• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಪುಷ್ಪ’ ಬಾಲ ಬಿಚ್ಚಿದ್ರೆ ಹುಷಾರ್‌.. ಎಚ್ಚರಿಕೆ ಬೆನ್ನಲ್ಲೇ ಅಟ್ಯಾಕ್..

ಕೃಷ್ಣ ಮಣಿ by ಕೃಷ್ಣ ಮಣಿ
December 22, 2024
in Top Story, ದೇಶ, ಶೋಧ, ಸಿನಿಮಾ
0
‘ಪುಷ್ಪ’ ಬಾಲ ಬಿಚ್ಚಿದ್ರೆ ಹುಷಾರ್‌.. ಎಚ್ಚರಿಕೆ ಬೆನ್ನಲ್ಲೇ ಅಟ್ಯಾಕ್..
Share on WhatsAppShare on FacebookShare on Telegram

ಹೈದ್ರಾಬಾದ್‌ನಲ್ಲಿ ಪುಷ್ಪ-2 ಪ್ರೀಮಿಯರ್ ಶೋ ವೇಳೆ ನಡೆದಿದ್ದ ಕಾಲ್ತುಳಿತ ದುರಂತ ನಟ ಅಲ್ಲು ಅರ್ಜುನ್‌ಗೆ ಸಂಕಷ್ಟ ತಂದೊಡ್ಡಿದೆ.. ಈಗಾಗಲೇ ಬಂಧನವಾಗಿ ಜೈಲಿಗೆ ಹೋಗಿ ಬಂದಿದ್ದ ನಟ ಅಲ್ಲು ಅರ್ಜುನ್‌, ಸದ್ಯ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.. ಈ ನಡುವೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಟಾಲಿವುಡ್‌‌ನಲ್ಲಿ ಭಾರೀ ಸಂಚನ ಮೂಡಿಸಿದೆ..

ADVERTISEMENT

ನಿನ್ನೆ ತೆಲಂಗಾಣ ವಿಧಾನಸಭೆಯಲ್ಲಿ ನಟ ಅಲ್ಲು ಅರ್ಜುನ್‌ ವಿರುದ್ಧ ಸಿಎಂ ರೇವಂತ್‌ ರೆಡ್ಡಿ ಕಿಡಿಕಾರಿದ್ದರು.. ಪೊಲೀಸರು ಅನುಮತಿ ನಿರಾಕರಿಸಿದ್ರೂ ಥಿಯೇಟರ್‌‌ಗೆ ನಟ ಮೆರವಣಿಗೆ ಮೂಲಕ ಬಂದಿದ್ದೇ ಕಾಲ್ತುಳಿತಕ್ಕೆ ಕಾರಣ ಅಂತ ಆರೋಪಿಸಿದ್ರು. ಮೃತ ಮಹಿಳೆ ರೇವತಿ ಸಾವಿಗೆ ನಟ ಅಲ್ಲು ಅರ್ಜುನ್‌ ನೇರ ಹೊಣೆ ಅಂತ ಸಿಟ್ಟು ಹೊರ ಹಾಕಿದ್ರು.. ಆ ಬಳಿಕ ನಟ ಅಲ್ಲು ಅರ್ಜುನ್‌ ಸುದ್ದಿಗೋಷ್ಠಿ ನಡೆಸಿ ಆರೋಪ ತಳ್ಳಿ ಹಾಕಿದ್ರು.. ಕಾಲ್ತುಳಿತ ಘಟನೆ ಆಕಸ್ಮಿಕ ಅಂದಿದ್ದ ಅಲ್ಲು ಅರ್ಜುನ್‌, ನಾನು ಥಿಯೇಟರ್‌ಗೆ ಹೋಗಲು ಪೊಲೀಸರು ಪರ್ಮಿಷನ್‌ ಕೊಟ್ಟಿದ್ರು ಅಂದಿದ್ದರು.

ಸಿಎಂ ರೇವಂತ್‌ ರೆಡ್ಡಿ ಹೇಳಿಕೆಗೆ ನಟ ಅಲ್ಲು ಅರ್ಜುನ್‌ ಟಾಂಟ್‌ ಕೊಡುತ್ತಿದ್ದಂತೆ ಭಾನುವಾರ ಹೈದ್ರಾಬಾದ್‌ ಪೊಲೀಸ್ರು ವಾಗ್ದಾಳಿ ಮಾಡಿದ್ದಾರೆ. ಹೈದ್ರಾಬಾದ್‌‌ ಎಸಿಪಿ ವಿಷ್ಣುಮೂರ್ತಿ ಮಾತನಾಡಿ, ವೀರ-ಶೂರ ಅಂತ ಜಾಸ್ತಿ ಮೆರೆದಾಡಿದ್ರೆ ಬಾಲ ಕಟ್‌ ಮಾಡ್ತೀವಿ ಅಂತ ಏಕವಚನದಲ್ಲೇ ನಟ ಅಲ್ಲು ಅರ್ಜುನ್‌ಗೆ ಎಚ್ಚರಿಕೆ ನೀಡಿದ್ದಾರೆ.. ಇನ್ನು ನೀನು ಮಾಡ್ತಿರೋದೇನು..? ನಿನಗೆ ಗೈಡೆನ್ಸ್‌ ಯಾರು ಕೊಡ್ತಿದ್ದಾರೆ..? ಹೇಳೋದು ಒಂದು.. ಮಾಡುವುದು ಒಂದು. ನಿಮ್ಮ ಚರ್ಮವನ್ನ ಒಳ್ಳೆ ರೀತಿ ಇಟ್ಟುಕೊಳ್ಳದಿದ್ರೆ.. ಸುಲಿದು ಹಾಕುತ್ತೇನೆ ಎಂದಿದ್ದಾರೆ. ಪೊಲೀಸ್‌ ಇಲಾಖೆ ಸಮಾಜದ ಶಾಂತಿಗೆ ಪ್ರತಿದಿನ ಶ್ರಮಿಸುತ್ತದೆ. ನಿನ್ನಂತ ವೀರರು, ಶೂರರು
ಬಹಳ ಜನ ಬಂದ್ರು.. ಕಾಲ ಗರ್ಭದಲ್ಲಿ ಕಳೆದುಹೋದ್ರು. ನಿನ್ನ ಹಿಂದೆ ಪೊಲೀರನ್ನ ಕಳಿಸಿಲ್ಲ ಅಂದ್ರೆ ಹೇಗಿರುತ್ತೆ.. ಸಾರ್ವನಿಕವಾಗಿ ತಿರುಗಲು ಸಾಧ್ಯವಿಲ್ಲ ಹುಷಾರ್‌ ಎಂದಿದ್ದಾರೆ.

CM Revanth Reddyಅಲ್ಲು ಅರ್ಜುನ್ ವಿರುದ್ಧ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಆಕ್ರೋಶ..! #alluarjun #pushpa2

ಇಷ್ಟೆಲ್ಲಾ ಆಗ್ತಿದ್ದಂತೆ ಹೈದ್ರಾಬಾದ್‌‌ನ ಜ್ಯುಬಿಲಿ ಹಿಲ್ಸ್‌ನ ನಟ ಅಲ್ಲು ಅರ್ಜುನ್‌ ನಿವಾಸದ ಮುಂದೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಅಲ್ಲು ಅರ್ಜುನ್‌‌ ನಿವಾಸದ ಮೇಲೆ ದಾಳಿ ಮಾಡಿದ ಕೆಲವು ಕಿಡಿಗೇಡಿಗಳು, ಟೊಮ್ಯಾಟೋ ಹಾಗು ಕಲ್ಲು ತೂರಾಟ ಮಾಡಿದ್ದಾರೆ.. ಹೂ ಕುಂಡಗಳನ್ನ ಕೆಳಗೆ ಹಾಕಿ ಪೀಸ್‌ ಪೀಸ್‌ ಮಾಡಿದ್ದಾರೆ.. ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಮಹಿಳೆ ರೇವತಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಅಂತಾ ಆಗ್ರಹಿಸಿ, ನಟ ಅಲ್ಲು ಅರ್ಜುನ್‌ ವಿರುದ್ಧ ಧಿಕ್ಕಾರ ಕೂಗಿದ್ದಾರೆ.. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದಿದ್ದಾರೆ.. ಆದರೆ ಅಭಿಮಾನಿಗಳು ಶಾಂತ ರೀತಿಯಲ್ಲಿರಿ ಜಾಲತಾಣ ಹಾಗು ಹೊರಗೂ ಆಕ್ರೋಶ ವ್ಯಕ್ತಪಡಿಸಬೇಡಿ ಎಂದು ಅಲ್ಲು ಕರೆ ನೀಡಿದ್ದಾರೆ.

Tags: Allu Arjunallu arjun houseallu arjun house attackallu arjun house attack live videoallu arjun house attack newsallu arjun house attack videoattack on allu arjunattack on allu arjun houseattack on allu arjun house liveattack on allu arjun's housefans attack on allu arjun houseou jac attacks allu arjun houseou jac leaders attack on allu arjun houseou students attack on allu arjun housestudents attack on allu arjun house
Previous Post

ಬೆಳಗಾವಿ ಪೊಲೀಸ್‌ ಕಮಿಷನರ್‌ ವಿರುದ್ಧ ಕೇಂದ್ರ ಸಚಿವರು ಗರಂ..

Next Post

ಕುವೈತ್‌ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ

Related Posts

Top Story

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

by ಪ್ರತಿಧ್ವನಿ
July 30, 2025
0

ಜಿಲ್ಲೆಯಲ್ಲಿ ಕೆಲವು ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿದ್ದು, ಈ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಕಾರ್ಮಿಕ ಹಾಗೂ ಧಾರವಾಡ...

Read moreDetails

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

July 30, 2025
ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

July 30, 2025

Lakshmi Hebbalkar: ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ..

July 30, 2025

Full Meals: ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’.

July 30, 2025
Next Post
ಕುವೈತ್‌ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ

ಕುವೈತ್‌ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ

Recent News

Top Story

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

by ಪ್ರತಿಧ್ವನಿ
July 30, 2025
Top Story

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

by ಪ್ರತಿಧ್ವನಿ
July 30, 2025
ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 
Top Story

ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

by Chetan
July 30, 2025
Top Story

Lakshmi Hebbalkar: ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ..

by ಪ್ರತಿಧ್ವನಿ
July 30, 2025
Top Story

Full Meals: ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’.

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

July 30, 2025

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada