• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಸ್ತೆ ಅತಿಕ್ರಮಣ ಪ್ರಶ್ನೆಗೆ ಸಿಟ್ಟಿಗೆದ್ದ ವ್ಯಾಪಾರಿಯಿಂದ ಪ್ರಧಾನಿ ಮೋದಿಗೆ ಅವಾಚ್ಯ ನಿಂದನೆ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
January 11, 2026
in Top Story, ಕರ್ನಾಟಕ, ರಾಜಕೀಯ
0
ರಸ್ತೆ ಅತಿಕ್ರಮಣ ಪ್ರಶ್ನೆಗೆ ಸಿಟ್ಟಿಗೆದ್ದ ವ್ಯಾಪಾರಿಯಿಂದ ಪ್ರಧಾನಿ ಮೋದಿಗೆ ಅವಾಚ್ಯ ನಿಂದನೆ ಆರೋಪ
Share on WhatsAppShare on FacebookShare on Telegram

ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ರಸ್ತೆ ಅತಿಕ್ರಮಣ ವಿಚಾರವಾಗಿ ಸಾರ್ವಜನಿಕರು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ವ್ಯಾಪಾರಿಯೊಬ್ಬರು ದೇಶದ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ADVERTISEMENT
KJ George : ರಾಜಕೀಯಕ್ಕೆ ಬನ್ನಿ ಜನಸೇವೆ ಮಾಡಿ ಎಂದು ನನ್ನ ಯಾರೂ ಒತ್ತಾಯ ಮಾಡಿಲ್ಲ #pratidhvani #kjgeorge

ಅಥಣಿ ಪಟ್ಟಣದ ಹಲ್ಯಾಳ ಸರ್ಕಲ್ ಬಳಿ ವ್ಯಾಪಾರ ನಡೆಸುತ್ತಿರುವ ಇಂತಿಹಾಜ್ ಚಿಂಚಲಿ ಎಂಬ ವ್ಯಾಪಾರಿ, ತಮ್ಮ ಅಂಗಡಿ ಮುಂದೆ ಗ್ರಾಹಕರ ಬೈಕ್‌ಗಳನ್ನು ನಿಲ್ಲಿಸಲು ಬ್ಯಾರಿಕೇಡ್ ಅಳವಡಿಸಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ರಸ್ತೆ ಅತಿಕ್ರಮಣ ಕುರಿತು ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಮಾತಿನ ಚಕಮಕಿ ಉಂಟಾಗಿ, ಬಳಿಕ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ.

Chaluvarayaswamy : ದೇವೇಗೌಡರು ಆಗ ಸೆಕ್ಯೂಲರ್‌ ಪಾರ್ಟಿ ಅಂತಿದ್ರು..ಈಗ ಹೀಗೆ ಮಾಡ್ಬಿಟ್ರು..! #pratidhvani

ಗಲಾಟೆಯ ಸಂದರ್ಭದಲ್ಲೇ ವ್ಯಾಪಾರಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಹಾಗೂ ಅವಮಾನಕಾರಿ ಪದಗಳನ್ನು ಬಳಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಧಾನಿ ಅವರ ತಾಯಿಯ ಕುರಿತು ಸಹ ನಿಂದನಾತ್ಮಕ ಮಾತುಗಳನ್ನು ಆಡಿದ್ದಾರೆ ಎಂಬ ಆರೋಪಗಳು ವಿಡಿಯೋದಲ್ಲಿ ಕೇಳಿಬರುತ್ತಿದ್ದು, ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ಮಾಹಿತಿ ಹೊರಬಂದ ತಕ್ಷಣವೇ ಸ್ಥಳೀಯ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಪ್ರಧಾನಿಗೆ ಸಾರ್ವಜನಿಕವಾಗಿ ಅವಮಾನ ಮಾಡಿದ ವ್ಯಕ್ತಿಯ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Siddaramaih : ಪಾಪ ಬಿಜೆಪಿಯವರು ಪಾದಯಾತ್ರೆ ಮಾಡಲಿ ಬೇಡ ಅಂದವರು ಯಾರು..? #pratidhvani #siddaramaiah

ಈ ಸಂಬಂಧ ಅಥಣಿ ತಾಲೂಕು ಬಿಜೆಪಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ದೂರು ಸ್ವೀಕರಿಸಿರುವ ಪೊಲೀಸರು ವೈರಲ್ ವಿಡಿಯೋ ಪರಿಶೀಲನೆ ನಡೆಸುತ್ತಿದ್ದಾರೆ.

Tags: AthaniBelagaviBJPcongressPM Narendra Modi
Previous Post

ಪರಶುರಾಮ ಥೀಮ್ ಪಾರ್ಕ್ ತಾಮ್ರದ ಹೊದಿಕೆ ಕದ್ದವರು ಕಾಂಗ್ರೆಸ್‌ನ ಬ್ರದರ್ಸ್‌-ಸುನಿಲ್ ಕುಮಾರ್

Next Post

ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಡೈಲಾಗ್ ವೀರ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಡೈಲಾಗ್ ವೀರ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ

ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಡೈಲಾಗ್ ವೀರ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada