• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ಜನರ ಜೇಬಿಗೆ ಮತ್ತೊಮ್ಮೆ ಕತ್ತರಿ ಹಾಕಲಿರುವ BBMP : ಕರೆಂಟ್ ಬಿಲ್ ಜೊತೆಗೆ ಗಾರ್ಬೇಜ್ ಬಿಲ್ ಜಾರಿ!

ಕರ್ಣ by ಕರ್ಣ
February 3, 2022
in ಕರ್ನಾಟಕ
0
ಬೆಂಗಳೂರು ಜನರ ಜೇಬಿಗೆ ಮತ್ತೊಮ್ಮೆ ಕತ್ತರಿ ಹಾಕಲಿರುವ BBMP : ಕರೆಂಟ್ ಬಿಲ್ ಜೊತೆಗೆ ಗಾರ್ಬೇಜ್ ಬಿಲ್ ಜಾರಿ!
Share on WhatsAppShare on FacebookShare on Telegram

ಕೊರೋನಾ ಹೊಡೆತಕ್ಕೆ ಬದುಕು ಭಾರವಾಗಿರುವ ಹೊತ್ತಲ್ಲಿ ಬಿಬಿಎಂಪಿ (BBMP) ಮತ್ತೊಂದು ಬರೆ ಎಳೆಯಲು ಹೊರಟಿದೆ. ಈಗಾಗಲೇ ಹಲವು ಬಗೆಯ ಬಿಲ್ ಕಟ್ಟುತ್ತಿರುವ ಬೆಂಗಳೂರು ಜನರ ಜೇಬಿಗೆ ಪಾಲಿಕೆ ಮತ್ತೆ ಹಾಕುವ ಚಿಂತನೆ ಮಾಡುತ್ತಿದೆ. ಕರೆಂಟ್ ಬಿಲ್ (Electricity Bill), ನೀರಿನ ಬಿಲ್ (Water Bill) ಸೇರಿ ಹಲವು ಬಗೆಯ ಬಿಲ್ಗಳ ಜೊತೆಗೆ ಶ್ರೀ ಸಾಮಾನ್ಯರು ಇನ್ಮುಂದೆ ಗಾರ್ಬೇಜ್ ಯೂಸರ್ ಫೀ (Garbage User Fee) ಕಟ್ಟುವಂತಾಗಲಿದೆ. ಈ ಬಗೆಗಿನ ಚರ್ಚೆಯೊಂದು ಪಾಲಿಕೆಯಲ್ಲಿ ನಡೆಯುತ್ತಿದ್ದು, ಶೀಘ್ರವೇ ಇದು ಜಾರಿಯಾಗಲಿದೆ.

ADVERTISEMENT

ಗಾರ್ಬೇಜ್ ಸೆಸ್ ಜೊತೆಗೆ ಗಾರ್ಬೇಜ್ ಬಿಲ್ ಕೂಡ ಜಾರಿ!

ಬೆಂಗಳೂರಿನಲ್ಲಿ ಈಗಾಗಲೇ ಗಾರ್ಬೇಜ್ ಸೆಸ್ ಜಾರಿಯಲ್ಲಿದೆ. ವಾರ್ಷಿಕವಾಗಿ ಕಟ್ಟಲಾಗುವ ಪ್ರಾಪರ್ಟಿ ತೆರಿಗೆ ಜೊತೆಗೆ ಗಾರ್ಬೇಜ್ ಸೆಸ್ ಅನ್ನು ಬೆಂಗಳೂರು ಜನರು ಭರಿಸುತ್ತಿದ್ದಾರೆ. ಅದರ ಹೊರತಾಗಿಯೂ ಇದೀಗ ಗಾರ್ಬೇಜ್ ಬಿಲ್ ಅನ್ನು ಕಟ್ಟ ಬೇಕಾಗಿರುವ ಪರಿಸ್ಥಿತಿ ಎದುರಾಗಿದೆ. ಹೌದು, ಗಾರ್ಬೆಜ್ ಸೆಸ್ ಜೊತೆಗೆ ಗಾರ್ಬೆಜ್ ಯೂಸರ್ ಫೀ ಕೂಡಾ ಶೀಘ್ರದಲ್ಲೇ ಜಾರಿಯಾಗಲಿದೆ. ಪ್ರತಿ ತಿಂಗಳು ಕರೆಂಟ್ ಬಿಲ್ ಜೊತೆಗೆ ಇನ್ಮುಂದೆ ಗಾರ್ಬೆಜ್ ಬಿಲ್ ಕೂಡ ಬರಲಿದೆ. ವರ್ಷಕ್ಕೊಮ್ಮೆ ಗಾರ್ಬೆಜ್ ಸೆಸ್, ಪ್ರತಿ ತಿಂಗಳಿಗೊಮ್ಮೆ ಗಾರ್ಬೆಜ್ ಬಿಲ್ ಜನರು ಕಟ್ಟಲು ಮುಂದಿನ ದಿನಗಳಲ್ಲಿ ಕಟ್ಟ ಬೇಕಿದೆ.

ನಗಾರಭಿವೃದ್ಧಿ ಇಲಾಖೆಗೆ ಗಾರ್ಬೇಜ್ ಬಿಲ್ ಪ್ರಸ್ತಾವನೆ ಸಲ್ಲಿಕೆ!

ಕರೆಂಟ್ ಬಿಲ್ ಆಧಾರದ ಮೇರೆಗೆ ಈ ಗಾರ್ಬೆಜ್ ಬಿಲ್ ನಿಗದಿ ಮಾಡಲು ಪಾಲಿಕೆ ಯೋಚಿಸಿದೆ. ಈ ಬಗ್ಗೆ ಬೆಸ್ಕಾಂ ಜೊತೆಗೂ ಪಾಲಿಕೆ (Bruhath Bengaluru Mahanagara Palike) ಹಲವು ಸುತ್ತಿನ ಸಭೆ ನಡೆಸಿದ್ದು, ಬೆಂಗಳೂರಿನಲ್ಲಿರುವ ನಿವಾಸಿಗಳು ಕರೆಂಟ್ ಬಿಲ್ ಜೊತೆಗೆ ಗಾರ್ಬೆಜ್ ಟ್ಯಾಕ್ಸ್ ಕೂಡಾ ಕಟ್ಟಲು ಸಿದ್ಧಗೊಳ್ಳಬೇಕಿದೆ. ಈ ಬಗ್ಗೆ ನಗರಾಭಿವೃದ್ಧಿ ಇಲಾಖೆಗೆ ಬಿಬಿಎಂಪಿಯಿಂದ ಪ್ರಸ್ತಾವನೆ ನೀಡಲಾಗಿದೆ. ಬಿಬಿಎಂಪಿ ಪ್ರಸ್ತಾವನೆಯ ಸಾಧಕ, ಬಾಧಕ (Nagative and Positive) ಚರ್ಚೆಯಾಗಿ ಇಲಾಖೆಯಿಂದ ಅನುಮೋದನೆ ಸಿಕ್ಕರೆ ಬೆಂಗಳೂರಿನಲ್ಲಿ ಡಬಲ್ ಟ್ಯಾಕ್ಸ್ (Double Tax) ನಿಯಮ ಜಾರಿಯಾಗಲಿದೆ.

ಪ್ರತಿ ತಿಂಗಳು 40 ಕೋಟಿ ಸಂಗ್ರಹದ ನಿರೀಕ್ಷೆ!

ಈಗಾಗಲೇ ಪಾಲಿಕೆ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹಣೆ (Waste Collection) ಮಾಡುತ್ತಿದೆ. ಕಸ ನಿರ್ವಹಣೆಗೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತಿದ್ದು, ನಿರ್ವಹಣೆಗೆ ಆದಾಯ ಕ್ರೂಢೀಕರಣ ಅವಶ್ಯಕವಾಗಿದೆ. ಬೆಂಗಳೂರು ಮಂದಿ ಸಧ್ಯ ವರ್ಷಕ್ಕೊಮ್ಮೆ ಪ್ರಾರ್ಪಟಿ ಟ್ಯಾಕ್ಸ್ ಕಟ್ಟುತ್ತಿದ್ದು, ಆ ಪ್ರಾರ್ಪಟಿ ಟ್ಯಾಕ್ಸ್ (Property Tax) ಕಟ್ಟುವ ವೇಳೆ ಗಾರ್ಬೆಜ್ ಸೆಸ್ ಕಟ್ಟುತ್ತಿದ್ದಾರೆ. ಸೆಸ್ ಹಣ ಕಸನಿರ್ವಹಣೆಗೆ ಸಾಕಾಗುತ್ತಿಲ್ಲವೆನ್ನಿತ್ತಿರುವ ಬಿಬಿಎಂಪಿ, ಪ್ರತಿ ತಿಂಗಳು ಮನೆ ಮನೆಗಳಿಂದ ಗಾರ್ಬೆಜ್ ಬಿಲ್ ವಸೂಲಿಗೆ ಮುಂದಾಗಿದೆ. ಈ ಗಾರ್ಬೇಜ್ ಬಿಲ್ ನಿಂದ ಪ್ರತಿ ತಿಂಗಳು 40 ಕೋಟಿ ಸಂಗ್ರಹವಾಗುವ ನಿರೀಕ್ಷೆ ಇದೆ. ಇದರಿಂದ ಕಸದ ಗುತ್ತಿಗೆದಾರರಿಗೆ (Contractors) ಪಾವತಿ ಹಾಗೂ ಪೌರಕಾರ್ಮಿಕರಿಗೆ ಸರಿಯಾಗಿ ಸಂಬಳ ನೀಡಲು ಅನುಕೂಲವಾಗಲಿದೆ ಎಂಬುವುದು ಬಿಬಿಎಂಪಿ (Bruhath Bengaluru Mahanagara Palike) ನಿಲುವು. ಆದರೆ ಇದರ ನಡುವೆ ಕೊರೋನಾ ಹೊಡೆತಕ್ಕೆ ಆರ್ಥಿಕವಾಗಿ ದಿವಾಳಿಯಾಗಿರುವ ಜನರು ಇದೀಗ ಮತ್ತೊಂದು ಹೊರೆ ಹೊತ್ತುಕೊಳ್ಳಲು ಸಜ್ಜಾಗಬೇಕಿದೆ.

Tags: Covid 19ಕರೆಂಟ್ ಬಿಲ್ಕರೋನಾಕರ್ನಾಟಕಕೋವಿಡ್-19ಗಾರ್ಬೇಜ್ಬಿಬಿಎಂಪಿಬೆಂಗಳೂರು ನಗರ
Previous Post

Under 19 World Cup SemiFinal | ಆಸ್ಟ್ರೇಲಿಯಾಗೆ ಕಠಿಣ ಗುರಿ ನೀಡಿದ ಭಾರತ

Next Post

ಚಾರಿತ್ರಿಕ ರೈತ ಮುಷ್ಕರದ ಸಾಹಿತ್ಯಕ ಚಿತ್ರಣವೇ ʼಕದನ ಕಣʼ

Related Posts

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
0

ಬೆಂಗಳೂರು: ಅಕ್ರಮ ಬೆಟ್ಟಿಂಗ್​ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ( KC Veerendra Puppy) ಜಾಮೀನು(Bail) ಮಂಜೂರು ಆಗಿದೆ. https://youtu.be/VVocnM78zdg?si=K0lAxy5AjOTD0cte ಕೆಲ ತಿಂಗಳ...

Read moreDetails
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

December 30, 2025
Daily Horoscope: ಇಂದು ನಡೆ-ನುಡಿಯಲ್ಲಿ ಎಚ್ಚರಿಕೆ ವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ನಡೆ-ನುಡಿಯಲ್ಲಿ ಎಚ್ಚರಿಕೆ ವಹಿಸಬೇಕಾದ ರಾಶಿಗಳಿವು..!

December 30, 2025
ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

December 29, 2025
Next Post
ಚಾರಿತ್ರಿಕ ರೈತ ಮುಷ್ಕರದ ಸಾಹಿತ್ಯಕ ಚಿತ್ರಣವೇ ʼಕದನ ಕಣʼ

ಚಾರಿತ್ರಿಕ ರೈತ ಮುಷ್ಕರದ ಸಾಹಿತ್ಯಕ ಚಿತ್ರಣವೇ ʼಕದನ ಕಣʼ

Please login to join discussion

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada