• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗುಂಡಿ ಬಿದ್ದ ಬೆಂಗಳೂರಿನ ರಸ್ತೆಗಳು : ಉತ್ತಮ ರಸ್ತೆಗಳ ನಿರೀಕ್ಷೆಯಲ್ಲಿ ಬೆಂಗಳೂರಿನ ಜನತೆ!

ಪ್ರತಿಧ್ವನಿ by ಪ್ರತಿಧ್ವನಿ
January 18, 2022
in ಕರ್ನಾಟಕ
0
ಗುಂಡಿ ಬಿದ್ದ ಬೆಂಗಳೂರಿನ ರಸ್ತೆಗಳು : ಉತ್ತಮ ರಸ್ತೆಗಳ ನಿರೀಕ್ಷೆಯಲ್ಲಿ ಬೆಂಗಳೂರಿನ ಜನತೆ!
Share on WhatsAppShare on FacebookShare on Telegram

ಕಳೆದ ವರ್ಷ ಎಡಬಿಡದೆ ಸುರಿದ ಮಳೆಯಿಂದಾಗಿ ನಗರದ ರಸ್ತೆಗಳು ವಾಹನಗಳು ಸಂಚರಿಸದ ರೀತಿಯಲ್ಲಿ ಹಾಳಾಗಿದ್ದವು. ಈ ಕುರಿತು ಜನಪ್ರತಿನಿಧಿಗಳಿಗೆ ತಿಳಿಸಿದ್ದರು ಸಹ ಯಾರೂ ಅಷ್ಟಾಗಿ ಕಿವಿಕೊಡದ ಕಾರಣ ಜನರು ರಸ್ತೆಯಲ್ಲಿ ಭತ್ತದ ಪೈರನ್ನು ನೆಡುವ ಮೂಲಕ ಹಾಗೂ ಗುಂಡಿ ಬಿದ್ದ ರಸ್ತೆಗಳಿಗೆ ಪೂಜೆಯನ್ನು ಮಾಡುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ADVERTISEMENT

ಆದರೆ, ಈ ವರ್ಷದ ಪ್ರಾರಂಭದಿಂದಲೇ ರಸ್ತೆಗಳ ವಿಚಾರದಲ್ಲಿ ಆದ ಲೋಪದೋಷಗಳನ್ನು ಸರಿ ಪಡಿಸಬೇಕು ಮತ್ತು ಇದುವೇ ಮೊದಲ ಆದ್ಯತೆಯಾಗಿರಬೇಕು ಎಂದು ನಗರದ ಹಲವಾರು ಕ್ಷೇಮಾಭಿವೃದ್ಧಿ ಸಂಘಗಳ ಮುಖಂಡು ಒತ್ತಾಯಸಿದ್ದಾರೆ. ಆದರೆ, 2020ರಲ್ಲಿ ಬೆಂಗಳೂರು ನಗರಾಭಿವೃದ್ಧಿ ಉಸ್ತುವಾರಿಯನ್ನು ವಹಿಸಿದ್ದ ಮುಖ್ಯಮಂತ್ರಿ ಬಸವಾರಜ್ ಬೊಮ್ಮಾಯಿ ರಸ್ತೆಗಳಿಗಾಗಿ 20,060 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿತ್ತು ಎಂದು ತಿಳಿಸಿದ್ದರು. ಆದರೆ, ಇದು ಎಲ್ಲರ ಹುಬ್ಬೇರಿಸುವಂತೆ ಮಾಡಿತ್ತು.

ನಗರವು ಸುಮಾರು 13,000 ಕಿ.ಮೀ ಉದ್ದದ ರಸ್ತೆಗಳನ್ನು ಹೊಂದಿದೆ ಮತ್ತು ಖರ್ಚು ಮಾಡಿದ ಈ ಮೊತ್ತಕ್ಕೆ ನಗರದ ರಸ್ತೆಗಳೆಲ್ಲವೂ ಕಾಂಕ್ರೀಟ್ ರಸ್ತೆಗಳಾಗಿ ಪರಿವರ್ತಿಸಬಹುದಿತ್ತು. ಆದರೆ, ಅದು ಆಗಿಲ್ಲ ಮತ್ತು ಮುಖ್ಯಮಂತ್ರಿಗಳು ಕಳೆದ ವಾರ 191 ಕಿ.ಮೀ ಉದ್ದದ ರಸ್ತೆಯ ನಿರ್ವಹಣೆಗೆ ಕರೆದಿದ್ದ ಟೆಂಡರ್ ಅನ್ನು ರದ್ದುಗೊಳಿಸುವ ಮೂಲಕ ಪಾರದರ್ಶಕ ಆಡಳಿತ ನೀಡುತ್ತಿದ್ದಾರೆ ಎಂದು ತೋರಿಸುತ್ತಿದೆ. ರಸ್ತೆಗಳ ದುಸ್ಥಿತಿ ಬಗ್ಗೆ ಗಮನ ಹರಿಸದ ಅಧಿಕಾರಿಗಳ ತಲೆದಂಡಕ್ಕು ಸಹ ಕರೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಬೆಂಗಳೂರು ಪ್ರಜಾ ವೇದಿಕೆಯ ಅಧ್ಯಕ್ಷ ಎನ್.ಎಸ್.ಮುಕುಂದ್, ಇಂತಹ ವ್ಯರ್ಥ ವೆಚ್ಚಗಳು ಹಾಗೂ ಭ್ರಷ್ಟಾಚಾರವನ್ನು ತಪ್ಪಿಸಲು ಸರ್ಕಾರ ಜನರಿಗೆ ರಸ್ತೆಗಳ ನಿರ್ವಹಣೇಯನ್ನು ನೀಡಬೇಕು ಮತ್ತು ರಸ್ತೆಗಳ ನಿರ್ವಹಣೆಗಾಗಿ ಒಂದು ನಿಯಮವನ್ನು ಅನಿಷ್ಠಾನಗೊಳಿಸುವಲ್ಲಿ ವಿಫಲವಾಗಿವೆ ಎಂದು ಹೇಳುತ್ತಾರೆ.

ಈ ಕುರಿತು ಗುತ್ತಿಗೆದಾರನನ್ನು ವಿಚಾರಿಸಿದರೆ, ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಮಾತನಡುತ್ತಾರೆ. ಈ ಬಗ್ಗೆ ಗುತ್ತಿಗೆದಾರರ ಸಂಘವು ಈಗಾಗಲೇ ಪ್ರಧಾನಿಗೆ ಶೇ.40ರಷ್ಟು ಕಿಕ್ಬ್ಯಾಕ್ ಪಡೆದಿರುವ ಕುರಿತು ಪತ್ರ ಬರೆದಿದ್ದೇವೆ ಎಂದು ವ್ಯಕ್ತಿಯೊಬ್ಬರು ಹೇಳುತ್ತಾರೆ.

ಈ ಕುರಿತು ಮಾತನಾಡಿರುವ ಓಲಾ-ಉಬರ್ ಚಾಲಕಾರ ಸಂಘದ ಅದ್ಯಕ್ಷ ಮಾತನಾಡಿ, ನಗರದಲ್ಲಿ ರಸ್ತೆಗುಂಡಿಗಳು ಹೆಚ್ಚಾಗಿದ್ದು ಅಲ್ಲಲ್ಲಿ ಹಗೆದು ಹಾಗೆಯೇ ಬಿಡಲಾಗಿದೆ. ಸಮಸ್ಯೆಯನ್ನು ಸರಿದೂಗಿಸಲು ರಸ್ತೆ ಗುಂಡಿಗಳನ್ನು ಮುಚ್ಚಬೇಕು ಮತ್ತು ಕಾಂಕ್ರೀಟ್ ರಸ್ತೆಗಳ ಕಾಮಗಾರಿಯನ್ನು ಬೇಗ ಮುಗಿಸಬೇಕು ಎಂದು ಹೇಳುತ್ತಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪಡಿತರ ಚೀಟಿಯೇ ಇಲ್ಲದೆ ಪರಿತಪಿಸುತ್ತಿರುವ ಕುಟುಂಬಗಳು!: ಕೇಜ್ರಿವಾಲ್ ಸರ್ಕಾರದಿಂದ ಎಡವಟ್ಟು!

Next Post

ಪಂಜಾಬ್‌ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಸೋದರಳಿಯ ಭೂಪಿಂದರ್ ಸಿಂಗ್ ಮನೆ ಮೇಲೆ ಇಡಿ ದಾಳಿ

Related Posts

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
0

ಮೈಸೂರು: ರಾಜ್ಯ ನಾಯಕತ್ವ ಬದಲಾವಣೆಯ ವಿಚಾರ ಚರ್ಚೆಯಲ್ಲಿರುವಾಗಲೇ ಕಾಂಗ್ರೆಸ್‌ನ ಒಂದಿಷ್ಟು ನಾಯಕರು ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಯಾರೂ ದೆಹಲಿಗೆ...

Read moreDetails
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

November 21, 2025
Next Post
ಒಂದು ವಾರ ಮೊದಲೇ ಚುನಾವಣೆ ನಡೆಸುವಂತೆ ಕೋರಿ ಪತ್ರ ಬರೆದ ಪಂಜಾಬ್ ಸಿಎಂ ಚನ್ನಿ

ಪಂಜಾಬ್‌ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಸೋದರಳಿಯ ಭೂಪಿಂದರ್ ಸಿಂಗ್ ಮನೆ ಮೇಲೆ ಇಡಿ ದಾಳಿ

Please login to join discussion

Recent News

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?
Top Story

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada