• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ವರುಣಾ ಕ್ಷೇತ್ರದಲ್ಲಿ ಸೋಮಣ್ಣಗೆ ಮುತ್ತಿಗೆ ಹಾಕಿ ಸಿದ್ದರಾಮಯ್ಯ ಪರ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
April 23, 2023
in ರಾಜಕೀಯ
0
ವರುಣಾ ಕ್ಷೇತ್ರದಲ್ಲಿ ಸೋಮಣ್ಣಗೆ ಮುತ್ತಿಗೆ ಹಾಕಿ ಸಿದ್ದರಾಮಯ್ಯ ಪರ ಘೋಷಣೆ
Share on WhatsAppShare on FacebookShare on Telegram

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ವರುಣ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆಯಷ್ಟೇ ರೋಡ್‌ ಶೋ ನಡೆಸಿ, ಮತಯಾಚನೆ ಮಾಡಿದರು. ಇನ್ನು ಇವತ್ತಿಂದ ಐದು ದಿನಗಳ ಕಾಲ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಪ್ರಚಾರಕ್ಕಿಳಿದ ಬಿಜೆಪಿ ಅಭ್ಯರ್ಥಿ, ಸಚಿವ ವಿ ಸೋಮಣ್ಣಗೆ ಮೊದಲ ದಿನವೇ ಪ್ರತಿಭಟನೆಯ ಬಿಸಿ ತಟ್ಟಿದೆ. ವಿ.ಸೋಮಣ್ಣ ಇಂದಿನಿಂದ 5 ದಿನಗಳ ಕಾಲ ವರುಣಾ ಕ್ಷೇತ್ರದಲ್ಲಿ ವಿವಿಧ ಗ್ರಾಮಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ADVERTISEMENT

ಆದ್ರೆ, ಇಂದು ಪ್ರಚಾರಕ್ಕೆ ಬಂದ ವಿ.ಸೋಮಣ್ಣಗೆ ಮುತ್ತಿಗೆ ಹಾಕಿ ಸಿದ್ದರಾಮಯ್ಯ ಪರ ಘೋಷಣೆ ಕೂಗಿದ ಘಟನೆ ಮೈಸೂರು ತಾಲೂಕಿನ ಭುಗತಗಳ್ಳಿ ಗ್ರಾಮದಲ್ಲಿ ನಡೆದಿದೆ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಾಷಣ ಮಾಡುತ್ತಿದ್ದ ವೇಳೆ ಯುವಕನೋರ್ವ, ಸಚಿವ ಸೋಮಣ್ಣ ಅವರಿಗೆ ಪ್ರಶ್ನೆ ಕೇಳಿದ್ದಾನೆ. ಭಾಷಣ ಮುಗಿಯುವವರೆಗೂ ಕಾಯುವಂತೆ ಸೋಮಣ್ಣ ಮನವಿ ಮಾಡಿದ್ದಾರೆ. ಬಳಿಕ ಸೋಮಣ್ಣ ಭಾಷಣ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಪರ ಘೋಷಣೆ ಕೂಗಿದ್ದಾರೆ. ಮತ್ತೊಂದು ಯುವಕರ ಗುಂಪು ಸೋಮಣ್ಣ, ಬಿಜೆಪಿ ಪರ ಘೋಷಣೆ ಕೂಗಿದೆ. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದರು. ಬಳಿಕ ಸೋಮಣ್ಣ ಭುಗತಗಳ್ಳಿ ಗ್ರಾಮದಲ್ಲಿ ಪ್ರಚಾರ ಮಾಡುವುದನ್ನು ಬಿಟ್ಟು ಅಲ್ಲಿಂದ ಬೇರೆ ಗ್ರಾಮಕ್ಕೆ ತೆರಳಿದರು.

Tags: #campaign#election2023#karantaka#karnatakaassemblyelection#pratidhvani#pratidhvanidigital#pratidhvaninews#siddaramaiah#varuna#vsomanna
Previous Post

ಗಡೀಪಾರು ಭೀತಿಯಲ್ಲಿದ್ದ ನಟ ಚೇತನ್‍ಗೆ  ಹೈಕೋರ್ಟ್‍ನಿಂದ ಷರತ್ತುಬದ್ಧ ರಿಲೀಫ್..!

Next Post

ʻಲಿಂಗಾಯತರೆಲ್ಲಾ ಭ್ರಷ್ಟರು ಅಂತ ನಾನು ಹೇಳಿಯೇ ಇಲ್ಲ.. ಇದೆಲ್ಲಾ ಬಿಜೆಪಿ ಸೃಷ್ಟಿಸಿದ ಸುಳ್ಳುಗಳಷ್ಟೇʼ: ಸಿದ್ದರಾಮಯ್ಯ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ʻಲಿಂಗಾಯತರೆಲ್ಲಾ ಭ್ರಷ್ಟರು ಅಂತ ನಾನು ಹೇಳಿಯೇ ಇಲ್ಲ.. ಇದೆಲ್ಲಾ ಬಿಜೆಪಿ ಸೃಷ್ಟಿಸಿದ ಸುಳ್ಳುಗಳಷ್ಟೇʼ: ಸಿದ್ದರಾಮಯ್ಯ

ʻಲಿಂಗಾಯತರೆಲ್ಲಾ ಭ್ರಷ್ಟರು ಅಂತ ನಾನು ಹೇಳಿಯೇ ಇಲ್ಲ.. ಇದೆಲ್ಲಾ ಬಿಜೆಪಿ ಸೃಷ್ಟಿಸಿದ ಸುಳ್ಳುಗಳಷ್ಟೇʼ: ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada