• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಳಗಾವಿ: ಮೊದಲ ಸಲ ಪಾರ್ಟಿ ಸಿಂಬಲ್ ಮೇಲೆ ಎಲಕ್ಷನ್, ಎಂಇಎಸ್ ಆಟ ಖತಂ?

ಪ್ರತಿಧ್ವನಿ by ಪ್ರತಿಧ್ವನಿ
September 1, 2021
in ಕರ್ನಾಟಕ
0
ಬೆಳಗಾವಿ: ಮೊದಲ ಸಲ ಪಾರ್ಟಿ ಸಿಂಬಲ್ ಮೇಲೆ ಎಲಕ್ಷನ್, ಎಂಇಎಸ್ ಆಟ ಖತಂ?
Share on WhatsAppShare on FacebookShare on Telegram

ಈ ಸಲ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಐತಿಹಾಸಿಕ ಮಹತ್ವವಿದೆ. ಪಾಲಿಕೆ ಹುಟ್ಟಿದಾಗಿನಿಂದಿಲ್ಲಿ ಭಾಷಿಕ ನೆಲೆಯಲ್ಲಿ ಚುನಾವಣೆಗಳು ನಡೆದಿದ್ದವು.ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಪಕ್ಷೇತರರಾಗಿಯೇ ನಿಲ್ಲಿಸುತ್ತಿದ್ದವು.

ADVERTISEMENT

ಚುನಾವಣೆ ನಂತರ ಎಂಇಎಸ್ ವಿಜೇತ ಮರಾಠಿ ಅಭ್ಯರ್ಥಿಗಳನ್ನು ಭಾಷೆ ಮತ್ತು ಸಮುದಾಯಗಳ ಆಧಾರದಲ್ಲಿ ತನ್ನ ಕಡೆ ಸೆಳೆದುಕೊಳ್ಳುತ್ತಿತ್ತು. ಅಂತಿಮವಾಗಿ ಅದು ಅದು ಪಾಲಿಕೆ ಆಡಳಿತದಲ್ಲಿ ಮೇಯರ್, ಉಪ ಮೇಯರ್ ಪಡೆಯುವುದು ಸಾಮಾನ್ಯವಾಗಿತ್ತು.

ಈ ಸಲ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಮುಂತಾದ ಪಕ್ಷಗಳು ತಮ್ಮ ಸಿಂಬಲ್ ಮೇಲೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿವೆ. ಎಂಇಎಸ್ ರಾಜಕೀಯ ಪಕ್ಷವೇ ಅಲ್ಲ. ಅದು ಚುನಾವಣಾ ಆಯೋಗದಿಂದ ರೆಕಗ್ನೈಸ್ ಆದ ಪಕ್ಷವಲ್ಲ.

ವಿವಿಧ ಪಕ್ಷಗಳು ಕನ್ನಡ-ಮರಾಠಿ-ಉರ್ದು ಭಾಷಿಕರಿಗೆ ಟಿಕೆಟ್ ನೀಡಿವೆ. ಮುಂದೆ ವಿಜೇತ ಮರಾಠಿ ಅಭ್ಯರ್ಥಿಗಳನ್ನು ಪಕ್ಷಗಳಿಂದ ಸೆಳೆಯುವುದು ಎಂಇಎಸ್ಗೆ ಅಸಾಧ್ಯ. ಪಕ್ಷಾಂತರ ನಿಷೇಧ ಕಾಯ್ದೆ ಕಾರಣಕ್ಕೆ ಪಕ್ಷಗಳಿಂದ ಗೆದ್ದ ಮರಾಠಿ ಕಾರ್ಪೋರೇಟ್ಗಳು ಎಂಇಎಸ್ ಸೇರುವ ದುಸ್ಸಾಹಸ ಮಾಡಲಾರರು.

200ಕ್ಕೂ ಹೆಚ್ಚು ಪಕ್ಷೇತರ ಅಭ್ಯರ್ಥಿಗಳಿದ್ದರೂ, ಪಕ್ಷಗಳ ಅಬ್ಬರದಲ್ಲಿ ಅವರ ಪ್ರಭಾವ ಕಡಿಮೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಎಂಇಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲ್ಲುವುದು ಕಷ್ಟವಾಗಿ. ನಿಧಾನಕ್ಕೆ ಮರಾಠಿಗರಿಗೂ ಎಂಇಎಸ್ ಗುಂಪಿನ ಸ್ವಾರ್ಥ ಅರಿವಾಗತೊಡಗಿದೆ.

4 ನೆವಾರ್ಡಿನಲ್ಲಿ 19, 37ರಲ್ಲಿ 13, 21 ಮತ್ತು 22ನೆ ಬಾರ್ಡುಗಳಲ್ಲಿ ಕೇವಲ ಇಬ್ಬರು ಅಭ್ಯರ್ಥಿಗಳಿದ್ದಾರೆ.
ಓಠ್ಠೂಗ 58 ವಾರ್ಡುಗಳಲ್ಲಿ ಕಾಂಗ್ರೆಸ್ 45, ಬಿಜೆಪಿ 53, ಜೆಡಿಎಸ್ 11, ಆಮ್ ಆದ್ಮಿ 27 ವಾರ್ಡುಗಳಲ್ಲಿ ಸ್ಪರ್ಧೆ ನಡೆಸಿವೆ. ಎಐಎಂಐಎಂ ಮತ್ತು ಎಸ್ಡಿಪಿಐ ತಲಾ ಒಂದರಲ್ಲಿ, ಪಕ್ಷೇತರರು 238 ಕಡೆ ಸ್ಪರ್ಧೆಯಲ್ಲಿದ್ದಾರೆ.

ಬೆಳಗಾವಿ ಪಾಲಿಕೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಇಬ್ಬರು ಶಾಸಕರನ್ನು ಹೊಂದಿವೆ. ಪ್ರಗತಿಪರ ಮತ್ತು ಕನ್ನಡ ಪರ ಹೋರಾಟಗಳ್ಲಿದ್ದ ಕೆಲವರು ಪಕ್ಷಗಳ ಟಿಕೆ್ನಿಂದ ಸ್ಪರ್ಈಸುತ್ತಿದ್ದಾರೆ.

90 ರ ದಶಕದಿಂದ ನೀಧಾನವಾಗಿ ಹಿನ್ನಡೆ ಅನುಭವಿಸುತ್ತ ಬಂದ ಎಂಇಎಸ್ಗೆ ಈ ವರ್ಷ ಪಾರ್ಟಿ ಆಧಾರದಲ್ಲಿ ಚುಮಾವಣೆ ನಡೆಯುತ್ತಿರುವುದು ಕಗ್ಗಂಟಾಗಬಹುದು ಎನ್ನುತ್ತಾರೆ ವಿಶ್ಲೇಷಕರು. ಸೆ. 3 ರಂದು ಚುನಾವಣೆಯಿದ್ದು ಸೆ. 6ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Tags: BJPCovid 19ಆಮ್ ಆದ್ಮಿಎಂಇಎಸ್ಎಲಕ್ಷನ್ಕಾಂಗ್ರೆಸ್ಕೋವಿಡ್-19ಜೆಡಿಎಸ್ಬಿಜೆಪಿಬೆಳಗಾವಿಮರಾಠಿ
Previous Post

ಕೈಗಾರಿಕಾ ಪ್ರದೇಶದಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯ: ಕೊರತೆಯಾದರೆ ಅಧಿಕಾರಿಗಳಿಗ ವಿರುದ್ದ ಕ್ರಮ!: ಸಚಿವ ನಿರಾಣಿ ಖಡಕ್ ಸೂಚನೆ

Next Post

2022ರ ಪಂಜಾಬ್ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ; ಹಿಂದುತ್ವದ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಮುಂದಾದ ಬಿಜೆಪಿ

Related Posts

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
0

ಕನ್ನಡ ರಂಗಭೂಮಿಗೆ ವಿಶೇಷ ಮೆರುಗು ತರುವ ಕಲೋಪಾಸಕರಲ್ಲಿ  ಎದ್ದು ಕಾಣುವ ಕಲಾವಿದ ನಾ ದಿವಾಕರ “ ಕಲೆ ಎನ್ನುವುದು ವೈಯುಕ್ತಿಕವಾದುದು ಎನ್ನುವುದರ ಜೊತೆಗೆ ಅದು ತನ್ನ ಕಲಾತ್ಮಕ...

Read moreDetails
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Next Post
2022ರ ಪಂಜಾಬ್ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ; ಹಿಂದುತ್ವದ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಮುಂದಾದ ಬಿಜೆಪಿ

2022ರ ಪಂಜಾಬ್ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ; ಹಿಂದುತ್ವದ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಮುಂದಾದ ಬಿಜೆಪಿ

Please login to join discussion

Recent News

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada