• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಮೇಶ್ ಜಾರಕಿಹೊಳಿ, ಸಿಪಿ ಯೋಗೇಶ್, HDKಗೆ ಮಾನ ಮರ್ಯಾದೆ ಇದೆಯ? : ಶಾಸಕ ಬೇಳೂರು ಗೋಪಾಲಕೃಷ್ಣ

Any Mind by Any Mind
October 30, 2023
in ಕರ್ನಾಟಕ
0
ರಮೇಶ್ ಜಾರಕಿಹೊಳಿ, ಸಿಪಿ ಯೋಗೇಶ್, HDKಗೆ ಮಾನ ಮರ್ಯಾದೆ ಇದೆಯ? : ಶಾಸಕ ಬೇಳೂರು ಗೋಪಾಲಕೃಷ್ಣ
Share on WhatsAppShare on FacebookShare on Telegram

ADVERTISEMENT

ರಾಜಕಾರಣ ನಿಂತ ನೀರಲ್ಲ. ಆಪರೇಷನ್ ಕಮಲ ಅನ್ನೊದು ಅವರ ಹುಚ್ಚು ಕನಸು. ರಮೇಶ್ ಜಾರಕಿಹೊಳಿ, ಸಿ.ಪಿ‌. ಯೋಗೀಶ್ವರ್ ಎಚ್ ಡಿ ಕುಮಾರಸ್ವಾಮಿ ಅ ವರಿಗೆಲ್ಲ ಮಾನ ಮರ್ಯಾದೆ ಇದಿಯಾ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಯಡಿಯೂರಪ್ಪ ಅವರ ನಾಯಕತ್ವ ಇದ್ದರೂ 110 ದಾಟಿಲ್ಲ. ರಮೇಶ್ ಜಾರಕಿಹೊಳಿ, ಸಿ.ಪಿ‌. ಯೋಗೀಶ್ವರ್ ರಿಂದ ಆಪರೇಷನ್ ಕಮಲ ಶುರುವಾಗಿದೆ. ಇವರ ಅಸ್ತಿತ್ವ ಉಳಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಇವರಿಗೇನಾದರೂ ಮಾನ ಮರ್ಯಾದೆ ಇದಿಯಾ…? ಎಂದು ಪ್ರಶ್ನಿಸಿದ್ದಾರೆ.

ಮುಂದುವರೆದು, ಹೆಚ್.ಡಿ ಕುಮಾರಸ್ವಾಮಿ ಸಹ ಆಪರೇಷನ್ ಕಮಲ ಮಾಡಲು ಹೊರಟಿದ್ದಾರೆ. ಅವರೊಂದಿಗೆ 3-4 ಜನರಿದ್ದಾರೆ. ಸರ್ಕಾರ ಬಿಳಿಸುವ ತಾಕತ್ತು, ಶಕ್ತಿ ಅವರಿಗಿಲ್ಲ. ನಮ್ಮ ಎಂ.ಎಲ್.ಎ. ಜೊತೆಗೆ ಕೆಲವರು ಮಾತನಾಡುತ್ತಿದ್ದಾರೆ. 50 ಕೋಟಿ ಕೊಡ್ತಿವಿ ಅಂತಾ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಕ್ರಾಂತಿ ಬಳಿಕ ಸರ್ಕಾರ ಬೀಳುತ್ತೆ ವಿಚಾರಕ್ಕೆ ಪ್ರತಿಕ್ತಿಸಿದ ಅವರು, ರಕ್ತದಲ್ಲಿ ಬರೆದುಕೊಡುತ್ತೇನೆ ನಮ್ಮ ಸರ್ಕಾರ ಬೀಳಲ್ಲ. ಕಾಂಗ್ರೆಸ್ ಮೂರು ಬಾಗಿಲು ಎಂಬ ಕಟೀಲು ಹೇಳುತ್ತುದ್ದಾರೆ ಅವರು ಹರಕು ಬಾಯಿ ಮನುಷ್ಯ. ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್ ಇರಲ್ಲ ಅಂತ ಹೇಳಿದ್ರು. ಈಗ ಎಲ್ಲಿ ಹೋಗಿದ್ದಾರೆ ನಳೀನ್. ಬಿಜೆಪಿದು 6 ಬಾಗಿಲು ಆಗಿದೆ. ಅಶೋಕ್, ಸಂತೋಷ್, ಯತ್ನಾಳ್, ಯಡಿಯೂರಪ್ಪ, ಬೊಮ್ಮಾಯಿ ಹೀಗೆ 6 ಬಾಗಿಲು ಇದೆ. ನಳೀನ್ ಕುಮಾರ್ ಗೆ ಮಾನಾ ಮರ್ಯಾದೆ ಇದೆಯಾ…? ಎಂದು ಪ್ರಶ್ನಿಸಿದ್ದಾರೆ.

ಆಪರೇಷನ್‌ ಕಮಲ ಬಿಜೆಪಿಯವರ ಹುಚ್ಚು ಕನಸು. ಇವರ ಯೋಗ್ಯತೆಗೆ ಯಡಿಯೂರಪ್ಪನವರ ಸಾರಥ್ಯ ಇದ್ರೂ ಎಷ್ಟು ಗೆದ್ದರು. ಚಾಲೆಂಜ್ ಮಾಡ್ತೇನೆ. ನಮ್ಮ ಸರ್ಕಾರನಾ ಬಿಳಿಸಲಿ ನೋಡೋಣ. ಇವರಿಗೆ ಮಾನ ಮರ್ಯಾದೆ ಇದಿದ್ರೆ ವಿರೋಧ ಪಕ್ಷ ನಾಯಕರನ್ನ ಮಾಡುತ್ತಿದ್ದರು. ನಾವು ಉತ್ತಮ ಆಡಳಿತ ಕೊಡುತ್ತಿದ್ದೆವೆ ಎಂದು ಹೇಳಿದ್ದಾರೆ .

ಕೆಲವಂದಿಷ್ಟು ಜನರಿದ್ದಾರೆ, ಯೋಗೇಶ್, ರಮೇಶ್ ಜಾರಕಿಹೊಳಿ ಅಂತವರು ಹೀಗೆ ಮಾಡುತ್ತಿದ್ದಾರೆ. ತಮ್ಮ ಪಕ್ಷದಲ್ಲಿ ಅಸ್ಥಿತ್ವ ಉಳಿಸಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ. ಕುಮಾರ್ ಸ್ವಾಮಿ ಅವರು ಅಮಿತ್ ಷಾಗೆ ಕರ್ನಾಟಕ ದಲ್ಲಿ ಚೆಂಜ್ ಮಾಡ್ತೇವೆ ಅಂತ ಹೇಳಿ ಬಂದಿದ್ದಾರೆ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಬೆಂಬಲದಿಂದ ಮುಖ್ಯಮಂತ್ರಿ ಆದವರು. ಪಕ್ಷ ಬೀಳಿಸಲು ಸಣ್ಣ ಷಡ್ಯಂತರ ನಡಿದಿದೆ. ನೂರು ಕೋಟಿ ಕೊಟ್ಟರೂ ಯಾರು ಹೋಗಲ್ಲ. ಯಾಕಂದ್ರೆ 17 ಜನ ಹೋಗಿ ಅನುಭವಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಹುಲಿ ಉಗುರಿಗೂ ಹಿಂಧುತ್ವ ಬೆರೆಸಿದ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ್ಯಾರೋ ತಲೆ ಕೆಟ್ಟಿರಬೇಕು. ಆರಗ ಜ್ಞಾನೇಂದ್ರಗೆ ಬುದ್ದಿ ಇಲ್ಲ. ಅವರದ್ದು ಬರೇ ತಲೆ ಹರಟೆ ಜಾಸ್ತಿ. ಅಧಿಕಾರಿಗಳು ಸವದಿ ಅವರ ಮನೆಗೂ ಹೋಗಿದ್ದಾರೆ. ಎಲ್ಲಾ ಪಕ್ಷದವರ ಮನೆಗೂ ಹೋಗಿದ್ದಾರೆ. ಇದರಲ್ಲಿ ಪಕ್ಷ ಎಲ್ಲಿಂದ ಬಂತು. ಮಲೆನಾಡಿನ ಮನೆಗಳಲ್ಲಿ ಜಿಂಕೆ ಕೊಂಬು, ಕೋಣದ ಕೊಂಬು ಸಿಗೋದು ಮಾಮೂಲು. ಕಾಡಲ್ಲಿ ಸಿಕ್ಕವನ್ನು ತಂದು ಇಟ್ಟುಕೊಂಡಿರುತ್ತಾರೆ. ಅರಣ್ಯ ಇಲಾಖೆಗೆ ಕೊಡಲು ಎರಡು ತಿಂಗಳು ಅವಕಾಶವಿದೆ ಎಂದು ಹೇಳಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

Next Post

ಸರ್ಕಾರಿ ನೌಕರರನ್ನು 90 ದಿನಗಳಿಗಿಂತ ಹೆಚ್ಚು ಅಮಾನತುಗೊಳಿಸುವಂತಿಲ್ಲ : ಸುಪ್ರೀಂ ಕೋರ್ಟ್ ತೀರ್ಪು

Related Posts

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
0

ಕಾಂಗ್ರೆಸ್ (Congress) ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದು, ಸಂಪೂರ್ಣ 5 ವರ್ಷ ನಾನೇ ಸಿಎಂ ಎಂಬ...

Read moreDetails
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

July 10, 2025

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025
Next Post
ಸುಪ್ರೀಂ ಕೋರ್ಟ್‌

ಸರ್ಕಾರಿ ನೌಕರರನ್ನು 90 ದಿನಗಳಿಗಿಂತ ಹೆಚ್ಚು ಅಮಾನತುಗೊಳಿಸುವಂತಿಲ್ಲ : ಸುಪ್ರೀಂ ಕೋರ್ಟ್ ತೀರ್ಪು

Please login to join discussion

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada