Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ನಾವು ಸಾಯುವ ಮುಂಚೆ ರಸ್ತೆ ಮಾಡಿ ಪುಣ್ಯ ಕಟ್ಟಿಕೊಳ್ಳಿ ; ಸಚಿವರೇ ಇದೇನಾ ಗ್ರಾಮೀಣಾಭಿವೃದ್ಧಿ?

ಪ್ರತಿಧ್ವನಿ

ಪ್ರತಿಧ್ವನಿ

July 18, 2022
Share on FacebookShare on Twitter

ಅದು ನಿಜಕ್ಕೂ ಸಾಕಷ್ಟು ಸಮಸ್ಯೆಗಳನ್ನು ಹೊತ್ತು ಕುಂಟುತ್ತಾ ಸಾಗುತ್ತಿರುವ ಗ್ರಾಮ. ಈ ಗ್ರಾಮದ ಜನರ ಸಮಸ್ಯೆ ನೋಡಿದರೇ ಎಂತವರಿಗೂ ಅಯ್ಯೋ ಪಾಪ ಅನಿಸುವುದು ಖಂಡಿತ. ಹಾಗಿದ್ದರೇ ಈ ಗ್ರಾಮದ ಸಮಸ್ಯೆ ಹಾಗೂ ಇಲ್ಲಿನ ಜನರ ಕಣ್ಣೀರಿನ ಕಥೆಯನ್ನು ನಾವು ಎಳೆ ಎಳೆಯಾಗಿ  ಬಿಚ್ಚಿಡುತ್ತಿದೆ ನೋಡಿ.

ಹೆಚ್ಚು ಓದಿದ ಸ್ಟೋರಿಗಳು

ಜನೋತ್ಸವವನ್ನ ಮುಂದೂಡಿದ ಬಿಜೆಪಿ

ಬಿಬಿಎಂಪಿ ಚುನಾವಣೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸಿ ಸರ್ಕಾರ ಆದೇಶ : ಕೈ ನಾಯಕರು ಕೊತಕೊತ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ

ಹೀಗೆ ಎಲ್ಲೆಂದರಲ್ಲಿ ಕೆಸರು ಗದ್ದೆಯಾಗಿರುವ ರಸ್ತೆಗಳು. ನಡೆದಾಡಲು ಹರಸಾಹಸ ಮಾಡುತ್ತಿರುವ ಗ್ರಾಮಸ್ಥರು. ಇದೆಲ್ಲದಕ್ಕೂ ಸಾಕ್ಷಿಯಾಗಿದ್ದು ಧಾರವಾಡ ಜಿಲ್ಲೆಯ  ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮ. ಈ ಗ್ರಾಮದ ಜನರು ಗಾಡಿಯಲ್ಲಿ ಓಡಾಡುವುದಲ್ಲಿ ಇರಲಿ ನಡೆದಾಡಲು ಕಷ್ಟ ಪಡುತ್ತಿದ್ದಾರೆ.

ಜವಾಬ್ದಾರಿ ವಹಿಸಬೇಕಿದ್ದ ಜನಪ್ರತಿನಿಧಿಗಳು ಮೂಕ ಪ್ರೇಕ್ಷಕರಂತೆ ವರ್ತಿಸುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಕೆಸರು ಗದ್ದೆಯಂತಾದ ಗ್ರಾಮದ ರಸ್ತೆಗಳಿಂದ ಜನರು ದಿನವೂ ಪರದಾಡುವಂತಾಗಿದೆ. ಜಿಟಿ ಜಿಟಿ‌ ಮಳೆಗೆ ಕಂಗೆಟ್ಟ ಗ್ರಾಮದ ಜನರು ಅಧಿಕಾರಿಗಳು ಹಾಗೂ ಸಚಿವರಗೆ ಹಿಡಿಶಾಪ ಹಾಕುತ್ತಿದ್ದಾರೆ.

ಒಂದು ಕಡೆ ಗ್ರಾಮದಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಕುಡಿಯಲು ಕೆರೆಯ ನೀರನ್ನೆ ಅವಲಂಬಿತರಾದ ಜನತೆ. ಇದೇ ನೀರನ್ನ ತರಬೇಕಾದ್ರೆ ಹರಸಾಹಸ ಪಡುವ ಜನರು. ಗ್ರಾಮದ ಒಂದೇ ಒಂದು ರಸ್ತೆ ಸರಿಯಿಲ್ಲ. ಈ ರಸ್ತೆಗಳಲ್ಲಿ ಕಾಲಿಟ್ಟರೆ ಬೀಳುವುದು ಗ್ಯಾರಂಟಿ. ವಯೋವೃದ್ಧರು ಮನೆಯಿಂದ ಹೊರಗೆ ಬರುತ್ತಿಲ್ಲ. ಸಾಯುವ ಮುಂಚೆ ಈ ರಸ್ತೆ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಅಂಗಲಾಚುತ್ತಿದ್ದಾರೆ.

ರಸ್ತೆಗಾಗಿ ಗ್ರಾಮಸ್ಥರು ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಇಲ್ಲಿಯವರೆಗೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ.

ಗ್ರಾಮೀಣಾಭಿವೃದ್ಧಿಗೆ ಕೋಟಿ ಕೋಟಿ‌ ಖರ್ಚು ಮಾಡುವ ಸರ್ಕಾರ. ಕೋಟಿ ಕೋಟಿ ಖರ್ಚಾದ್ರೂ ಈ ಗ್ರಾಮದ ರಸ್ತೆಗಳು ಅಭಿವೃದ್ಧಿ ಆಗಿಲ್ಲ ಏಕೆ..? ಇದೇನಾ ನಿಮ್ಮ ಗ್ರಾಮಗಳ ಅಭಿವೃದ್ಧಿ ಎಂದು ಸರ್ಕಾರದ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ನೀರಿನ ಕೊಡ ಮುಟ್ಟಿದ ದಲಿತ ಬಾಲಕನನ್ನು ಹೊಡೆದು ಕೊಂದ ಶಿಕ್ಷಕ
ದೇಶ

ನೀರಿನ ಕೊಡ ಮುಟ್ಟಿದ ದಲಿತ ಬಾಲಕನನ್ನು ಹೊಡೆದು ಕೊಂದ ಶಿಕ್ಷಕ

by ಪ್ರತಿಧ್ವನಿ
August 14, 2022
ಈ ಬಾರಿಯ ನಾಡಹಬ್ಬವನ್ನ ದೇವೇಗೌಡರ ಕೈಯಲ್ಲಿ ಉದ್ಘಾಟನೆ ಮಾಡಿಸಿ : ಹೆಚ್‌.ವಿಶ್ವನಾಥ್‌
ಕರ್ನಾಟಕ

ಈ ಬಾರಿಯ ನಾಡಹಬ್ಬವನ್ನ ದೇವೇಗೌಡರ ಕೈಯಲ್ಲಿ ಉದ್ಘಾಟನೆ ಮಾಡಿಸಿ : ಹೆಚ್‌.ವಿಶ್ವನಾಥ್‌

by ಪ್ರತಿಧ್ವನಿ
August 12, 2022
ರಾಷ್ಟ್ರಧ್ವಜ ಮಾರಾಟ ತಪ್ಪು ಅಲ್ವಾ: ಡಿಕೆಶಿ | DK Shivakumar | Congress
ವಿಡಿಯೋ

ರಾಷ್ಟ್ರಧ್ವಜ ಮಾರಾಟ ತಪ್ಪು ಅಲ್ವಾ: ಡಿಕೆಶಿ | DK Shivakumar | Congress

by ಪ್ರತಿಧ್ವನಿ
August 13, 2022
ಪ್ರವೀಣ್‌ ಹತ್ಯೆಯ ಪ್ರಮುಖ ಮೂವರು ಆರೋಪಿಗಳ ಬಂಧನ
ಕರ್ನಾಟಕ

ಪ್ರವೀಣ್‌ ಹತ್ಯೆಯ ಪ್ರಮುಖ ಮೂವರು ಆರೋಪಿಗಳ ಬಂಧನ

by ಪ್ರತಿಧ್ವನಿ
August 11, 2022
ಸರ್ಕಾರ ನಡೀತಾ ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಚಿವ ಶ್ರೀರಾಮುಲು ಅಸಮಾಧಾನ!
ಕರ್ನಾಟಕ

ಸರ್ಕಾರ ನಡೀತಾ ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಚಿವ ಶ್ರೀರಾಮುಲು ಅಸಮಾಧಾನ!

by ಪ್ರತಿಧ್ವನಿ
August 15, 2022
Next Post
ಎನ್‌ಎಫ್‌ಟಿಯಿಂದ ಕಿಚ್ಚನ ಅಭಿಮಾನಿಗಳಿಗೆ ಸ್ವೀಟ್ ನ್ಯೂಸ್: ಕಿಚ್ಚ ವರ್ಸ್ ಲಾಂಚ್

ಎನ್‌ಎಫ್‌ಟಿಯಿಂದ ಕಿಚ್ಚನ ಅಭಿಮಾನಿಗಳಿಗೆ ಸ್ವೀಟ್ ನ್ಯೂಸ್: ಕಿಚ್ಚ ವರ್ಸ್ ಲಾಂಚ್

ಆಹಾರ ಪದಾರ್ಥಗಳ ಮೇಲಿನ ಹೊಸ GST ನೀತಿ ವಿರೋಧಿಸಿ ರಾಹುಲ್‌ ಗಾಂಧಿ, ವರುಣ್ ಗಾಂಧಿ ವಾಗ್ದಾಳಿ!

ಆಹಾರ ಪದಾರ್ಥಗಳ ಮೇಲಿನ ಹೊಸ GST ನೀತಿ ವಿರೋಧಿಸಿ ರಾಹುಲ್‌ ಗಾಂಧಿ, ವರುಣ್ ಗಾಂಧಿ ವಾಗ್ದಾಳಿ!

ಪಂಜಾಬ್; ರಾಷ್ಟ್ರಪತಿ ಚುನಾವಣೆಯನ್ನು ಬಹಿಷ್ಕರಿಸಿದ ಶಾಸಕ ಮನ್‌ಪ್ರೀತ್‌ ಸಿಂಗ್ ಅಯ್ಯಾಲಿ

ಪಂಜಾಬ್; ರಾಷ್ಟ್ರಪತಿ ಚುನಾವಣೆಯನ್ನು ಬಹಿಷ್ಕರಿಸಿದ ಶಾಸಕ ಮನ್‌ಪ್ರೀತ್‌ ಸಿಂಗ್ ಅಯ್ಯಾಲಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist