ಬೆಂಗಳೂರು : ಬೆಂಗಳೂರಿನಲ್ಲಿ ಭಾನುವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಬೆಸ್ಕಾಂ ನಿರ್ವಹಣಾ ಕಾರ್ಯ ಆರಂಭಿಸಿದ್ದು ಇಂದಿನಿಂದ ಬೆಂಗಳೂರಿನ ವಿವಿಧ ನಗರಗಳಲ್ಲಿ ಇಂದು ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ.
ಬೆಂಗಳೂರಿನ ಹೆಚ್.ಬಿ.ಆರ್ 4ನೇ ಬ್ಲಾಕ್, ಯಾಸಿನ್ ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್.ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ.ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್ ಲೇಔಟ್, ವಿದ್ಯಾಸಾಗರ, ಥಣಿಸಂದ್ರ, ಆರ್.ಕೆ.ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್ ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ.ಹಳ್ಳಿ, ಹೆಣ್ಣೂರು ಮುಖ್ಯರಸ್ತೆಯಲ್ಲಿ ಪವರ್ ಕಟ್ ಇರಲಿದೆ.
ಇನ್ನುಳಿದಂತೆ ಹೆಚ್.ಬಿ.ಆರ್ 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಟೀಚರ್ಸ್ ಕಾಲೋನಿ, ಹೆಚ್.ಬಿ.ಆರ್ 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ.ಹಳ್ಳಿ ಗ್ರಾಮ, ಸಿ.ಎಂ.ಆರ್ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್ ಮತ್ತು ಕಾವೇರಿ ಗಾರ್ಡನ್ ಸೇರಿದಂತೆ ಇನ್ನೂ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ ಇರಲಿದೆ.