವ ಹಿನ್ನೇಲೆಯಲ್ಲಿ ಸ್ವಲ್ಪ ತಡವಾಗ್ತಿದೆ ಅಂತ ಪಾಲಿಕೆ ಅಯುಕ್ತ ತುಷರ್ ಗಿರಿನಾಥ್ ತಿಳಿಸಿದರು.

ಒಟ್ನಲ್ಲಿ ಬೆಂಗಳೂರಿನ ಮಾನವನ್ನು ಹರಾಜು ಹಾಕುತ್ತಿರುವ ಗುಂಡಿಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಮುಖ್ಯ ನ್ಯಾಯಮೂರ್ತಿಗಳು , ಬಿಬಿಎಂಪಿಯ ಕಾರ್ಯವೈಖರಿ ನೋಡಿ ಬೆರಗಾಗಿದೆ.‌ ಯಾಕಂದ್ರೆ ಬಿಬಿಎಂಪಿ ಹಣೆಬರಹ ಏನನ್ನೋದು ಅದಾಗ್ಲೇ ಅವರಿಗೆ ತಿಳಿದಿದ್ದಾಗಿದೆ.

Tags: BJPCongress PartyCovid 19ಬಿಜೆಪಿ
Previous Post

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಭಜರಂಗ ದಳದ ಇಬ್ಬರು ಕಾರ್ಯಕರ್ತರು ಸಾವು

Next Post

ಫೇಸ್ಬುಕ್ & ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹೆಚ್ಚಿದ ಹಿಂಸಾತ್ಮಕ, ಪ್ರಚೋದನಕಾರಿ ಪೋಸ್ಟ್ : ಮೆಟಾ ವರದಿ

Related Posts

Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
0

"ಈ ಕಾರ್ಯಕ್ರಮದಲ್ಲಿ ಬಾಗವಹಿಸುವುದು ಒಂದು ಸಂಭ್ರಮ. ಯಾಕೆಂದರೆ ಸಾಧಕರಿಗೆ ಗೌರವಿಸುವ ಕಾರ್ಯಕ್ರಮವಾಗಿದೆ. ಐಟಿ ಎಕ್ಸಪೋರ್ಟ್ ಅಂದರೆ ಕೇವಲ ಹಣಕಾಸಿನ ವ್ಯವಹಾರ ಅಷ್ಟೇ ಅಲ್ಲ. ಎಕ್ಸಪೋರ್ಟ್ ಜಾಸ್ತಿ ಆದಂತೆ...

Read moreDetails
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
Next Post
ಫೇಸ್ಬುಕ್ & ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹೆಚ್ಚಿದ ಹಿಂಸಾತ್ಮಕ, ಪ್ರಚೋದನಕಾರಿ ಪೋಸ್ಟ್ : ಮೆಟಾ ವರದಿ

ಫೇಸ್ಬುಕ್ & ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹೆಚ್ಚಿದ ಹಿಂಸಾತ್ಮಕ, ಪ್ರಚೋದನಕಾರಿ ಪೋಸ್ಟ್ : ಮೆಟಾ ವರದಿ

Please login to join discussion

Recent News

Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada