Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

Bengaluru Rain : ಮಹಾ ಮಳೆಗೆ ತತ್ತರಿಸಿದ ಬೆಂಗಳೂರು, ಇಂದೂ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ..!

ಪ್ರತಿಧ್ವನಿ

ಪ್ರತಿಧ್ವನಿ

May 22, 2023
Share on FacebookShare on Twitter

ಬೆಂಗಳೂರು: ಮೇ.22 : ಕರ್ನಾಟಕದ ಕೆಲವು ಕಡೆ ನಿನ್ನೆ ಸುರಿದ ಆಲಿಕಲ್ಲು ಸಹಿತ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯುಂಟಾಗಿದೆ. ಬೆಂಗಳೂರಿನಲ್ಲಿ ಸುರಿದ ಮಹಾಮಳೆಯಿಂದ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡಿದ್ರು.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

ಎಲ್ಲೆಲ್ಲಿ ಎಷ್ಟು ಮಳೆ ಆಗಿದೆ

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ನಿನ್ನೆ ಸರಾಸರಿ 33 ಮೀಟರ್‌ ಮಳೆಯಾಗಿದೆ. ಪುಲಕೇಶಿ ನಗರದಲ್ಲಿ 44 ಮೀ., ನಂದಿನಿ ಲೇಔಟ್‌ನಲ್ಲಿ ಗರಿಷ್ಠ 44 ಮೀ., ಕುಶಾಲ್‌ನಗರದಲ್ಲಿ 35 ಮೀಟರ್‌ ಮಳೆಯಾಗಿದೆ. ಕೆಆರ್‌ ಪುರದಲ್ಲಿ 36 ಮೀಟರ್‌ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಇಂದು ಕೂಡ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Congress questioned the BJP : ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವುದು ದೇಶ ದ್ರೋಹವೇ? ಎಂದು ಬಿಜೆಪಿಯನ್ನ ಪ್ರಶ್ನಿಸಿದ ಕಾಂಗ್ರೆಸ್‌ ?
Top Story

Congress questioned the BJP : ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವುದು ದೇಶ ದ್ರೋಹವೇ? ಎಂದು ಬಿಜೆಪಿಯನ್ನ ಪ್ರಶ್ನಿಸಿದ ಕಾಂಗ್ರೆಸ್‌ ?

by ಪ್ರತಿಧ್ವನಿ
May 29, 2023
‘Guarantee’ projects : ʼಗ್ಯಾರಂಟಿʼ ಯೋಜನೆಗಳ ಅನುಷ್ಠಾನ ಕುರಿತು ಅಧಿಕಾರಿಗಳ ಜತೆ  ಸಭೆ ನಡೆಸಿದ ಸಿಎಂ..!
Top Story

‘Guarantee’ projects : ʼಗ್ಯಾರಂಟಿʼ ಯೋಜನೆಗಳ ಅನುಷ್ಠಾನ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ..!

by ಪ್ರತಿಧ್ವನಿ
May 29, 2023
ವಿಚ್ಛೇದನಕ್ಕೆ ಮುಂದಾದ್ರಾ ಮಹಾಲಕ್ಷ್ಮೀ – ರವೀಂದರ್ ಜೋಡಿ ..?
Top Story

ವಿಚ್ಛೇದನಕ್ಕೆ ಮುಂದಾದ್ರಾ ಮಹಾಲಕ್ಷ್ಮೀ – ರವೀಂದರ್ ಜೋಡಿ ..?

by ಮಂಜುನಾಥ ಬಿ
May 26, 2023
ರಾಹುಲ್ ಗಾಂಧಿ ಪಾಸ್‌ಪೋರ್ಟ್‌ ವಿಚಾರ, ಸುಬ್ರಹ್ಮಣ್ಯಸ್ವಾಮಿ ವಾದ ಏನು?
ದೇಶ

ರಾಹುಲ್ ಗಾಂಧಿ ಪಾಸ್‌ಪೋರ್ಟ್‌ ವಿಚಾರ, ಸುಬ್ರಹ್ಮಣ್ಯಸ್ವಾಮಿ ವಾದ ಏನು?

by Prathidhvani
May 26, 2023
ಕೊಟ್ಟ ಖಾತೆ ಸುಮ್ಮನೇ ನಿಭಾಯಿಸಬೇಕು : ನೂತನ ಸಚಿವರಿಗೆ ಸಿದ್ದರಾಮಯ್ಯ ವಾರ್ನಿಂಗ್​
Top Story

Employment for Praveen Netter’s wife : ಮಾನವೀಯತೆ ಆಧಾರದಲ್ಲಿ ಪ್ರವೀಣ್‌ ನೆಟ್ಟರ್ ಪತ್ನಿಗೆ ಉದ್ಯೋಗ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
May 27, 2023
Next Post
‍Schemes of Governments | ಜೀವನೋಪಾಯ ಮಾರ್ಗಗಳೂ ಸರ್ಕಾರಗಳ ಉಪಾಯಗಳೂ..ಉಚಿತ ಸವಲತ್ತು/ಸೌಕರ್ಯಗಳು ವಂಚಿತ ಸಮುದಾಯಗಳ ಸಾಂವಿಧಾನಿಕ ಹಕ್ಕು

‍Schemes of Governments | ಜೀವನೋಪಾಯ ಮಾರ್ಗಗಳೂ ಸರ್ಕಾರಗಳ ಉಪಾಯಗಳೂ..ಉಚಿತ ಸವಲತ್ತು/ಸೌಕರ್ಯಗಳು ವಂಚಿತ ಸಮುದಾಯಗಳ ಸಾಂವಿಧಾನಿಕ ಹಕ್ಕು

K.C. Narayana Gowda | ಚುನಾವಣೆಯಲ್ಲಿ ಕೋಟಿ ಕೋಟಿ ಖರ್ಚು ಮಾಡಿ ಮೋಸ ಹೋದ್ರಾ ಮಾಜಿ‌ ಸಚಿವ ಕೆ.ಸಿ.ನಾರಾಯಣಗೌಡ..!

K.C. Narayana Gowda | ಚುನಾವಣೆಯಲ್ಲಿ ಕೋಟಿ ಕೋಟಿ ಖರ್ಚು ಮಾಡಿ ಮೋಸ ಹೋದ್ರಾ ಮಾಜಿ‌ ಸಚಿವ ಕೆ.ಸಿ.ನಾರಾಯಣಗೌಡ..!

Director RGV : ಕೇರಳ ಸ್ಟೋರಿ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕ ಆರ್‌ಜಿವಿ

Director RGV : ಕೇರಳ ಸ್ಟೋರಿ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕ ಆರ್‌ಜಿವಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist