• Home
  • About Us
  • ಕರ್ನಾಟಕ
Tuesday, October 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನ ಎಫೆಕ್ಟ್: ಡಿಸೆಂಬರ್ ವರೆಗೂ ಎಚ್ಚರಿಕೆಯಿಂದ ಇರಿ, ಮಾಸ್ಕ್ ಧರಿಸುವುದು ನಮ್ಮ ದಿನಚರಿ ಆಗಲಿ: ಡಾ. ಮಂಜುನಾಥ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
July 3, 2021
in ಕರ್ನಾಟಕ, ರಾಜಕೀಯ
0
ಕರೋನ ಎಫೆಕ್ಟ್: ಡಿಸೆಂಬರ್ ವರೆಗೂ ಎಚ್ಚರಿಕೆಯಿಂದ ಇರಿ, ಮಾಸ್ಕ್ ಧರಿಸುವುದು ನಮ್ಮ ದಿನಚರಿ ಆಗಲಿ: ಡಾ. ಮಂಜುನಾಥ ಎಚ್ಚರಿಕೆ
Share on WhatsAppShare on FacebookShare on Telegram

ಎರಡನೇ ಅಲೆ ಬಂದು ಹೋಗಿದೆ, ಸಾವು ನೋವುಗಳಾಗಿವೇ, ಹೆಚ್ಚೆಚ್ಚು ಸೋಂಕು ಹರಿಡುವಿಕೆಯಾಗಿದೆ, ಈಗ ಕರೋನ ಕಡಿಮೆ ಆಯ್ತು ಎಂದು ಯಾರು ತಿಳಿಯಬಾರದು ಡಿಸೆಂಬರ್ ವರೆಗೂ ಕರೋನದಿಂದ ಎಚ್ಚರಿಕೆಯಿಂದಿರಬೇಕು. ನಾವು ಗುಂಪು ಸೇರುವುದನ್ನು ನಿಲ್ಲಿಸಬೇಕು ಎಂದು ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಮಂಜುನಾಥ್ ಎಚ್ಚರಿಸಿದ್ದಾರೆ.

ADVERTISEMENT

ಖಾಸಗಿ ವಾಹಿನಿಯೊಂದರಲ್ಲಿ ಮಾತಾಡಿದ ಅವರು, ಈಗ ರಾಜ್ಯದಲ್ಲಿ ಮೂರು ಮೂರುವರೆ ಸಾವಿರ ಪ್ರಕರಣಗಳು ಪ್ರತಿದಿನ ಬರುತ್ತಿದೆ. ಈ ಪ್ರಕರಣಗಳು ಇನ್ನೂ ಕಡಿಮೆಯಾದರು ಮುನ್ನೆಚ್ಚರಿಕೆಯಿಂದ ಪ್ರತಿ ದಿನ ಮಾಸ್ಕ್ ಕಡ್ಡಾಯವಾಗಿ ಹಾಕಲೇಬೇಕು. ಮಾಸ್ಕ್ ಹಾಕುವುದು ನಮ್ಮ ದಿನಚರಿಯೇ ಆಗಬೇಕಿದೆ ಎಂದಿದ್ದಾರೆ.

ಎಲ್ಲಾ ತರಹದ ಸಮಾಜಿಕ ಸಮಾವೇಶ,
ಊರು ಜಾತ್ರೆಗಳು, ಹಬ್ಬಗಳೆಲ್ಲವನ್ನು ನಿರ್ಬಂಧ ಮಾಡಬೇಕು. ಮದುವೆಗಳಿಗೆ ಈಗಾಗಲೇ ಗುಂಪು ಸೇರದಂತೆ ನಿರ್ಬಂಧ ಮಾಡಿದ್ದಾರೆ, ಆದರು ನಾವು ಡಿಸೆಂಬರ್ ವರೆಗೂ ಗುಂಪು ಸೇರದಂತೆ ಪ್ರತಿದಿನ ಮಾಸ್ಕ್ ಹಾಕಿ ಸುರಕ್ಷಿತವಾಗಿರುವುದು ಒಳ್ಳೆಯದು ಎಂದಿದ್ದಾರೆ.

ಈಗಾಗಲೇ ಡಾ. ಮಂಜುನಾಥ್ ಅವರು ಹೇಳಿರುವಂತೆ, ಡೆಲ್ಟಾ ರೂಪಾಂತರ ವೈರಸ್ ಹರಡುವಿಕೆಯ ವೇಗ ತೀವ್ರತೆ ಅಧಿಕವಾಗಿದ್ದು ಈ ವರ್ಷ ಪೂರ್ತಿ ಮುನ್ನೆಚ್ಚರಿಕೆಯಿಂದ ಇದ್ದರೆ ಒಳ್ಳೆಯದು ಎಂದಿದ್ದಾರೆ. ಪ್ರತಿ ನಾಲ್ಕು ಐದು ತಿಂಗಳಿಗೆ ವೈರಸ್ ರೂಪಾಂತರ ಆಗುವುದು ಸಾಮಾನ್ಯವಾದದ್ದು ಹಾಗಾಗಿ ಅನಗತ್ಯವಾಗಿ ಆತಂಕ ಪಡಬೇಕಿಲ್ಲ ಎಂದಿದ್ದರು.

ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಒಂದು ವರ್ಷ ಕಾಲ ವಿಸ್ತರಿಸಲಾಗಿದೆ.

ಡಾ. ಮಂಜುನಾಥ್ ಅವರ ಸೇವಾವಧಿ ಜೂನ್ 30 ಕ್ಕೆ ಕೊನೆಯಾಗಬೇಕಿತ್ತು. ಕೋವಿಡ್ ಸಂದರ್ಭದಲ್ಲಿ ಅವರು ಸರ್ಕಾರಕ್ಕೆ ಉಪಯುಕ್ತವಾದ ಸಲಹೆ ನೀಡಿದ್ದು, ಮುಂದಿನ ದಿನಗಳಲ್ಲಿಯೂ ಅವರ ಸಲಹೆ ಅಗತ್ಯವಾಗಿರುವುದರಿಂದ ಅವರ ಸೇವೆಯನ್ನು ವಿಸ್ತರಿಸಬೇಕೆಂದು ಹಲವು ಪ್ರಮುಖರು ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಡಾ. ಮಂಜುನಾಥ್ ಅವರ ಸೇವಾವಧಿಯನ್ನು 2022 ರ ಜೂನ್ ವರೆಗೆ ವಿಸ್ತರಿಸಲಾಗಿದೆ.

Tags: coronavirusDr ManjunathKarnataka Government
Previous Post

ನರೇಂದ್ರ ಮೋದಿ ವಿದೇಶಾಂಗ ವ್ಯವಹಾರಕ್ಕೆ ಭಾರೀ ಹಿನ್ನಡೆ: ಫ್ರೆಂಚ್ ನ್ಯಾಯಾಲಯದಿಂದ ರಫೇಲ್ ಹಗರಣ ತನಿಖೆಗೆ ಆದೇಶ; ಭಾರತದಲ್ಲಿ ಯಾವಾಗ?

Next Post

ಇನ್ನೊಂದು ಪಕ್ಷಕ್ಕೆ ಹೋಗುವುದು, ಮರಳುವುದು ರಾಜಕೀಯದಲ್ಲಿ ಸಾಮಾನ್ಯ: ಡಿ.ಕೆ. ಶಿವಕುಮಾರ್

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post
ಇನ್ನೊಂದು ಪಕ್ಷಕ್ಕೆ ಹೋಗುವುದು, ಮರಳುವುದು ರಾಜಕೀಯದಲ್ಲಿ ಸಾಮಾನ್ಯ: ಡಿ.ಕೆ. ಶಿವಕುಮಾರ್

ಇನ್ನೊಂದು ಪಕ್ಷಕ್ಕೆ ಹೋಗುವುದು, ಮರಳುವುದು ರಾಜಕೀಯದಲ್ಲಿ ಸಾಮಾನ್ಯ: ಡಿ.ಕೆ. ಶಿವಕುಮಾರ್

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada