• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಳಗಾವಿ: ಮೊದಲ ಸಲ ಪಾರ್ಟಿ ಸಿಂಬಲ್ ಮೇಲೆ ಎಲಕ್ಷನ್, ಎಂಇಎಸ್ ಆಟ ಖತಂ?

ಪ್ರತಿಧ್ವನಿ by ಪ್ರತಿಧ್ವನಿ
September 1, 2021
in ಕರ್ನಾಟಕ
0
ಬೆಳಗಾವಿ: ಮೊದಲ ಸಲ ಪಾರ್ಟಿ ಸಿಂಬಲ್ ಮೇಲೆ ಎಲಕ್ಷನ್, ಎಂಇಎಸ್ ಆಟ ಖತಂ?
Share on WhatsAppShare on FacebookShare on Telegram

ಈ ಸಲ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಐತಿಹಾಸಿಕ ಮಹತ್ವವಿದೆ. ಪಾಲಿಕೆ ಹುಟ್ಟಿದಾಗಿನಿಂದಿಲ್ಲಿ ಭಾಷಿಕ ನೆಲೆಯಲ್ಲಿ ಚುನಾವಣೆಗಳು ನಡೆದಿದ್ದವು.ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಪಕ್ಷೇತರರಾಗಿಯೇ ನಿಲ್ಲಿಸುತ್ತಿದ್ದವು.

ADVERTISEMENT

ಚುನಾವಣೆ ನಂತರ ಎಂಇಎಸ್ ವಿಜೇತ ಮರಾಠಿ ಅಭ್ಯರ್ಥಿಗಳನ್ನು ಭಾಷೆ ಮತ್ತು ಸಮುದಾಯಗಳ ಆಧಾರದಲ್ಲಿ ತನ್ನ ಕಡೆ ಸೆಳೆದುಕೊಳ್ಳುತ್ತಿತ್ತು. ಅಂತಿಮವಾಗಿ ಅದು ಅದು ಪಾಲಿಕೆ ಆಡಳಿತದಲ್ಲಿ ಮೇಯರ್, ಉಪ ಮೇಯರ್ ಪಡೆಯುವುದು ಸಾಮಾನ್ಯವಾಗಿತ್ತು.

ಈ ಸಲ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಮುಂತಾದ ಪಕ್ಷಗಳು ತಮ್ಮ ಸಿಂಬಲ್ ಮೇಲೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿವೆ. ಎಂಇಎಸ್ ರಾಜಕೀಯ ಪಕ್ಷವೇ ಅಲ್ಲ. ಅದು ಚುನಾವಣಾ ಆಯೋಗದಿಂದ ರೆಕಗ್ನೈಸ್ ಆದ ಪಕ್ಷವಲ್ಲ.

ವಿವಿಧ ಪಕ್ಷಗಳು ಕನ್ನಡ-ಮರಾಠಿ-ಉರ್ದು ಭಾಷಿಕರಿಗೆ ಟಿಕೆಟ್ ನೀಡಿವೆ. ಮುಂದೆ ವಿಜೇತ ಮರಾಠಿ ಅಭ್ಯರ್ಥಿಗಳನ್ನು ಪಕ್ಷಗಳಿಂದ ಸೆಳೆಯುವುದು ಎಂಇಎಸ್ಗೆ ಅಸಾಧ್ಯ. ಪಕ್ಷಾಂತರ ನಿಷೇಧ ಕಾಯ್ದೆ ಕಾರಣಕ್ಕೆ ಪಕ್ಷಗಳಿಂದ ಗೆದ್ದ ಮರಾಠಿ ಕಾರ್ಪೋರೇಟ್ಗಳು ಎಂಇಎಸ್ ಸೇರುವ ದುಸ್ಸಾಹಸ ಮಾಡಲಾರರು.

200ಕ್ಕೂ ಹೆಚ್ಚು ಪಕ್ಷೇತರ ಅಭ್ಯರ್ಥಿಗಳಿದ್ದರೂ, ಪಕ್ಷಗಳ ಅಬ್ಬರದಲ್ಲಿ ಅವರ ಪ್ರಭಾವ ಕಡಿಮೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಎಂಇಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲ್ಲುವುದು ಕಷ್ಟವಾಗಿ. ನಿಧಾನಕ್ಕೆ ಮರಾಠಿಗರಿಗೂ ಎಂಇಎಸ್ ಗುಂಪಿನ ಸ್ವಾರ್ಥ ಅರಿವಾಗತೊಡಗಿದೆ.

4 ನೆವಾರ್ಡಿನಲ್ಲಿ 19, 37ರಲ್ಲಿ 13, 21 ಮತ್ತು 22ನೆ ಬಾರ್ಡುಗಳಲ್ಲಿ ಕೇವಲ ಇಬ್ಬರು ಅಭ್ಯರ್ಥಿಗಳಿದ್ದಾರೆ.
ಓಠ್ಠೂಗ 58 ವಾರ್ಡುಗಳಲ್ಲಿ ಕಾಂಗ್ರೆಸ್ 45, ಬಿಜೆಪಿ 53, ಜೆಡಿಎಸ್ 11, ಆಮ್ ಆದ್ಮಿ 27 ವಾರ್ಡುಗಳಲ್ಲಿ ಸ್ಪರ್ಧೆ ನಡೆಸಿವೆ. ಎಐಎಂಐಎಂ ಮತ್ತು ಎಸ್ಡಿಪಿಐ ತಲಾ ಒಂದರಲ್ಲಿ, ಪಕ್ಷೇತರರು 238 ಕಡೆ ಸ್ಪರ್ಧೆಯಲ್ಲಿದ್ದಾರೆ.

ಬೆಳಗಾವಿ ಪಾಲಿಕೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಇಬ್ಬರು ಶಾಸಕರನ್ನು ಹೊಂದಿವೆ. ಪ್ರಗತಿಪರ ಮತ್ತು ಕನ್ನಡ ಪರ ಹೋರಾಟಗಳ್ಲಿದ್ದ ಕೆಲವರು ಪಕ್ಷಗಳ ಟಿಕೆ್ನಿಂದ ಸ್ಪರ್ಈಸುತ್ತಿದ್ದಾರೆ.

90 ರ ದಶಕದಿಂದ ನೀಧಾನವಾಗಿ ಹಿನ್ನಡೆ ಅನುಭವಿಸುತ್ತ ಬಂದ ಎಂಇಎಸ್ಗೆ ಈ ವರ್ಷ ಪಾರ್ಟಿ ಆಧಾರದಲ್ಲಿ ಚುಮಾವಣೆ ನಡೆಯುತ್ತಿರುವುದು ಕಗ್ಗಂಟಾಗಬಹುದು ಎನ್ನುತ್ತಾರೆ ವಿಶ್ಲೇಷಕರು. ಸೆ. 3 ರಂದು ಚುನಾವಣೆಯಿದ್ದು ಸೆ. 6ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Tags: BJPCovid 19ಆಮ್ ಆದ್ಮಿಎಂಇಎಸ್ಎಲಕ್ಷನ್ಕಾಂಗ್ರೆಸ್ಕೋವಿಡ್-19ಜೆಡಿಎಸ್ಬಿಜೆಪಿಬೆಳಗಾವಿಮರಾಠಿ
Previous Post

ಕೈಗಾರಿಕಾ ಪ್ರದೇಶದಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯ: ಕೊರತೆಯಾದರೆ ಅಧಿಕಾರಿಗಳಿಗ ವಿರುದ್ದ ಕ್ರಮ!: ಸಚಿವ ನಿರಾಣಿ ಖಡಕ್ ಸೂಚನೆ

Next Post

2022ರ ಪಂಜಾಬ್ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ; ಹಿಂದುತ್ವದ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಮುಂದಾದ ಬಿಜೆಪಿ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
2022ರ ಪಂಜಾಬ್ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ; ಹಿಂದುತ್ವದ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಮುಂದಾದ ಬಿಜೆಪಿ

2022ರ ಪಂಜಾಬ್ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ; ಹಿಂದುತ್ವದ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಮುಂದಾದ ಬಿಜೆಪಿ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada