Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಸಾರ್ವಜನಿಕವಾಗಿ ಓಡಾಡಲು ಎರಡು ಡೋಸ್ ಲಸಿಕೆ ಕಡ್ಡಾಯ : ಬಿಬಿಎಂಪಿ ಸಭೆಯಲ್ಲಿ ನಿರ್ಧಾರ.!!

ಕರ್ಣ

ಕರ್ಣ

December 2, 2021
Share on FacebookShare on Twitter

ಕೋವಿಡ್ ರೂಪಾಂತರಿ ವೈರಸ್ ನಿಯಂತ್ರಿಸುವ ಸಂಬಂಧ ಸೂಕ್ತ ಸಲಹೆ-ಸೂಚನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಬಿಬಿಎಂಪಿ ಮಹತ್ವದ ಸಭೆ ನಡೆಸಿದೆ. 

ಹೆಚ್ಚು ಓದಿದ ಸ್ಟೋರಿಗಳು

ರಾಜ್ಯಕ್ಕೆ ಏಮ್ಸ್ ನೀಡುವ ಭರವಸೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೋರಿಕೆಗೆ ಕೇಂದ್ರ ಸಕಾರಾತ್ಮಕ ಸ್ಪಂದನೆ!

ಇಂಜಿನಿಯರ್‌ಗಳು, ಕಂಟ್ರಾಕ್ಟರ್‌ಗಳು ಹಾಗೂ ಸರ್ಕಾರ ಎಲ್ಲರೂ ಸೇರಿ ಗೋಲ್ಮಾಲ್‌ ಮಾಡಿದ್ದಾರೆ : ಸಿದ್ದರಾಮಯ್ಯ

ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ ಮಳೆ ಸಂತ್ರಸ್ತರಿಗೆ ಪರಿಹಾರ ನೀಡಿ : ಮೋಹನ್‌ ದಾಸರಿ ಆಗ್ರಹ

ನಗರದಲ್ಲಿ ಕೋವಿಡ್ ರೂಪಾಂತರಿ ವೈರಸ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ತಜ್ಞರ ಸಮಿತಿ ಜೊತೆ ಸಭೆ ನಡೆಸಲಾಗಿದ್ದು, ತಜ್ಞರು ನೀಡಿರುವ ಸೂಕ್ತ ಸಲಹೆ, ಸೂಚನೆಗಳನ್ನು ಜಾರಿಗೆ ತರಲು ಮುಖ್ಯ ಆಯುಕ್ತ ಗೌರವ್ ಗುಪ್ತ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಕೋವಿಡ್ ರೂಪಾಂತರಿ ಸೇರಿದಂತೆ ಇನ್ನಿತರೆ ವೈರಾಣು ತಡೆಗಟ್ಟುವ ಸಂಬಂಧ ಕೋವಿಡ್ ತಜ್ಞರ ಸಮಿತಿ ಜೊತೆ ನಡೆದ ಪರಿಶೀಲನಾ ಸಭೆಯಲ್ಲಿ, ಕೋವಿಡ್ ರೂಪಾಂತರಿ ವೈರಾಣುವಿನಿಂದ ವಿಶ್ವದಾದ್ಯಂತ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ನಗರದಲ್ಲಿ ಕೋವಿಡ್ ರೂಪಾಂತರಿಯನ್ನು ನಿಯಂತ್ರಿಸಲು ಯಾವ ರೀತಿ ಕಾರ್ಯೋನ್ಮುಖರಾಗಬೇಕು, ಯಾವೆಲ್ಲಾ ಬದಲಾವಣೆ ಮಾಡಬೇಕು ಎಂಬ ವಿಷಯಗಳ ಬಗ್ಗೆ ತಜ್ಞರು ಹಲವು ಸಲಹೆ, ಸೂಚನೆಗಳನ್ನು ನೀಡಿದರು

ತಜ್ಞರ ಸಮಿತಿಯು ಸಭೆಯಲ್ಲಿ ನೀಡಿರುವ ಪ್ರಮುಖ ಅಂಶಗಳು:

• ವಿದೇಶದಿಂದ ಬರುವ ಪ್ರಯಾಣಿಕರಿಗೆ ಟೆಸ್ಟಿಂಗ್ ಮಾಡುವುದು, ಕ್ವಾರಂಟೈನ್ ಮಾಡುವುಡು, ಸಂಗ್ರಹಿಸಿರುವ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸುವುದು‌.

• ನಗರದಲ್ಲಿರುವ ಕಂಟೈನ್ಮೆಂಟ್ ಜೋನ್ ಗಳ ಮೇಲೆ ನಿಗಾವಹಿಸುವುದು.

• ಕ್ಲಸ್ಟರ್‌ಗಳಾದರೆ ಅದರ ಮೇಲೆ ಹೆಚ್ಚು ಗಮನ ಹರಿಸುವುದು.

• ಸಭೆ-ಸಮಾರಂಭಗಳು, ಪಾರ್ಟಿ, ಕಾರ್ಯಕ್ರಮಗಳಲ್ಲಿ  ಕೋವಿಡ್ ನಿಯಮಗಳನ್ನು ಅನುಸರಿಸಿ ಆದಷ್ಟು ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸುವುದು.

• ಅವಶ್ಯಕತೆ ಬಿದ್ದಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣವನ್ನು ಹೆಚ್ಚಿಸುವುದು.

• ನಗರದ ಉದ್ಯಾನ, ಚಿತ್ರಮಂದಿರ, ಮಾಲ್ ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಿಗೆ ಎರಡೂ ಡೋಸ್ ಲಸಿಕೆ ಪಡೆದವರಿಗೆ ಪ್ರವೇಶ ನೀಡುವುದು.

• ಹೊಸದಾಗಿ ಬಂದಿರುವ ಓಮಿಕ್ರಾನ್ ಹಾಗೂ ಇನ್ನಿತರೆ ವೈರಾಣು ಹರಡದಂತೆ ಪೂರ್ವ ಸಿದ್ದತೆ ಮಾಡಿಕೊಳ್ಳುವುದು.

• ಶಾಲೆಗಳಲ್ಲಿ ಕನಿಷ್ಠ ತಿಂಗಳಿಗೊಮ್ಮೆ ಶೇ.10 ರಷ್ಟು ಮಕ್ಕಳಿಗೆ ಪರೀಕ್ಷೆ ಮಾಡುವುದು ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದರು. 

ತಜ್ಞರ ಸಮಿತಿ ನೀಡಿರುವ ಸಲಹೆ, ಸೂಚನೆಗಳಿಗೆ ಸಂಬಂಧಿಸಿದಂತೆ ಸೂಕ್ತವಾಗಿರುವ ಅಂಶಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಗೆ ತರಲು ಮುಖ್ಯ ಆಯುಕ್ತರು ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು. ನಗರದಲ್ಲಿ ಕೋವಿಡ್ ನಿಯಮಗಳನ್ನು ಅನುಸರಿಸುವ, ಪ್ರತಿಯೊಬ್ಬ ಅರ್ಹ ಫಲಾನುವಿಗಳು ಕಡ್ಡಾಯವಾಗಿ ಎರಡೂ ಡೋಸ್ ಪಡೆಯುವ ಸಂಬಂಧ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ(RWAs), ಹೋಟೆಲ್, ವ್ಯಾಪಾರಿ ಸೇರಿದಂತೆ ಇನ್ನಿತರೆ ಸಂಘಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು.

RS 500
RS 1500

SCAN HERE

don't miss it !

ಮೈಸೂರು ಸೇರಿ 40 ಕಡೆ ಸಿಬಿಐ ದಾಳಿ: ಎನ್ ಜಿಒಗಳಿಂದ ವಿದೇಶೀ ದಾನ ದುರ್ಬಳಕೆ?
ದೇಶ

ನಕಲಿ ದಾಳಿ ನಡೆಸಿದ ನಾಲ್ವರು ಸಿಬಿಐ ಅಧಿಕಾರಿಗಳು ಅರೆಸ್ಟ್!‌

by ಪ್ರತಿಧ್ವನಿ
May 12, 2022
ವರ್ಷಾಂತ್ಯದಲ್ಲಿ ಕೆಎಲ್‌ ರಾಹುಲ್‌, ಆತಿಯಾ ಮದುವೆ? ಸುನೀಲ್‌ ಶೆಟ್ಟಿ ಗ್ರೀನ್‌ ಸಿಗ್ನಲ್!‌
ಕ್ರೀಡೆ

ವರ್ಷಾಂತ್ಯದಲ್ಲಿ ಕೆಎಲ್‌ ರಾಹುಲ್‌, ಆತಿಯಾ ಮದುವೆ? ಸುನೀಲ್‌ ಶೆಟ್ಟಿ ಗ್ರೀನ್‌ ಸಿಗ್ನಲ್!‌

by ಪ್ರತಿಧ್ವನಿ
May 12, 2022
ಕೋವಿಡ್‌ನಿಂದ ಗುಣಮುಖರಾಗಿರುವವರು ಕಡ್ಡಾಯವಾಗಿ ಟಿ ಬಿ ತಪಾಸನೆಯನ್ನು ಮಾಡಿಸಿಕೊಳ್ಳಿ : ಸಚಿವ ಸುಧಾಕರ್
ಕರ್ನಾಟಕ

ಕರೋನಾಗೂ ಟೊಮ್ಯಾಟೊ ಫ್ಲೂಗೂ ಸಂಬಂಧವಿಲ್ಲ, ಇದು ಈಗಾಗಲೇ ಇರುವ ಕಾಯಿಲೆ, ಆತಂಕ ಬೇಡ : ಸಚಿವ ಸುಧಾಕರ್

by ಪ್ರತಿಧ್ವನಿ
May 12, 2022
ಜೀರೊ ಸೈಜ್ ಆಸೆಗೆ ಯುವ ನಟಿ ಬಲಿ! 
ಇದೀಗ

ಜೀರೊ ಸೈಜ್ ಆಸೆಗೆ ಯುವ ನಟಿ ಬಲಿ! 

by ಪ್ರತಿಧ್ವನಿ
May 17, 2022
ಸಿಎಂ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಇಂತಹ ಸಮಯದಲ್ಲಿ ಮೌನವಾಗಿರಬೇಡಿ : ಹೆಚ್‌ಡಿ ಕುಮಾರಸ್ವಾಮಿ | HDK |  Bommai
ಕರ್ನಾಟಕ

ಹಿಂದೂ ಸಂಘಟನೆಗಳು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ತಯಾರಿಸಲು ಹೊರಟಿದ್ದಾರೋ? : ಮಾಜಿ ಸಿಎಂ ಹೆಚ್.ಡಿ.ಕೆ ಕಿಡಿ

by ಪ್ರತಿಧ್ವನಿ
May 17, 2022
Next Post
ಪತಿಯ ಕ್ರೌರ್ಯವನ್ನ ಸಮರ್ಥಿಸಿಕೊಳ್ಳುವ ರಾಜ್ಯದ ಶೇ.76ರಷ್ಟು ಗೃಹಿಣಿಯರು

ಪತಿಯ ಕ್ರೌರ್ಯವನ್ನ ಸಮರ್ಥಿಸಿಕೊಳ್ಳುವ ರಾಜ್ಯದ ಶೇ.76ರಷ್ಟು ಗೃಹಿಣಿಯರು

ಡಿ.13ರಿಂದ ವಿಧಾನಮಂಡಲ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ದರಾಮಯ್ಯ ಸಿದ್ಧತೆ; ಕಾಂಗ್ರೆಸ್ ತಂತ್ರಕ್ಕೆ ಬೊಮ್ಮಾಯಿ ಪ್ರತಿತಂತ್ರ

ಡಿ.13ರಿಂದ ವಿಧಾನಮಂಡಲ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ದರಾಮಯ್ಯ ಸಿದ್ಧತೆ; ಕಾಂಗ್ರೆಸ್ ತಂತ್ರಕ್ಕೆ ಬೊಮ್ಮಾಯಿ ಪ್ರತಿತಂತ್ರ

ರಾಷ್ಟ್ರಗೀತೆಗೆ ಅಗೌರವ : ಪ.ಬಂ. ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು

ರಾಷ್ಟ್ರಗೀತೆಗೆ ಅಗೌರವ : ಪ.ಬಂ. ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist