• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಕ್ಕಳು ಪ್ರತಿದಿನ ಮಖಾನವನ್ನು ತಿನ್ನುವುದರಿಂದ,ಆಗುವ ಆರೋಗ್ಯ ಪ್ರಯೋಜನಗಳು.!

Rachita by Rachita
February 18, 2025
in Top Story, ಜೀವನದ ಶೈಲಿ
0
ಮಕ್ಕಳು ಪ್ರತಿದಿನ ಮಖಾನವನ್ನು ತಿನ್ನುವುದರಿಂದ,ಆಗುವ ಆರೋಗ್ಯ ಪ್ರಯೋಜನಗಳು.!
Share on WhatsAppShare on FacebookShare on Telegram

ಮಖಾನ ಅಂದ್ರೆ ಹೆಚ್ಚು ಜನರಿಗೆ ತಿಳಿದಿರುವ ಒಂದು ಪದಾರ್ಥ ಅಂತಾನೆ ಹೇಳಬಹುದು, ಮಖಾನವನ್ನು ಬಳಸಿ ಸಾಕಷ್ಟು ಔಷಧಿಗಳನ್ನ ಕೂಡ ತಯಾರು ಮಾಡುತ್ತಾರೆ.ಇದರಲ್ಲಿ ಇರುವಂತಹ ಅಂಶಗಳು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.ಇದನ್ನ ತಾವರೆ ಹೂವಿನ ಬೀಜ ಅಂತಾನೂ ಕರೆಯುತ್ತಾರೆ. ಇನ್ನು ಮಖಾನದ ರುಚಿ ಸೇಮ್ ಪಾಪ್ಕಾರ್ನ್ ರೀತಿ ಇರುತ್ತದೆ. ತಾವರೆ ಹೂವಿನ ಬೀಜವನ್ನು ಹುರಿದಾಗ ಬಿಳಿಯ ಸ್ಪೋಂಜ್ ರೀತಿಯ ಆಗುತ್ತದೆ. ಇದನ್ನು ಪ್ರತಿದಿನ ಒಂದು ಹಿಡಿಯಷ್ಟು ಮಕ್ಕಳಿಗೆ ನೀಡುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.

ADVERTISEMENT

ಹೆಚ್ಚು ಪ್ರೋಟೀನ್ 

ಮಖಾನದಲ್ಲಿ ಪ್ರೋಟೀನ್ ಅಂಶ ಹೆಚ್ಚಿರುತ್ತದೆ ಪ್ರತಿದಿನ ಮಕ್ಕಳಿಗೆ ಒಂದು ಹಿಡಿಯಷ್ಟು ಮಖಾನದಲ್ಲಿ ನೀಡುವುದರಿಂದ ಮಕ್ಕಳ ಬೆಳವಣಿಗೆಗೆ ಸಹಾಯಕಾರಿಯಾಗುತ್ತದೆ.

ಫೈಬರ್ ಅಂಶ

ಮಖಾನದಲ್ಲಿ ನಾರಿನಂಶ ಹೆಚ್ಚಿರುತ್ತದೆ ಮಕ್ಕಳು ಮಖನವನ್ನ ಸೇವಿಸುವುದರಿಂದ ಜೀರ್ಣಕ್ರಿಯೆ ಉತ್ತಮವಾಗಿ ಆಗುತ್ತದೆ, ಕಾನ್ಸ್ಟಿಪೇಶನ್ ಸಮಸ್ಯೆ ನಿವಾರಣೆ ಆಗುತ್ತದೆ ಹಾಗೂ ಕರುಳಿನ ಚಟುವಟಿಕೆ ಕೂಡ ಉತ್ತಮವಾಗಿರುತ್ತದೆ.

ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ

ಮಖಾನವು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು ಅದು ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತದಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಮೂಳೆಯ ಆರೋಗ್ಯ

ಮಖಾನದಲ್ಲಿರುವಂಥ ಮಿನರಲ್ಸ್ ಹಾಗೂ ಕ್ಯಾಲ್ಸಿಯಂ ಅಂಶದಿಂದ ಮೂಳೆಗಳು ಗಟ್ಟಿಯಾಗುತ್ತದೆ..ಹಾಗೂ ಮೂಳೆಗಳ ಬೆಳವಣಿಗೆಗೂ ಕೂಡ ಬೆಸ್ಟ್.

Previous Post

ಸಿಎಂ ಆಪ್ತರಿಂದ ಎಐಸಿಸಿ‌ ನಾಯಕರ ಸರಣಿ ಭೇಟಿ..! ತೀವ್ರ ಕುತೂಹಲ ಮೂಡಿಸಿದ ಜಮಿರ್- ಖರ್ಗೆ ಭೇಟಿ ! 

Next Post

ಕಷ್ಟದಲ್ಲಿ ಬೆಂಬಲಕ್ಕೆ ನಿಲ್ಲುವ ನಿಷ್ಕಲ್ಮಶ ಹೃದಯಗಳಿಗೆ ಸದಾ ಚಿರಋಣಿ – ಫ್ಯಾನ್ಸ್ ಗೆ ದರ್ಶನ್ ಭಾವನಾತ್ಮಕ ಪೋಸ್ಟ್ ! 

Related Posts

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
0

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಕಷ್ಟದಲ್ಲಿ ಬೆಂಬಲಕ್ಕೆ ನಿಲ್ಲುವ ನಿಷ್ಕಲ್ಮಶ ಹೃದಯಗಳಿಗೆ ಸದಾ ಚಿರಋಣಿ – ಫ್ಯಾನ್ಸ್ ಗೆ ದರ್ಶನ್ ಭಾವನಾತ್ಮಕ ಪೋಸ್ಟ್ ! 

ಕಷ್ಟದಲ್ಲಿ ಬೆಂಬಲಕ್ಕೆ ನಿಲ್ಲುವ ನಿಷ್ಕಲ್ಮಶ ಹೃದಯಗಳಿಗೆ ಸದಾ ಚಿರಋಣಿ - ಫ್ಯಾನ್ಸ್ ಗೆ ದರ್ಶನ್ ಭಾವನಾತ್ಮಕ ಪೋಸ್ಟ್ ! 

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada