• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

BBMP ಕಸ ಗುತ್ತಿಗೆದಾರರ ಸಮಸ್ಯೆ ಇತ್ಯರ್ಥ : ಶೀಘ್ರವೇ  250 ಕೋಟಿ ಬಿಡುಗಡೆಯ ಭರವಸೆ!

ಕರ್ಣ by ಕರ್ಣ
February 19, 2022
in ಇದೀಗ
0
ಗುತ್ತಿಗೆ ಹಣ ಪಾವತಿ ಮಾಡದ ಬಿಬಿಎಂಪಿ : ಶುಕ್ರವಾರದಿಂದ ಕಸ ಎತ್ತದಿರಲು ಗುತ್ತಿಗೆದಾರರ ನಿರ್ಧಾರ!
Share on WhatsAppShare on FacebookShare on Telegram

ರಾಜಧಾನಿ ಬೆಂಗಳೂರಿಗ ( capital city Bangalore) ಕಳೆದೆರಡು ದಿನಗಳಿಂದ ತಲೆದೋರಿದ್ದ ಕಸದ ಸಮಸ್ಯೆ ಕಡೆಗೂ ಇತ್ಯರ್ಥವಾಗಿದೆ. ಗುತ್ತಿಗೆದಾರರೊಂದಿಗೆ ಸರ್ಕಾರದ ಅಪರ ಕಾರ್ಯದರ್ಶಿ ನಡೆಸಿದ ಸಭೆ ಯಶಸ್ವಿಯಾಗಿದ್ದು, ಕಸ ಗುತ್ತಿಗೆದಾರರಿಗೆ ಬರಬೇಕಿರುವ ಬಾಕಿ ಮೊತ್ತ ಶೀಘ್ರವೇ ಬಿಡುಡೆ ಮಾಡುವ ಭರವಸೆ ನೀಡಿದ್ದಾರೆ. ಒಟ್ಟಾರೆ 6 ತಿಂಗಳಿನಿಂದ‌ 250 ಕೋಟಿಗೂ ಅಧಿಕ ಹಣ ಬಾಕಿದ್ದು ಮಾರ್ಚ್ ಒಳಗಾಗಿ ಬಿಡುಗಡೆಯಾಗಲಿದೆ. ಇಂದಿನಿಂದಲೇ ಕಸ ವಿಲೇವಾರಿಗೆ ಗುತ್ತಿಗೆದಾರರು ಮುಂದಾಗಿದ್ದಾರೆ.

ADVERTISEMENT

ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಪಾವತಿಗೆ ಬಿಬಿಎಂಪಿ ಒಪ್ಪಿಗೆ.!!

ಕಳೆದ ಸೆಪ್ಟೆಂಬರ್ ತಿಂಗಳಿನಿಂದ  ಕಸ ವಿಲೇವಾರಿ (Garbage disposal) ಗುತ್ತಿಗೆದಾರರಿಗೆ ಬಿಬಿಎಂಪಿ ಬಾಕಿ ಉಳಿಸಿಕೊಂಡಿರುವ 250 ಕೋಟಿ ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸು ಗುತ್ತಿಗೆದಾರರು ಕಳೆದ 2 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ರು. ನೆನ್ನೆಯಿಂದ ಪಾಲಿಕೆ (Palike) ವ್ಯಾಪ್ತಿಯಲ್ಲಿ ಕಸ ವೀಲೆವಾರಿ ಮಾಡುವುದನ್ನ ಸ್ಥಗಿತ ಮಾಡಿದ್ದ ಗುತ್ತಿಗೆದಾರರು ಕಸ ಎತ್ತದೆ ಪ್ರತಿಭಟಿಸಿದ್ರು. ಪ್ರತಿದಿನ ಬೆಂಗಳೂರಿನಲ್ಲಿ 4,500 ಟನ್ ಕಸ ಸಂಗ್ರಹಣೆಯಾಗುತ್ತಿದೆ. 4 ಸಾವಿರಕ್ಕೂ ಹೆಚ್ಚು ಗಾಡಿಗಳಿಂದ ಕಸ (Garbage disposal Vehicles) ವಿಲೇವಾರಿ ಮಾಡಲಾಗುತ್ತಿದೆ.  ನಿನ್ನೆಯಿಂದ ಕಸ ವಿಲೇವಾರಿ ಸ್ಥಗಿತ ಮಾಡಲಾಗಿದ್ದರಿಂದ ರಾಜಧಾನಿ ಇಂದು ಗಾರ್ಬೇಜ್ ಸಿಟಿಯಾಗಿತ್ತು.

ಎರಡು ದಿನಗಳಿಂದ ನಗರದೆಲ್ಲೆಡೆ ಕಸವೋ ಕಸ.!!

ಗುತ್ತಿಗೆದಾರರು ಕಸ ಎತ್ತದ ಹಿನ್ನೆಲೆ ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಎಂದೆಲ್ಲಾ ಕರೆಸಿಕೊಳ್ಳೋ ನಮ್ಮ ಬೆಂಗಳೂರು ಇಂದು ಅಕ್ಷರಶಃ ಗಾರ್ಬೇಜ್ ಸಿಟಿಯಾಗಿ ಕಾಣ್ತಿತ್ತು. ನಗರದ ಕೆ.ಆರ್ ಮಾರ್ಕೆಟ್, ಕಲಾಸಿಪಾಳ್ಯ, ಮಲ್ಲೇಶ್ವರಂ, ಯಶವಂತಪುರ, ಮೆಜೆಸ್ಟಿಕ್, ಚಾಮರಾಜಪೇಟೆ, ಮಹಾಲಕ್ಷ್ಮೀ ಲೇಔಟ್ ಸೇರಿದಂತೆ ನಗರದಾದ್ಯಂತ ಎಲ್ಲೆಂದರಲ್ಲಿ ಕಸರದ ರಾಶಿ ರಾಶಿ ಕಾಣುತ್ತಿತ್ತು. 

ಶೀಘ್ರವೇ 250 ಕೋಟಿ ಬಿಡುಗಡೆಗೆ ಒಪ್ಪಿದ ಪಾಲಿಕೆ.!!

ಬೆಂಗಳೂರಿನ ಕಸದ ಸಮಸ್ಯೆಯನ್ನು ಕಂಡ ಸರ್ಕಾರ ಹಾಗೂ ಬಿಬಿಎಂಪಿ ಸರ್ಕಾರದ ಅಪರ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಗುತ್ತಿಗೆದಾರರೊಂದಿಗೆ ಸಭೆ ನಡೆಸಿ ಅವರ ಮನವೊಲಿಸಿದರು. ಕಳೆದ 6 ತಿಂಗಳಿಂದ ಗುತ್ತಿಗೆದಾರರಿಗೆ ಬರಬೇಕಾದ 250 ಕೋಟಿ ಹಣ ಬಿಡುಗಡೆಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮಾರ್ಚ್ ಅಂತ್ಯದೊಳಗೆ ಹಣ ಬಿಡುಗಡೆ ಮಾಡುವಂತೆ  ಬಿಬಿಎಂಪಿಗೆ ತಾಕೀತು ಮಾಡಿದೆ. ಕಸ ಗುತ್ತಿಗೆದಾರರಿಂದ ಸರ್ಕಾರದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದು ಇಂದಿನಿಂದಲೇ ಕಸ ವಿಲೇವಾರಿಗೆ ಮುಂದಾಗಿದ್ದಾರೆ.  ನಾಳೆ ಸಂಜೆಯೊಳಗೆ ಬೆಂಗಳೂರಿನ ಎಲ್ಲಾ ಕಸವನ್ನ ವಿಲೇವಾರಿ ಮಾಡುತ್ತೇವೆ ಎಂದು ತಿಳಿಸಿದರು. 


ಕಳೆದೆರಡು ದಿನದಿಂದ ತಲೆದೋರಿದ್ದ ಕಸದ ಸಮಸ್ಯೆ ಸದ್ಯಕ್ಕೆ ದೂರವಾಗಿದ್ದು, ಮಾರ್ಚ್ ಅಂತ್ಯದೊಳಗೆ ಬಾಕಿ ಹಣ ಪಾವತಿಯಾಗದಿದ್ದರೆ ಮತ್ತೆ ಹೋರಾಟ ಮಾಡೋದಾಗಿ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆಯೂ ಸಾಕಷ್ಟು ಬಾರಿ ಭರವಸೆ ನೀಡಿದ್ದರೂ ಈಡೇರಲಿಲ್ಲ. ಹೀಗಾಗಿ ಕೊಟ್ಟಮಾತಿನಂತೆ ಬಿಬಿಎಂಪಿ ಅವರ ಬಾಕಿ ಕ್ಲಿಯರ್ ಮಾಡಿ ಮತ್ತೆ ಕಸದ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕಾಗಿದೆ. 

Tags: BBMPbengaluruKarnataka Politicsಕರ್ನಾಟಕ ಸರ್ಕಾರಕಸ ವಿಲೆವಾರಿಗುತ್ತಿಗೆದಾರರು
Previous Post

ಉಕ್ರೇನ್ ಬಿಕ್ಕಟ್ಟು : ಭಾರತದ ಬೆಂಬಲದ ನಿರೀಕ್ಷೆಯಲ್ಲಿ ಅಮೆರಿಕ

Next Post

ʼನೀಲಿ ಸಾಗರವಾದ ಬೆಂಗಳೂರುʼ: ಅಂಬೇಡ್ಕರ್‌ ಅಪಮಾನ ಖಂಡಿಸಿ ಬೃಹತ್‌ ಜಾಥಾ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ʼನೀಲಿ ಸಾಗರವಾದ ಬೆಂಗಳೂರುʼ: ಅಂಬೇಡ್ಕರ್‌ ಅಪಮಾನ ಖಂಡಿಸಿ ಬೃಹತ್‌ ಜಾಥಾ

ʼನೀಲಿ ಸಾಗರವಾದ ಬೆಂಗಳೂರುʼ: ಅಂಬೇಡ್ಕರ್‌ ಅಪಮಾನ ಖಂಡಿಸಿ ಬೃಹತ್‌ ಜಾಥಾ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada