• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಶ್ರೀಲಂಕಾ ಟಿ20 & ಟೆಸ್ಟ್‌  ಸರಣಿಗೆ ಭಾರತ ತಂಡ ಪ್ರಕಟಿಸಿದ BCCI : ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌ಗೆ ವಿಶ್ರಾಂತಿ!

Any Mind by Any Mind
February 20, 2022
in ಕ್ರೀಡೆ
0
ಶ್ರೀಲಂಕಾ ಟಿ20 & ಟೆಸ್ಟ್‌  ಸರಣಿಗೆ ಭಾರತ ತಂಡ ಪ್ರಕಟಿಸಿದ BCCI  : ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌ಗೆ ವಿಶ್ರಾಂತಿ!
Share on WhatsAppShare on FacebookShare on Telegram

ಶ್ರೀಲಂಕಾ ವಿರುದ್ಧ ಮೂರು ಟಿ–20 ಹಾಗೂ ಎರಡು ಟೆಸ್ಟ್ ಪಂದ್ಯಗಳಿಗೆ  ಬಿಸಿಸಿಐ ಭಾರತ ತಂಡದ ಆಟಗಾರರ ಹೆಸರಗಳನ್ನು ಪ್ರ ಕಟಿಸಿದ್ದು, ಟಿ20 ಸರಣಿಗೆ ವಿರಾಟ್‌ ಕೊಹ್ಲಿ ಹಾಗೂ ವಿಕೆಟ್‌ ಕೀಪರ್‌ , ರಿಷಭ್‌ ಪಂತ್‌ಗೆ ವಿಶ್ರಾಂತಿ ನೀಡಲಾಗಿದೆ.

ADVERTISEMENT

ಫೆಬ್ರವರಿ24  ರಂದು ಲಖನೌದಲ್ಲಿ ಮೊದಲ ಟಿ–20 ಪಂದ್ಯ ನಡೆಯಲಿದ್ದು , ಫೆ.26, 27ರಂದು ಧರ್ಮಶಾಲಾದಲ್ಲಿ ಎರಡು ಮತ್ತು ಮೂರನೇ ಪಂದ್ಯ ನಡೆಯಲಿದೆ. ಮಾರ್ಚ್ 4ರಂದು ಮೊಹಾಲಿಯಲ್ಲಿ ಮೊದಲ ಟೆಸ್ಟ್ ಪಂದ್ಯ ನೆಡೆಯಲಿದ್ದು. ಮಾರ್ಚ್.12ರಿಂದ ಬೆಂಗಳೂರಿನಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. “ಶ್ರೀಲಂಕಾ ವಿರುದ್ಧ ಟಿ20 ಹಾಗೂ ಟೆಸ್ಟ್ ಸರಣಿ ಎರಡಕ್ಕೂ ಶಾರ್ದುಲ್‌ ಠಾಕೂರ್‌ಗೆ ವಿಶ್ರಾಂತಿ ನೀಡಲಾಗಿದೆ. , ಟಿ20 ಸರಣಿಗೆ ವಿರಾಟ್‌ ಕೊಹ್ಲಿ ಹಾಗೂ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ಗೆ ವಿಶ್ರಾಂತಿ ನೀಡಲಾಗಿದೆ.

ಟಿ–20 ಸರಣಿ ತಂಡ :

ರೋಹಿತ್ ಶರ್ಮಾ (ನಾಯಕ)

 ಜಸ್ಪ್ರೀತ್ ಬುಮ್ರಾ (ಉಪನಾಯಕ)

 ಋತುರಾಜ್ ಗಾಯಕವಾಡ್

ಶ್ರೇಯಸ್ ಅಯ್ಯ ರ್  

ಸೂರ್ಯಕುಮಾರ್ಯಾದವ್

ಸಂಜು ಸ್ಯಾ ಮ್ಸ ನ್

 ಇಶಾನ್ ಕಿಶನ್ (ವಿಕೆಟ್ ಕೀಪರ್)

 ವೆಂಕಟೇಶ್ ಅಯ್ಯ ರ್

 ದೀಪಕ್ ಚಾಹರ್

 ದೀಪಕ್ಹೂಡಾ

 ರವೀಂದ್ರ ಜಡೇಜಾ

 ಯಜುವೇಂದ್ರ ಚಾಹಲ್

Ravi Bishnoi

 ಕೆ. ಯಾದವ್

 ಮೊಹಮ್ಮದ್ ಸಿರಾಜ್

 ಭುವನೇಶ್ವರ್ ಕುಮಾರ್

 ಹರ್ಷಲ್ ಪಟೇಲ್

 ಆವೇಶ್ ಖಾನ್

ಭಾರತ ಟೆಸ್ಟ್ ತಂಡ:

 ರೋಹಿತ್ ಶರ್ಮಾ (ನಾಯಕ)

 ಜಸ್ಪ್ರೀ ತ್ ಬುಮ್ರಾ (ಉಪನಾಯಕ)

 ಪ್ರಿಯಾಂಕ್ ಪಾಂಚಾಲ್

 ಮಯಂಕ್ ಅಗರವಾಲ್

 ವಿರಾಟ್ ಕೊಹ್ಲಿ  

ಶ್ರೇ ಯಸ್ ಅಯ್ಯ ರ್

ಹನುಮ ವಿಹಾರಿ

ಶುಭಮನ್ ಗಿಲ್

 ರಿಷಭ್ ಪಂತ್ (ವಿಕೆಟ್ ಕೀಪರ್)

 ಕೆ.ಎಸ್ ಭರತ್

 ರವೀಂದ್ರ ಜಡೇಜಾ

 ಜಯಂತ್ಯಾದವ್

 ಕುಲದೀಪ್ಯಾದವ್

 ಸೌರಭ್ ಕುಮಾರ್

 ಮೊಹಮ್ಮದ್ ಸಿರಾಜ್

 ಉಮೇಶ್ಯಾದವ್

 ಮೊಹಮ್ಮದ್ ಶಮ.

Squad announcement and more details on the upcoming Sri Lanka tour of India.

Details here – https://t.co/W1tBfjhjBM @Paytm #INDvSL pic.twitter.com/IqD2lRLn5O

— BCCI (@BCCI) February 20, 2022
Tags: BJPCongress PartyCovid 19ಆವೇಶ್ ಖಾನ್ಇಶಾನ್ ಕಿಶನ್ (ವಿಕೆಟ್ ಕೀಪರ್)ಉಮೇಶ್ಯಾದವ್ಋತುರಾಜ್ ಗಾಯಕವಾಡ್ಕರೋನಾಕುಲದೀಪ್ಯಾದವ್ಕೆ. ಯಾದವ್ಕೆ.ಎಸ್ ಭರತ್ಕೆ.ಬಿಶ್ವೇಂ ದ್ರ ಚಾಹಲ್ಕೋವಿಡ್-19ಜಯಂತ್ಯಾದವ್ಜಸ್ಪ್ರೀ ತ್ ಬುಮ್ರಾ (ಉಪನಾಯಕ)ದೀಪಕ್ ಚಾಹರ್ದೀಪಕ್ಹೂಡಾನರೇಂದ್ರ ಮೋದಿಪ್ರಿಯಾಂಕ್ ಪಾಂಚಾಲ್ಬಿ ಎಸ್ ಯಡಿಯೂರಪ್ಪಬಿಜೆಪಿಭುವನೇಶ್ವ ರ್ ಕುಮಾರ್ಮಯಂಕ್ ಅಗರವಾಲ್ಮೊಹಮ್ಮ ದ್ ಸಿರಾಜ್ಯಜುವೇಂದ್ರ ಚಾಹಲ್ರವೀಂದ್ರ ಜಡೇಜಾರಿಷಭ್ ಪಂತ್ (ವಿಕೆಟ್ ಕೀಪರ್)ರೋಹಿತ್ ಶರ್ಮಾ (ನಾಯಕ)ವಿರಾಟ್ ಕೊಹ್ಲಿವೆಂಕಟೇಶ್ ಅಯ್ಯ ರ್ಶುಭಮನ್ ಗಿಲ್ಶ್ರೇ ಯಸ್ ಅಯ್ಯ ರ್ಸಂಜು ಸ್ಯಾ ಮ್ಸ ನ್ಸಿದ್ದರಾಮಯ್ಯಸೂರ್ಯಕುಮಾರ್ಯಾದವ್ಸೌರಭ್ ಕುಮಾರ್ಹನುಮ ವಿಹಾರಿಹರ್ಷಲ್ ಪಟೇಲ್
Previous Post

ಬಿಜೆಪಿಯವರಿಗೆ ಹುತಾತ್ಮರು ಹಿಡಿದ ರಾಷ್ಟ್ರ ಧ್ವಜದ ಬೆಲೆಯೂ ಗೊತ್ತಿಲ್ಲ : ಸಿದ್ದರಾಮಯ್ಯ ಆಕ್ರೋಶ

Next Post

ಸಿಂಧೂರ – ಹಿಜಾಬ್ ಎರಡು ನಮ್ಮ ನಮ್ಮ ಸಂಸ್ಕೃತಿ & ನಂಬಿಕೆ, ಇದನ್ನು ಬಲವಂತದಿಂದ ತಡೆಯುವುದು ತಪ್ಪು : ಸಿದ್ದರಾಮಯ್ಯ

Related Posts

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?
ಇದೀಗ

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

by ಪ್ರತಿಧ್ವನಿ
January 12, 2026
0

ಬೆಂಗಳೂರು : ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎಂಬ ಹೆಗ್ಗಳಿಕೆಗೆ ನಂದಿನಿ ಶರ್ಮಾ ಇತಿಹಾಸ ಸೃಷ್ಟಿಸಿದ್ದಾರೆ. ಮುಂಬೈನಲ್ಲಿ ನಡೆದ ಗುಜರಾತ್...

Read moreDetails
WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

January 10, 2026
WPL 2026: ಮೊದಲ ಪಂದ್ಯದಲ್ಲೇ ಮುಂಬೈಗೆ ಟಕ್ಕರ್‌ ನೀಡಲು ಆರ್‌ಸಿಬಿ ವನಿತೆಯರು ಸಜ್ಜು..

WPL 2026: ಮೊದಲ ಪಂದ್ಯದಲ್ಲೇ ಮುಂಬೈಗೆ ಟಕ್ಕರ್‌ ನೀಡಲು ಆರ್‌ಸಿಬಿ ವನಿತೆಯರು ಸಜ್ಜು..

January 9, 2026

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಕೊಕ್‌ : ತನ್ನ ದೇಶದಲ್ಲಿ ಪಂದ್ಯ ಪ್ರಸಾರ ಬ್ಯಾನ್‌ ಮಾಡಿದ ಯೂನಸ್‌ ಸರ್ಕಾರ..

January 5, 2026

ಟಿ20 ವಿಶ್ವಕಪ್‌ ಪಂದ್ಯ : ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..

January 1, 2026
Next Post
ಇಡೀ ಸರ್ಕಾರ RSS ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ – ಸಿದ್ದರಾಮಯ್ಯ

ಸಿಂಧೂರ - ಹಿಜಾಬ್ ಎರಡು ನಮ್ಮ ನಮ್ಮ ಸಂಸ್ಕೃತಿ & ನಂಬಿಕೆ, ಇದನ್ನು ಬಲವಂತದಿಂದ ತಡೆಯುವುದು ತಪ್ಪು : ಸಿದ್ದರಾಮಯ್ಯ

Please login to join discussion

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada