• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, July 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

11 ತಿಂಗಳ ಮಗು ಕೊಂ** ಕಥೆ ಕಟ್ಟಿದ್ದ ಬೆಂಗಳೂರಿನ ದಂಪತಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
July 8, 2026
in Top Story, ಕರ್ನಾಟಕ
0
11 ತಿಂಗಳ ಮಗು ಕೊಂ** ಕಥೆ ಕಟ್ಟಿದ್ದ ಬೆಂಗಳೂರಿನ ದಂಪತಿ ಬಂಧನ
Share on WhatsAppShare on FacebookShare on Telegram

ಬೆಂಗಳೂರು:  ತಂದೆ ತಾಯಿ ಜಗಳದಲ್ಲಿ ಕೂಸು ಬಡವಾಯ್ತು ಎನ್ನುವ ಮಾತೊಂದಿದೆ. ಆದರೆ ತಂದೆ ತಾಯಿ ಜಗಳದಲ್ಲಿ ಮಗುವಿನ ಪ್ರಾಣವೇ ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  11 ತಿಂಗಳ ಮಗುವನ್ನು ಕೊ** ಮಾಡಿ, ಅದರ ಸಾವನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಮಗುವಿನ ತಂದೆ-ತಾಯಿಯನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆಯಲ್ಲಿ ಹೊಸ ಸಾಕ್ಷ್ಯಗಳು ಬೆಳಕಿಗೆ ಬಂದ ಬಳಿಕ ಪೊಲೀಸರು ಕೊ** ಪ್ರಕರಣ ದಾಖಲಿಸಿದ್ದಾರೆ. ಶೇಕಪ್ಪ ಹಾಗೂ ವಿಜಯಲಕ್ಷ್ಮಿ ಬಂಧಿತ ಆರೋಪಿಗಳು.

ADVERTISEMENT
Kumarswamy On SIR Complaint: ನಾವು ಕೊಟ್ಟ ದಾಖಲೆಗಳನ್ನು ಕೇಂದ್ರ ಆಯೋಗ ನೋಟ್ ಮಾಡಿಕೊಂಡಿದೆ #pratidhvani

ಮೊದಲು ಮಗುವಿನ ತಂದೆ ಶೇಕಪ್ಪ, ತಾಯಿ ವಿಜಯಲಕ್ಷ್ಮಿ ಮಗುವಿಗೆ ಹಾಲುಣಿಸುವಾಗ ನಿದ್ದೆಗೆ ಜಾರಿದ್ದು, ಮಗು ಹಾಸಿಗೆಯಿಂದ ಕೆಳಗೆ ಬಿದ್ದು ಮೃತಪಟ್ಟಿದೆ ಎಂದು ಪೊಲೀಸರಿಗೆ ತಿಳಿಸಿದ್ದರು. ಈ ಮಾಹಿತಿ ಆಧರಿಸಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯಲ್ಲಿ ಸಂಗ್ರಹಿಸಿದ ಸಾಕ್ಷ್ಯಗಳು ಪೋಷಕರು ನೀಡಿದ ಹೇಳಿಕೆಗೆ ಹೊಂದಿಕೆಯಾಗಲಿಲ್ಲ. ಮಗುವಿನ ಸಾವಿನ ಹಿಂದೆ ಅನುಮಾನಾಸ್ಪದ ಅಂಶಗಳಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಮರುಪರಿಶೀಲಿಸಿ ಕೊಲೆ ಪ್ರಕರಣವಾಗಿ ದಾಖಲಿಸಿದರು.

Street Vendors :ಏಯ್ ದಂಡ ಕಟ್ಟು  #pratidhvani

ತನಿಖೆಯ ವೇಳೆ ಪೋಷಕರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದಾಗ ಹಲವು ಮಾಹಿತಿಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು, ದಂಪತಿ ಜಗಳದಲ್ಲಿ ಮಗು ಸಾವನ್ನಪ್ಪಿದ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Previous Post

ಬಾಸ್ ಸಿನಿಮಾ ಕೇಸ್‌: ಹೈಕೋರ್ಟ್‌ನಲ್ಲಿ 4 ಗಂಟೆ ಸುದೀರ್ಘ ವಿಚಾರಣೆ

Next Post

ಪ್ರೀತಂ ಗುಬ್ಬಿ ನಿರ್ದೇಶನದ ಹೊಸ ಚಿತ್ರಕ್ಕೆ ಕವಿತಾ ಲಂಕೇಶ್ ಪುತ್ರಿ ನಾಯಕಿ

Related Posts

Top Story

ಕ್ರೌರ್ಯಕ್ಕೆ ಮಿತಿಯಿಲ್ಲ ಹಿಂಸೆಗೆ ಕೊನೆಯಿಲ್ಲ

by ಪ್ರತಿಧ್ವನಿ
July 11, 2026
0

ನವ ಭಾರತವನ್ನು 2047ರ ವೇಳೆಗೆ ʼ ವಿಕಸಿತ ಭಾರತ ʼ ಆಗಿಸುವ ಕನಸು ಹೊತ್ತು ಡಿಜಿಟಲ್‌ ಯುಗದ ಯುವ ಜನಾಂಗ ಮುನ್ನಡೆಯುತ್ತಿದೆ. ಹೀಗೆಂದು ನಮ್ಮನ್ನಾಳುವ ಪ್ರಜಾಪ್ರಭುತ್ವದ ವಾರಸುದಾರರು...

Read moreDetails

ಚಿತ್ರ ವಿಮರ್ಶೆ: ಸಿಂಪಲ್‌ ರಕ್ಕಿಯ ರೌಡಿಸಂ ಕಥೆಗೆ ಹುಡುಗಿಯೇ ಟ್ವಿಸ್ಟು!

July 11, 2026
CM Vijay Vs Stalin

ಅಧಿಕಾರದಲ್ಲಿರೋದು ವಿಜಯ್‌ ಸರ್ಕಾರ ಎನ್ನುವುದು ನೆನಪಿರಲಿ : ಕರೂರಿನಿಂದ ಸ್ಟಾಲಿನ್‌ಗೆ ದಳಪತಿ ವಾರ್ನ್..!

July 10, 2026
2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

July 10, 2026
ಯೋಗಿ ಈಗ ಫಾರೆವರ್!‌ 51ನೇ ಸಿನಿಮಾಗೆ ಅದ್ಧೂರಿ ಚಾಲನೆ:‌ ಸಾಥ್‌ ಕೊಟ್ಟ ಧ್ರುವ ಸರ್ಜಾ

ಯೋಗಿ ಈಗ ಫಾರೆವರ್!‌ 51ನೇ ಸಿನಿಮಾಗೆ ಅದ್ಧೂರಿ ಚಾಲನೆ:‌ ಸಾಥ್‌ ಕೊಟ್ಟ ಧ್ರುವ ಸರ್ಜಾ

July 10, 2026
Next Post
ಪ್ರೀತಂ ಗುಬ್ಬಿ ನಿರ್ದೇಶನದ ಹೊಸ ಚಿತ್ರಕ್ಕೆ ಕವಿತಾ ಲಂಕೇಶ್ ಪುತ್ರಿ ನಾಯಕಿ

ಪ್ರೀತಂ ಗುಬ್ಬಿ ನಿರ್ದೇಶನದ ಹೊಸ ಚಿತ್ರಕ್ಕೆ ಕವಿತಾ ಲಂಕೇಶ್ ಪುತ್ರಿ ನಾಯಕಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada