• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ಮಳೆಗೆ ಜನ ತತ್ತರ.. ಡಿಕೆಶಿ ಸಿಟಿ ರೌಂಡ್ಸ್‌ ಶಾಸಕರು ಗರಂ..

ಕೃಷ್ಣ ಮಣಿ by ಕೃಷ್ಣ ಮಣಿ
October 21, 2024
in ಕರ್ನಾಟಕ, ರಾಜಕೀಯ
0
ಬೆಂಗಳೂರು ಮಳೆಗೆ ಜನ ತತ್ತರ.. ಡಿಕೆಶಿ ಸಿಟಿ ರೌಂಡ್ಸ್‌ ಶಾಸಕರು ಗರಂ..
Share on WhatsAppShare on FacebookShare on Telegram

ಬೆಂಗಳೂರಿಗರು ಧಾರಾಕಾರ ಮಳೆಗೆ ತತ್ತರಿಸಿ ಹೋಗಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಮಳೆ ಅವಾಂತರದ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ‌ ಹೆಚ್ಚು ಮಳೆ ಆಗುತ್ತಿದೆ. ಕೆಲವರು ಮಳೆ ಬೇಡ ಅಂತ ಹೇಳಬಹುದು. ಆದರೆ ನಾನು ಮಳೆ ಬರೋದು ಬೇಡ ಅಂತ ಹೇಳಲ್ಲ. ಮಳೆ ಬರಲಿ, ಭೂಮಿ ಕುಡಿಯಲಿ, ಕೆರೆಗಳು ತುಂಬಲಿ. ಕಾವೇರಿ ನೀರು ತಮಿಳುನಾಡಿಗೆ ಆದಷ್ಟು ಬೇಗ ಹೋಗಲಿ, ಮೇಕೆದಾಟು ಯೋಜನೆ ಬರಲಿ. ಬೆಂಗಳೂರಲ್ಲಿ ಮಳೆ ಅವಾಂತರ ಆಗಿದೆ, ಅದೆಲ್ಲ ಸರಿ ಮಾಡೋಣ ಎಂದಿದ್ದಾರೆ.

ADVERTISEMENT

ಮಳೆ ಕಡಿಮೆ ಆದಮೇಲೆ ಸಮಸ್ಯೆಗೆ ಏನು ಪರಿಹಾರ ಹುಡುಕಬೇಕು ಹುಡುಕಿ ಮಾಡ್ತೇವೆ. ಮೊದಲು ಮಳೆ ಬರಲಿ, ಆಮೇಲೆ ಎಲ್ಲವನ್ನ ಯೋಚನೆ ಮಾಡೋಣ. ಬೆಳೆ ಹಾನಿ ಮುಖ್ಯವಲ್ಲ, ಅದೆಲ್ಲ ಪರಿಹಾರ ಕೊಡೋದು ಕೇಂದ್ರ ಸರ್ಕಾರ. ತಗ್ಗು ಪ್ರದೇಶಗಳಲ್ಲಿ ಎಲ್ಲೆಲ್ಲಿ ನೀರು ತುಂಬಿಕೊಂಡಿದೆ ಅಲ್ಲೆಲ್ಲಾ ಬೇಗ ಕ್ಲಿಯರ್ ‌ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಾನು ಇಂದು ಸಂಜೆ ಬಳಿಕ ಸಿಟಿ ರೌಂಡ್ಸ್ ಹೋಗುವ ತೀರ್ಮಾನ ಮಾಡಿದ್ದೇನೆ ಎಂದಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಬೆಂಗಳೂರಲ್ಲಿ ಲೊ ಪ್ರೆಶರ್‌ನಿಂದ ಕೆಲವು ಏರಿಯಾಗಳು ಜಲಾವೃತ ಆಗಿವೆ. ನಿನ್ನೆಯಿಂದ ಮಳೆ ಅಲರ್ಟ್ ಶುರುವಾಗಿದೆ. ಅಕ್ಟೋಬರ್‌ 23ರವರೆಗೆ ಯೆಲ್ಲೊ ಅಲರ್ಟ್ ಇದೆ. ಕಳೆದ‌ ಎರಡು ದಿನಗಳಲ್ಲಿ ವಿಪರೀತ ಮಳೆ ಆಗ್ತಿದ್ದು, ಆರ್ ಆರ್ ನಗರ, ಯಶವಂತಪುರ ಎರಡು ಕಡೆ ಮಳೆ ಹೆಚ್ಚಾಗಿದೆ. 97 ಕಡೆ ರಸ್ತೆ ಮೇಲೆ ನೀರು ನಿಂತಿತ್ತು, ಕೆಲವು ಮನೆಗಳಿಗೆ ನೀರು ತುಂಬಿದೆ, ತೆರವು ಮಾಡ್ತಿದ್ದೇವೆ. ಕೆಂಗೇರಿ‌ ಭಾಗದಲ್ಲೂ‌ ಹೆಚ್ಚಿನ ಮಳೆಯಾಗಿದೆ. 7 ಮರಗಳು 13 ಕೊಂಬೆಗಳು ಬಿದ್ದಿವೆ. ಬೃಹತ್ ನೀರುಗಾಲುವೆಗಳಲ್ಲಿ ದೊಡ್ಡ ಜೆಸಿಬಿಗಳ ಮೂಲಕ ಕ್ಲೀನಿಂಗ್ ಮಾಡ್ತಿದ್ದೇವೆ ಎಂದಿದ್ದಾರೆ.

ಮಳೆ ಬಂದ್ರೆ.. ನೀರು ಬರುತ್ತದೆ.. ಹೋಗುತ್ತೆ. ಇಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜಕಾಲುವೆ ಪಕ್ಕದಲ್ಲಿ ಇದೆ. ಹಾಗಾಗಿ ನೀರು ನಿಲ್ಲುತ್ತದೆ.. ನಿಮ್ಮನ್ನ ಯಾರೋ ದುಡ್ಡೋ ಕಾಸೋ ಕೊಟ್ಟು ಇಲ್ಲಿಗೆ ಕರೆಸಿರಬೇಕು.. ನಿಮಗೆ ಹೇಗೆ ಬೇಕೋ ಹಾಗೆ ನ್ಯೂಸ್ ಮಾಡಿಕೊಳ್ಳಿ ಅಂತ ಶಾಸಕ ಹ್ಯಾರಿಸ್‌ ಗರಂ ಆಗಿದ್ದಾರೆ. ಮಳೆ ಬಗ್ಗೆ ಕಾಂಗ್ರೆಸ್‌ ಶಾಸಕರು ಉಢಾಪೆ ಉತ್ತರ ಕೊಟ್ಟಿದ್ರೆ, ಸಿಎಂ ಸಿದ್ದರಾಮಯ್ಯ ಮಾತ್ರ ಮಳೆಯಿಂದ ಬೆಳೆಗಳು ನಾಶ ಆಗಿಲ್ಲ.. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರೋದ್ರಿಂದ ಮಳೆಯಾಗ್ತಿದೆ ಅಂದಿದ್ದಾರೆ.

Tags: BJPCongress PartyDCM DK Shivakumardcm dk shivakumar city roundsDK Shivakumardk shivakumar bangalore roundsdk shivakumar bengaluru roundsdk shivakumar city roundsdk shivakumar cmdk shivakumar congressdk shivakumar daughterdk shivakumar interviewdk shivakumar latest newsdk shivakumar meetingdk shivakumar newsdk shivakumar speechdk shivakumar today newsdk shivakumar vs siddaramaiahdk shivkumarsiddaramaiah vs dk shivakumarಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇವತ್ತು ನಾಳೆ ನಾಡಿದ್ದು ಎಲ್ಲೆಲ್ಲಿ ಭಾರೀ ಮಳೆ ಆಗುತ್ತೆ..? ತಜ್ಞರು ಏನಂತಾರೆ..?

Next Post

ಮೆಕ್‌ಡೊನಾಲ್ಡ್​​ನಲ್ಲಿ ಡೊನಾಲ್ಡ್​ ಟ್ರಂಪ್​​​​​; ಕೆಲಸ ಮಾಡುತ್ತಿರುವ ವಿಡಿಯೋ ವೈರಲ್​

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
Next Post

ಮೆಕ್‌ಡೊನಾಲ್ಡ್​​ನಲ್ಲಿ ಡೊನಾಲ್ಡ್​ ಟ್ರಂಪ್​​​​​; ಕೆಲಸ ಮಾಡುತ್ತಿರುವ ವಿಡಿಯೋ ವೈರಲ್​

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada