• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಭಿಮಾನಿಗಳ ಆಸೆಗೆ ಅಸ್ತು ಎಂದ ಬೆಂಗಳೂರು ವಿವಿ:ಬಿಕಾಂ ಪದವಿ ಪಠ್ಯದಲ್ಲಿ ‘ಪವರ್ ಸ್ಟಾರ್’

Any Mind by Any Mind
December 23, 2022
in Top Story, ಕರ್ನಾಟಕ
0
ಅಭಿಮಾನಿಗಳ ಆಸೆಗೆ ಅಸ್ತು ಎಂದ ಬೆಂಗಳೂರು ವಿವಿ:ಬಿಕಾಂ ಪದವಿ ಪಠ್ಯದಲ್ಲಿ ‘ಪವರ್ ಸ್ಟಾರ್’
Share on WhatsAppShare on FacebookShare on Telegram

ADVERTISEMENT

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಅಭಿಮಾನಿಗಳಿಗೆ ಸಿಹಿ ಸುದ್ದಿ ಅಂದರೆ, ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ 3’ ನಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ.

ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ, ಸಾವಣ್ಣ ಪ್ರಕಾಶನ ಹೊರ ತಂದಿರುವ ‘ನೀನೇ ರಾಜಕುಮಾರ್’ ಕೃತಿಯ ಒಂದು ಅಧ್ಯಾಯವಾದ ‘ಲೋಹಿತ್ ಎಂಬ ಮರಿಮುದ್ದ’ ಭಾಗವನ್ನು ಪಠ್ಯದಲ್ಲಿ ಬಳಸಿಕೊಂಡಿದೆ ಬೆಂಗಳೂರು ವಿಶ್ವವಿದ್ಯಾಲಯ. ಡಾ.ಮುನಿಯಪ್ಪ ಈ ಪಠ್ಯಪುಸ್ತಕದ ಪ್ರಧಾನ ಸಂಪಾದಕರಾಗಿದ್ದು, ಡಾ.ಅಮರೇಂದ್ರ ಶೆಟ್ಟಿ ಆರ್, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ.ಶಿವರಾಜ ಬಿ.ಇ ಹಾಗೂ ಡಾ.ರಘುನಂದನ್ ಬಿ.ಆರ್ ಅವರು ಪಠ್ಯದ ಸಂಪಾದಕರಾಗಿದ್ದಾರೆ. ಈ ವರ್ಷದ ಬಿ.ಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್ ಅವರ ಬಾಲ್ಯವನ್ನು ಅಳವಡಿಸಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ 3’

ಮೊನ್ನೆಯಷ್ಟೇ ‘ನೀನೇ ರಾಜಕುಮಾರ’ ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಈ ವರ್ಷದಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿತ್ತು. ಸತತವಾಗಿ ಹಲವು ಪುಸ್ತಕ ಮಳಿಗೆಗಳಲ್ಲಿ ಮತ್ತು ಆನ್ ಲೈನ್ ನಲ್ಲಿ ಟಾಪ್ ಪಟ್ಟಿಯಲ್ಲಿತ್ತು. ಇದೀಗ ಪಠ್ಯಕ್ಕೂ ಕೃತಿಯ ಭಾಗವನ್ನು ಅಳವಡಿಸಿಕೊಳ್ಳಲಾಗಿದೆ.

Tags: ಬೆಂಗಳೂರು ವಿಶ್ವವಿದ್ಯಾಲಯ
Previous Post

ಡಿ ಕೆ ಶಿವಕುಮಾರ್ ವಿರುದ್ಧ ಘರ್ಜಿಸಿದ ಎಚ್.ಡಿ.ಕುಮಾರಸ್ವಾಮಿ

Next Post

ಕೋವಿಡ್​ ಮಾರ್ಗಸೂಚಿ, ಸರ್ಕಾರಿ ಗೊಂದಲ.. ಮೊದಲೊಂದು ಆಮೇಲೊಂದು..

Related Posts

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 19, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್‌ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 1 ಸ್ವತಂತ್ರ...

Read moreDetails
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
Next Post
ಕೋವಿಡ್ ಹೆಚ್ಚಳ : TAC ನಿಂದ ಮಾಸ್ಕ್ ಕಡ್ಡಾಯಕ್ಕೆ ಸೂಚನೆ : ಆರೋಗ್ಯ ಇಲಾಖೆ ದಂಡ ಪ್ರಯೋಗಕ್ಕೆ‌ ಚಿಂತನೆ !

ಕೋವಿಡ್​ ಮಾರ್ಗಸೂಚಿ, ಸರ್ಕಾರಿ ಗೊಂದಲ.. ಮೊದಲೊಂದು ಆಮೇಲೊಂದು..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada