• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು ಪೊಲೀಸರಲ್ಲಿ ಮರೆಯಾಯ್ತಾ ಮಾನವೀಯತೆ..? ವ್ಯಕ್ತಿ ಪ್ರಾಣ ಹೋಗ್ತಿದ್ರೂ ಸುಮ್ಮನೆ ನಿಂತಿದ್ದು ಏಕೆ..? ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್..

ಪ್ರತಿಧ್ವನಿ by ಪ್ರತಿಧ್ವನಿ
July 20, 2024
in Top Story, ಇದೀಗ, ಕರ್ನಾಟಕ, ದೇಶ
0
ಬೆಂಗಳೂರು ಪೊಲೀಸರಲ್ಲಿ ಮರೆಯಾಯ್ತಾ ಮಾನವೀಯತೆ..? ವ್ಯಕ್ತಿ ಪ್ರಾಣ ಹೋಗ್ತಿದ್ರೂ ಸುಮ್ಮನೆ ನಿಂತಿದ್ದು ಏಕೆ..? ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್..
Share on WhatsAppShare on FacebookShare on Telegram

ಆರಕ್ಷಕರು ಸಾಮಾನ್ಯ ಜನರಿಗೆ ರಕ್ಷಣೆ ಕೊಡಬೇಕು. ಕಷ್ಟ ಎಂದವರ ಕಷ್ಟಕ್ಕೆ ಸ್ಪಂದಿಸಬೇಕು. ಆದ್ರೆ ಇತ್ತೀಚಿನ ದಿನಗಳಲ್ಲಿ ಪೊಲೀಸರ ವರ್ತನೆ ಯಾಕೋ ತೃಪ್ತಿದಾಯಕವಾಗಿಲ್ಲ. ಈ ಮಾತಿಗೆ ಉದಾಹರಣೆ ಎಂಬಂತೆ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ADVERTISEMENT

ಪೊಲೀಸರ ವರ್ತನೆಯನ್ನ ರಾಜಕಾರಣಿಗಳು ಹಾಗೂ ಸಾಮಾನ್ಯರು ತೀವ್ರವಾಗಿ ಖಂಡಿಸಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಕಳವಳಕಾರಿ ದೃಶ್ಯವೊಂದು ನೋಡುಗರನ್ನು ಬೆಚ್ಚಿಬೀಳಿಸಿದೆ. ರಾತ್ರಿ ವೇಳೆ ಅಪಘಾತಕ್ಕೊಳಗಾದ ವ್ಯಕ್ತಿಯ ಕಿವಿಯಲ್ಲಿ ರಸ್ತೆ ಸುರಿಯುತ್ತಿದ್ದರೆ ಪೊಲೀಸರು ತಮ್ಮ ಬಳಿ ವಾಹನವಿದ್ದರೂ ಅದನ್ನು ಬಳಸದೆ ಬೇರೆ ವಾಹನಗಳನ್ನು ನಿಲ್ಲಿಸುತ್ತಿರುವ ದೃಶ್ಯ ಕಂಡು ಬಂದಿದೆ.ಬೆಂಗಳೂರಿನಲ್ಲಿ ನಡೆದ ಘಟನೆ ಎಂದು ಹೇಳಲಾದ ಈ ದೃಶ್ಯದಲ್ಲಿ ರಸ್ತೆ ಮೇಲೆ ಒಬ್ಬ ವ್ಯಕ್ತಿ ಬಿದ್ದಿದ್ದಾನೆ. ಆತನ ಕಿವಿಯಿಂದ ರಕ್ತಸ್ರಾವವಾಗುತ್ತಿದೆ. ಆದರೆ ಪೊಲೀಸರು ಮಾತ್ರ ತಮ್ಮ 112 ವಾಹನವನ್ನು ರಸ್ತೆ ಬದಿ ಹಾಕಿ ಬೇರೆ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ತಮ್ಮ ವಾಹನದಲ್ಲಿ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಬಹುದು. ಆದರೆ ಮಾನವೀಯತೆ ಮರೆತ ಪೊಲೀಸರು ಬೇರೆ ವಾಹನಕ್ಕಾಗಿ ಕಾಯುತ್ತಾ ವಿನಾಕಾರಣ ತಡ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ.ವಿಡಿಯೋದಲ್ಲಿ ಆರಂಭದಲ್ಲಿ ರಸ್ತೆ ಮೇಲೆ ಬಿದ್ದಿರುವ ವ್ಯಕ್ತಿಯನ್ನು ತೋರಿಸಲಾಗುತ್ತದೆ. ಪೊಲೀಸರನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯುತ್ತಾ ವಿಡಿಯೋ ಮಾಡುತ್ತಿರುವ ವ್ಯಕ್ತಿ ಪೊಲೀಸರನ್ನು ಪ್ರಶ್ನೆ ಮಾಡುತ್ತಾರೆ. ಪೊಲೀಸರನ್ನು ಪ್ರಶ್ನೆ ಮಾಡುವುದು ದೃಶ್ಯದಲ್ಲಿ ಕೇಳಿ ಬರುತ್ತದೆ. ‘ಸರ್.. ನಿಮ್ಮ ಕಾರು ಇದಿಯಲ್ಲಾ…. ಅದರಲ್ಲೇ ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಕರೆದುಕೊಂಡು ಹೋಗಿ… ಕಳ್ಳರನ್ನ ಸುಳ್ಳರನ್ನ ನಿಮ್ಮನ್ನ ಮಾತ್ರ ಕರೆದುಕೊಂಡು ಹೋಗೋಕೆ 112 ವಾಹನ ಇರೋದಾ? ಈ ವ್ಯಕ್ತಿ ಪ್ರಾಣ ಹೋದರೆ ಅವರನ್ನು ನಂಬಿಕೊಂಡವರನ್ನು ನೀವು ನೋಡಿಕೊಳ್ಳುತ್ತೀರಾ ಸರ್…? ನಿಮ್ಮ ವಾಹನದಲ್ಲಿ (112) ಕರೆದುಕೊಂಡು ಹೋಗಿ ಸರ್…. ನಿಮ್ಮ ವಾಹನ ಇದ್ದರು ತಡ ಯಾಕ್ ಮಾಡ್ತಾ ಇದಿರಾ ಸರ್?” ಎಂದು ವಿಡಿಯೋ ಮಾಡುವ ವ್ಯಕ್ತಿ ಪೊಲೀಸರಿಗೆ ಪ್ರಶ್ನೆ ಮಾಡುತ್ತಾರೆ.


ಯಾವುದೂ ಅಂಬ್ಯುಲೆನ್ಸ್ ಬರ್ತಾಯಿಲ್ಲ ನಾವೇನ್ ಮಾಡೋಣಾ ಎಂದು ಉಡಾಫೆ ಉತ್ತರ ನೀಡಿದ್ದಾರೆ.ತಮ್ಮ ಬಳಿ ಕಾರು ಇದ್ದರೂ ಕೂಡ ಕಿಂಚಿತ್ತು ದಯೆ ಇಲ್ಲದೆ ಪೊಲೀಸರು ನಡೆದುಕೊಂಡಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಜೊತೆಗೆ ಪೊಲೀಸ್ ವಾಹನ ಸಂಖ್ಯೆ ಕೂಡ ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. KA02G4671 ಪೊಲೀಸ್ ವಾಹನದ ನಂಬರ್ ವಿಡಿಯೋದಲ್ಲಿ ಸೆರೆಯಾಗಿದೆ. ಪೋಲೀಸರ ವರ್ತನೆ ಸಾಕಷ್ಟು ಕೆಂಗಣ್ಣಿಗೆ ಗುರಿಯಾಗಿದೆ. ವರ್ಗಾತೀತವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಘಟನೆಯನ್ನ ಖಂಡಿಸಲಾಗುತ್ತಿದೆ.

Tags: . police investigation undergoing..#karnataka policeaccidentAccident Case
Previous Post

ವಿಶ್ವವಿಖ್ಯಾತ ದಸರಾಗೆ ಮೈಸೂರಿಗೆ ಎಂಟ್ರಿ ಕೊಡಲಿದೆ ಗಜಪಡೆ ! ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು !

Next Post

PHONE PAY ಅನ್ ಇನ್‌ಸ್ಟಾಲ್ ಮಾಡಿಲ್ವಾ ಇನ್ನು.. ಏನ್ ಕಾರಣ ಗೊತ್ತಾ..?

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
PHONE PAY ಅನ್ ಇನ್‌ಸ್ಟಾಲ್ ಮಾಡಿಲ್ವಾ ಇನ್ನು.. ಏನ್ ಕಾರಣ ಗೊತ್ತಾ..?

PHONE PAY ಅನ್ ಇನ್‌ಸ್ಟಾಲ್ ಮಾಡಿಲ್ವಾ ಇನ್ನು.. ಏನ್ ಕಾರಣ ಗೊತ್ತಾ..?

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada