• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೇರು ಮತ್ತು ಎಲೆ ಮಾತ್ರವಲ್ಲ ದಾಸವಾಳದ ಹೂವಿನಿಂದ ಇರುವಂತಹ ಪ್ರಯೋಜನಗಳು ಹೆಚ್ಚು.!

Rachita by Rachita
January 27, 2025
in Top Story, ಜೀವನದ ಶೈಲಿ, ಸೌಂದರ್ಯ
0
ಬೇರು ಮತ್ತು ಎಲೆ ಮಾತ್ರವಲ್ಲ ದಾಸವಾಳದ ಹೂವಿನಿಂದ ಇರುವಂತಹ ಪ್ರಯೋಜನಗಳು ಹೆಚ್ಚು.!
Share on WhatsAppShare on FacebookShare on Telegram

ದಾಸವಾಳದ ಗಿಡ ಹಾಗೂ ಬೇರಿನಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ ಮಾತ್ರವಲ್ಲದೆ ದಾಸವಾಳದ ಹೂವು ಕೂಡ ತುಂಬಾನೇ ಒಳ್ಳೆಯದು, ಆರೋಗ್ಯಕ್ಕೆ ಸೌಂದರ್ಯಕ್ಕೆ ದಾಸವಾಳದ ಹೂವು ಬೆಸ್ಟ್. ಅದರಲ್ಲೂ ಕೆಂಪು ಹಾಗೂ ಬಿಳಿ ದಾಸವಾಳ ಉತ್ತಮ. ಹಾಗಿದ್ರೆ ಈ ದಾಸವಾಳದ ಹೂವಿನಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದರ ಪ್ರಶ್ನೆಗೆ ಇಲ್ಲಿದೆ ಉತ್ತರ.

ADVERTISEMENT

ರಕ್ತದ ಒತ್ತಡ ಕಡಿಮೆಯಾಗುತ್ತದೆ

ಸಾಕಷ್ಟು ಫ್ಲೇವರ್ನ ಟೀಯನ್ನ ಸೇರಿಸುತ್ತೇವೆ ಅದೇ ರೀತಿ ದಾಸವಾಳದ ಟೀ ಕೂಡ ಉತ್ತಮ, ಈ ಟೀ ಸೇವಿಸುವುದರಿಂದ ಟೆನ್ಶನ್ ಕಡಿಮೆಯಾಗುವುದು ಮಾತ್ರವಲ್ಲದೆ ದೇಹದಲ್ಲಿರುವಂತಹ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯ ಸಮಸ್ಯೆ

ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ ಇದರಿಂದ ಹೊಟ್ಟೆ ನೋವು ಕನ್ಸ್ಟ್ರಿಕ್ಟೇಶನ್ ಅಂತ ಸಮಸ್ಯೆಗಳು ಎದುರಾಗುತ್ತದೆ ಜೊತೆಗೆ ಮಲಬದ್ಧತೆ, ಅತಿಸಾರ ಮತ್ತು ಕೆರಳಿಸುವ ಕರುಳಿನ ಸಹಲಕ್ಷಣಗಳು. ಪ್ರತಿದಿನ ದಾಸವಾಳವನ್ನು ನೀರಿನಲ್ಲಿ ಕುದಿಸಿ ಸೇವಿಸುವುದರಿಂದ ಅಥವಾ ಟೀ ಕುಡಿಯುವುದರಿಂದ ಜೀರ್ಣಕ್ರಿಯ ಸಮಸ್ಯೆ ನಿವಾರಣೆಯಾಗುತ್ತದೆ.

ಸ್ಕಿನ್ ಟೋನರ್

ದಾಸವಾಳದ ಹೂವನ್ನು ತ್ವಚೆಗು ಕೂಡ ಬಳಸಬಹುದು..ಹಾಗೂ ಮುಖ್ಯವಾಗಿ ದಾಸವಾಳದ ಹೂವು ಚರ್ಮದ pH ಅನ್ನು ಸಮತೋಲನಗೊಳಿಸಲು ಮತ್ತು ರಂಧ್ರಗಳ ನೋಟವನ್ನು ಕಡಿಮೆ ಮಾಡಲು ನೈಸರ್ಗಿಕ ಸ್ಕಿನ್ ಟೋನರ್ ಆಗಿ ಬಳಸಬಹುದು.

ಕೂದಲ ಬೆಳವಣಿಗೆ

ನೀವು ಬಳಸುವಂತಹ ಎಣ್ಣೆಯಲ್ಲಿ ದಾಲ್ಸವಾಳದ ಹೂವನ್ನು ಹಾಕಿ ಚೆನ್ನಾಗಿ ಕೊಡಿಸಿ ನಿಮ್ಮ ಕೂದಲಿಗೆ ಹಚ್ಚಿ ಕೆಲ ನಿಮಿಷಗಳ ಕಾಲ ಬಿಟ್ಟು ಸ್ನಾನ ಮಾಡುವುದರಿಂದ ಕೂದಲು ಉದ್ದವಾಗಿ ದಟ್ಟವಾಗಿ ಬೆಳೆಯುತ್ತದೆ.

ನ್ಯಾಚುರಲ್ ಡೈ ಆಗಿಯೂ ಬಳಸಬಹುದು

ಬಿಳಿ ಕೂದಲನ್ನ ಕಪ್ಪು ಮಾಡೋದಕ್ಕೆ ಸಾಕಷ್ಟು ಜನ ಕೆಮಿಕಲ್ಸ್ ಇರುವಂತಹ ಡೈಗಳನ್ನ ಬಳಸುತ್ತಾರೆ, ಬದಲಿಗೆ ನೀವು ದಾಸವಾಳವನ್ನು ರುಬ್ಬಿ ವಾಕ್ಯವನ್ನು ಕೂದಲಿಗೆ ಹಚ್ಚಿ ಈ ಅಭ್ಯಾಸವನ್ನು ಬಿಡದೆ ಪಾಲಿಸಿದ್ರೆ ಬಿಳಿ ಕೂದಲು ಕಪ್ಪಾಗುವುದು ಗ್ಯಾರಂಟಿ.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ED ಕೇವಲ ಒಂದು ಪೊಲಿಟಿಕಲ್ ಏಜೆನ್ಸಿ ಆಗಿದೆ..! ಜಾರಿ ನಿರ್ದೇಶನಾಲಯದ ವಿರುದ್ಧ ಕೃಷ್ಣ ಬೈರೇಗೌಡ ವಾಗ್ದಾಳಿ! 

Next Post

ಸರ್ಕಾರ ನಮಗೆ ನಯಾ ಪೈಸೆ ಕೊಡುವುದು ಬೇಡ .. ಟಿಡಿಆರ್ ಕೊಡಲಿ ಸಾಕು ! ಸುಗ್ರೀವಾಜ್ಞೆ ವಿರುದ್ಧ ಸಂಸದ ಯದುವೀರ್ ಕಿಡಿ ! 

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಸರ್ಕಾರ ನಮಗೆ ನಯಾ ಪೈಸೆ ಕೊಡುವುದು ಬೇಡ .. ಟಿಡಿಆರ್ ಕೊಡಲಿ ಸಾಕು ! ಸುಗ್ರೀವಾಜ್ಞೆ ವಿರುದ್ಧ ಸಂಸದ ಯದುವೀರ್ ಕಿಡಿ ! 

ಸರ್ಕಾರ ನಮಗೆ ನಯಾ ಪೈಸೆ ಕೊಡುವುದು ಬೇಡ .. ಟಿಡಿಆರ್ ಕೊಡಲಿ ಸಾಕು ! ಸುಗ್ರೀವಾಜ್ಞೆ ವಿರುದ್ಧ ಸಂಸದ ಯದುವೀರ್ ಕಿಡಿ ! 

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada