• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಭರ್ಜರಿ ಜಯದೊಂದಿಗೆ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟ ಬೆಂಗಳೂರು ಬುಲ್ಸ್

ಪ್ರತಿಧ್ವನಿ by ಪ್ರತಿಧ್ವನಿ
February 21, 2022
in ಕ್ರೀಡೆ
0
ಭರ್ಜರಿ ಜಯದೊಂದಿಗೆ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟ ಬೆಂಗಳೂರು ಬುಲ್ಸ್
Share on WhatsAppShare on FacebookShare on Telegram

ADVERTISEMENT

ಇಂದು ನಡೆದ ಪ್ರೊ ಕಬಡ್ಡಿ ಲೀಗ್ (Pro Kabaddi) ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಭರ್ಜರಿ ಜಯಭೇರಿ ಬಾರಿಸಿ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟಿದ್ದೆ.

ಹೌದು, ಇಂದು ನಡೆದ ಎಲಿಮಿನೇಟರ್ ಪಂದ್ಯಗಳಲ್ಲಿ ಪುಣೇರಿ ಪಲ್ಟನ್ ವಿರುದ್ದ ಯುಪಿ ಯೋಧಾ ಗೆದ್ದರೆ, ಗುಜರಾತ್ ಜೈಂಟ್ಸ್ ವಿರುದ್ದ ಬೆಂಗಳೂರು ಬುಲ್ಸ್ ಭರ್ಜರಿ ಜಯ ಸಾಧಿಸಿದೆ. ಪಂದ್ಯದ ಆರಂಭದಿಂದಲೂ ಅದ್ಭುತವಾಗಿ ಆಡಿಕೊಂಡ ಬಂದ ಬೆಂಗಳೂರು ಬುಲ್ಸ್ ಕೊನೆಯವರೆಗೂ ತನ್ನ ಪಾರ್ಮ್ ಅನ್ನು ಬಿಟ್ಟುಕೊಡದೆ 20 ಅಂಕ ಅಂತರದಲ್ಲಿ ಜಯಭೇರಿಗಳಿಸಿದೆ.

ಬುಲ್ಸ್ ತಂಡವು 49 ಅಂಕಗಳಿಸಿದರೆ, ಗುಜರಾತ್ ಜೈಂಟ್ಸ್ ತಂಡವು 29 ಅಂಕಗಳಿಸುವ ಮೂಲಕ 20 ಅಂಕಗಳ ಅಂತರದಿಂದ ಸೋಲೋಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಬೆಂಗಳೂರು ಬುಲ್ಸ್ ತಂಡವು ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಬೆಂಗಳೂರು ಬುಲ್ಸ್ನ ಕ್ಯಾಪ್ಟನ್ ಮತ್ತು ಸೂಪರ್ ರೈಡತ್ ಪವನ್ ಕುಮಾರ್ ಶೆಹ್ರಾವತ್ 11 ಪಾಯಿಂಟ್ ಕಲೆಹಾಕಿದರೆ, ಚಂದ್ರನ್ ರಂಜಿತ್ 7 ರೈಡಿಂಗ್ ಪಾಯಿಂಟ್ ಪಡೆದುಕೊಂಡರು.

ಪುಣೇರಿ ಪಲ್ಟನ್ (31) ವಿರುದ್ದ ಯುಪಿ ಯೋಧಾ 42 ಅಂಕ ಪಡೆಯುವ ಮೂಲಕ 11 ಅಂಕಗಳ ಅಂತರದಿಂದ ಗೆದ್ದು ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಎಲಿಮಿನೇಟರ್ ನಲ್ಲಿ ಗೆದ್ದ ಯುಪಿ ಯೋಧಾ ಫೆಬ್ರವರಿ 23ರಂದು ನಡೆಯಲಿರುವ ಸೆಮಿ ಫೈನಲ್ 1ರಲ್ಲಿ ಪಟ್ನಾ ಪೈರೇಟ್ಸ್ ಎದುರಾಳಿಯಾಗಿಲಿದೆ. ಬೆಂಗಳೂರು ಬುಲ್ಸ್ ಹಾಗೂ ದಬಾಂಗ್ ಡೆಲ್ಲಿ ಸೆಣಸಲಿದೆ. ಫೈನಲ್ ಪಂದ್ಯವು ಫೆಬ್ರವರಿ 25 ರಂದು ನಡೆಯಲಿದೆ.

ಫೆ.23ರ ಸೆಮಿಫೈನಲ್ಸ್ ಪಂದ್ಯಗಳ ವಿವರ:

• ಯುಪಿ ಯೋಧಾ – ಪಟ್ನಾ ಪೈರೇಟ್ಸ್, ಸಂಜೆ 7.30ಕ್ಕೆ

• ಬೆಂಗಳೂರು ಬುಲ್ಸ್ – ದಬಾಂಗ್ ಡೆಲ್ಲಿ, ರಾತ್ರಿ 8.30ಕ್ಕೆ

ನೇರಪ್ರಸಾರ: ಸ್ಟಾರ್ಸ್ಪೋರ್ಟ್ಸ್, ಹಾಟ್ಸ್ಟಾರ್

Tags: ಕನ್ನಡಕರ್ನಾಟಕಪ್ರೊ ಕಬಡ್ಡಿಬೆಂಗಳೂರು ಬುಲ್ಸ್ಸೆಮಿಫೈನಲ್ಸ್
Previous Post

ಬೇಸಿಗೆಯ ಆರಂಭದಲ್ಲೇ ನೀರಿಗಾಗಿ ಹಾಹಾಕಾರ : ಕೊಳವೆ ಬಾವಿಯಿಂದ ಅಂತರ್ಜಲ ಮಟ್ಟ ಕುಸಿತ!

Next Post

ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ

Related Posts

ವೈಭವ್‌ ಸೂರ್ಯವಂಶಿಗೆ ಬಾಲ ಪುರಸ್ಕಾರ : ಮೋದಿ ಮೆಚ್ಚಿದ ಪೋರನಿಗೆ ಶುಭ ಹಾರೈಸಿದ ಮುರ್ಮು
Top Story

ವೈಭವ್‌ ಸೂರ್ಯವಂಶಿಗೆ ಬಾಲ ಪುರಸ್ಕಾರ : ಮೋದಿ ಮೆಚ್ಚಿದ ಪೋರನಿಗೆ ಶುಭ ಹಾರೈಸಿದ ಮುರ್ಮು

by ಪ್ರತಿಧ್ವನಿ
December 26, 2025
0

ಬೆಂಗಳೂರು : ಕ್ರಿಕೆಟ್‌ ಆಟದಲ್ಲಿ ತನ್ನ ಬ್ಯಾಟಿಂಗ್‌ ಶೈಲಿಯ ಮೂಲಕವೇ ಕ್ರೀಡಾಸಕ್ತರ ಮನಗೆದ್ದಿರುವ ಬಿಹಾರದ ಪ್ರತಿಭೆ ವೈಭವ್‌ ಸೂರ್ಯವಂಶಿಗೆ ಪ್ರತಿಷ್ಠಿತ ಬಾಲ ಪುರಸ್ಕಾರ ಒಲಿದಿದೆ. ನವದೆಹಲಿಯಲ್ಲಿಂದು ನಡೆದ...

Read moreDetails
ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

ಚಿನ್ನಸ್ವಾಮಿಯಲ್ಲಿ ಪಂದ್ಯಾವಳಿಗೆ ರೆಡ್ ಸಿಗ್ನಲ್

December 23, 2025
ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ

December 22, 2025
ಲಂಕೆಯ ಚಾಮರಿ ಟೀಂ ವಿರುದ್ಧ ಸೆಣಸಲು ಸಿದ್ಧವಾಯ್ತು ಭಾರತದ ಕೌರ್‌ ಪಡೆ : ಮಹಿಳಾ ಟೀ20 ಪಂದ್ಯದತ್ತ ಎಲ್ಲರ ಚಿತ್ತ..

ಲಂಕೆಯ ಚಾಮರಿ ಟೀಂ ವಿರುದ್ಧ ಸೆಣಸಲು ಸಿದ್ಧವಾಯ್ತು ಭಾರತದ ಕೌರ್‌ ಪಡೆ : ಮಹಿಳಾ ಟೀ20 ಪಂದ್ಯದತ್ತ ಎಲ್ಲರ ಚಿತ್ತ..

December 21, 2025
ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

December 20, 2025
Next Post
ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ

ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ

Please login to join discussion

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada