• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in Top Story, ಕರ್ನಾಟಕ
0
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Share on WhatsAppShare on FacebookShare on Telegram
ADVERTISEMENT

ಬೆಳಗಾವಿ: ಚಳಿ ಹಾಗೂ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಮನೆಯೊಳಗೆ ಹಾಕಿದ್ದ ಹೊಗೆಯಿಂದ ಉಸಿರುಗಟ್ಟಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಮನ್ ನಗರದಲ್ಲಿ ನಡೆದಿದೆ. ರಿಹಾನ್ ಮತ್ತಿ (22), ಸರ್ಪರಾಜ್ ಹರಪ್ಪನಹಳ್ಳಿ (22) ಹಾಗೂ ಮೋಯಿನ್ ನಾಲಬಂದ್ (22) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

Rahul GAndhi on Hariyanaelection : ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್‌ ಶಾಕ್‌ ಕೊಟ್ಟ ರಾಹುಲ್‌ ಗಾಂಧಿ..!

ಮೃತ ಯುವಕರು ಕಾರ್ಯಕ್ರಮಕ್ಕೆಂದು ಅಮನ್ ನಗರದ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ತಡರಾತ್ರಿ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಯುವಕರು ಕೋಣೆಯೊಂದರಲ್ಲಿ ಬುಟ್ಟಿಯಲ್ಲಿ ಬೆಂಕಿ ಹಾಕಿ ಹೊಗೆ ಬರುವಂತೆ ಮಾಡಿಕೊಂಡು ಮಲಗಿದ್ದರು. ಅಲ್ಲದೇ ಬಹಳ ಚಳಿಯಿದ್ದ ಕಾರಣ ಆ ಕೋಣೆಯ ಕಿಟಕಿ ಹಾಕಿಕೊಂಡಿದ್ದರು.

ಮನೆಯಿಂದ ಗಾಳಿ ಹೊರಗೆ ಹೋಗದೇ ಮೂವರು ಯುವಕರು ಉಸಿರುಗಟ್ಟಿ ಮಲಗಿದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಮತ್ತೋರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಘಟನೆ ಸಂಬಂಧ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

C M Siddaramaiah  :  ನವೆಂಬರ್​​ ಕ್ರಾಂತಿ ಸದ್ದು, ದೆಹಲಿ ದಂಡಯಾತ್ರೆಗೆ ನಾಯಕರು ಸಜ್ಜು  #pratidhvani
Tags: BelagaviDeathKarnatakaSmoke
Previous Post

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

Next Post

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada