Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

‘Better Bangalore’ : ‘ಬೆಟರ್ ಬೆಂಗಳೂರು’ ನಿರ್ಮಾಣಕ್ಕೆ ಡಿಸಿಎಂ ಡಿಕೆಶಿ ಸಲಹೆ..!

ಪ್ರತಿಧ್ವನಿ

ಪ್ರತಿಧ್ವನಿ

May 29, 2023
Share on FacebookShare on Twitter

ಸರ್ಕಾರಗಳು ( governments) ಬದಲಾದ ಹಾಗೆ ಹೊಸ ಹೊಸ ಯೋಜನೆಗಳು (schemes) ಜಾರಿಯಾಗುತ್ತದೆ ಇನ್ನು ಆಡಳಿತ ವಿಭಾಗದಲ್ಲೂ ಕೂಡ ಸಾಕಷ್ಟು ಬದಲಾವಣೆಗಳು (changes) ನಡೆಯುತ್ತಿರುತ್ತವೆ, ತಮ್ಮದೇ ಆದ ಯೋಜನೆಗಳನ್ನು ಹೊಂದಿರುವ ನಾಯಕರು ( leader) ಆ ಯೋಜನೆಗಳನ್ನ ಕಾರ್ಯರೂಪಕ್ಕೆ ತರಲು ವಿವಿಧ ತಂತ್ರಗಳನ್ನ ಹಣೆಯುತ್ತಾರೆ. ಕೆಲವೊಮ್ಮೆ ಅಧಿಕಾರಿಗಳ ಬಳಿ ಚರ್ಚಿಸಿ ಹಿಂದಿನ ಸರ್ಕಾರದ ಯೋಜನೆಗಳನ್ನು ಕಿತ್ತೊಗಿದು ಹೊಸ ಯೋಜನೆಗಳಿಗೆ ನಾಂದಿ ಹಾಡುತ್ತಾರೆ.

ಹೆಚ್ಚು ಓದಿದ ಸ್ಟೋರಿಗಳು

ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ಇದೀಗ ಇಂತಹದ್ದೇ ಯೋಜನೆಗೆ ಕಾಂಗ್ರೆಸ್( Congress) ಸರ್ಕಾರ ಮುಂದಾಗಿದೆ ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ನೂತನ ಸರ್ಕಾರ ಸಭೆ, ಚರ್ಚೆಯನ್ನ ನಡೆಸಿದೆ ಇಂದೂ ಕೂಡ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿವಿಧ ಯೋಜನೆಗಳ ಕುರಿತು ಚರ್ಚೆಯನ್ನು ನಡೆಸಿದೆ ಅದರಲ್ಲೂ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನ ( guarantee schemes) ಜಾರಿಗೆ ತರುವ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಸಿಎಂ ಸಿದ್ದರಾಮಯ್ಯ( CM Siddaramaiah) ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಹತ್ವದ ಸಭೆಯನ್ನು ನಡೆಸಿದರು. ಜೊತೆಗೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು.

ಇದೀಗ ಮತ್ತೊಂದು ಬೆಳವಣಿಗೆಗೆ ಸಾಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್( DCM D.K Shivakumar) ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಅಧಿಕಾರಿಗಳೊಂದಿಗೆ ಸಭೆಯನ್ನ ನಡೆಸಿದ್ದಾರೆ ಈಗಾಗಲೇ ಬೆಂಗಳೂರು ನಗರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ ಅದನ್ನು ಜಾರಿಗೆ ತರಲು ಹಲವು ಮಾರ್ಗಸೂಚಿಗಳನ್ನ ತಯಾರು ಮಾಡ್ತಾ ಇದೆ ಇದಕ್ಕೆ ಪೂರಕವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಡಿಎ ಅಧಿಕಾರಿಗಳ ಜೊತೆ ಸಭೆ ನಡೆಸಿ ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು “ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ‘ಬೆಟರ್ ಬೆಂಗಳೂರು’ ನಿರ್ಮಾಣಕ್ಕಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದೆ. ಬೆಂಗಳೂರಿನ ವೈಭವವನ್ನು ಮರಳಿ ತರಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ.” ಎಂದು ಬರೆದುಕೊಂಡಿದ್ದಾರೆ

ಒಟ್ಟಾರೆಯಾಗಿ ಡಿ.ಕೆ ಶಿವಕುಮಾರ್ ಅವರ ಬೆಟರ್ ಬೆಂಗಳೂರು( better Bengaluru) ಯೋಜನೆ ಯಾವ ರೀತಿಯಲ್ಲಿ ಇರಲಿದೆ ಅದು ಯಾವ ರೀತಿಯಾಗಿ ಜಾರಿಗೆ ಬರಲಿದೆ ಎಂಬ ಕುತೂಹಲ ಬೆಂಗಳೂರಿನ ನಾಗರಿಕರಲ್ಲಿ ಮನೆಮಾಡಿದೆ.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಸರ್ಕಾರ ಭದ್ರವಾಗಿ ನಿಂತು ಯಾವ ಕಾರಣಕ್ಕೂ ನೀರು ಬಿಡಬಾರದು:ವಾಟಾಳ್ ನಾಗರಾಜ್
Top Story

ಸರ್ಕಾರ ಭದ್ರವಾಗಿ ನಿಂತು ಯಾವ ಕಾರಣಕ್ಕೂ ನೀರು ಬಿಡಬಾರದು:ವಾಟಾಳ್ ನಾಗರಾಜ್

by ಪ್ರತಿಧ್ವನಿ
September 30, 2023
ಬೆಂಗಳೂರು ಬಂದ್ ನಿಂದ 1500 ಕೋಟಿ ರೂ. ವಹಿವಾಟು ನಷ್ಟ
Top Story

ಬೆಂಗಳೂರು ಬಂದ್ ನಿಂದ 1500 ಕೋಟಿ ರೂ. ವಹಿವಾಟು ನಷ್ಟ

by ಪ್ರತಿಧ್ವನಿ
September 27, 2023
ನಾರಿಶಕ್ತಿ’ಗೆ ರಾಷ್ಟ್ರಪತಿಗಳ ಅಂಕಿತ.. ಚುನಾವಣೆ ಗಿಮಿಕ್ಕಾ..? ಇಚ್ಛಾಶಕ್ತಿನಾ..?
Top Story

ನಾರಿಶಕ್ತಿ’ಗೆ ರಾಷ್ಟ್ರಪತಿಗಳ ಅಂಕಿತ.. ಚುನಾವಣೆ ಗಿಮಿಕ್ಕಾ..? ಇಚ್ಛಾಶಕ್ತಿನಾ..?

by ಕೃಷ್ಣ ಮಣಿ
September 30, 2023
ಈದ್ ಸ್ವಲಾತ್ ವಾಹನ ಜಾಥಾ ಸೈಲೆನ್ಸರ್, ಹಾರ್ನ್ ಗಳಿಂದ ಸಾರ್ವಜನಿಕರಿಗೆ ಕಿರಿಕಿರಿ
ಇದೀಗ

ಈದ್ ಸ್ವಲಾತ್ ವಾಹನ ಜಾಥಾ ಸೈಲೆನ್ಸರ್, ಹಾರ್ನ್ ಗಳಿಂದ ಸಾರ್ವಜನಿಕರಿಗೆ ಕಿರಿಕಿರಿ

by Prathidhvani
September 30, 2023
ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ
Top Story

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

by ಪ್ರತಿಧ್ವನಿ
October 3, 2023
Next Post
Rebel Star Ambareesh’s 71st birthday : ರೆಬೆಲ್ ಸ್ಟಾರ್ ಅಂಬರೀಷ್ 71ನೇ ಹುಟ್ಟುಹಬ್ಬ : ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದೆ ಸುಮಲತಾ

Rebel Star Ambareesh's 71st birthday : ರೆಬೆಲ್ ಸ್ಟಾರ್ ಅಂಬರೀಷ್ 71ನೇ ಹುಟ್ಟುಹಬ್ಬ : ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದೆ ಸುಮಲತಾ

Prisoner beat jailers for mutton curry : ಮಟನ್ ಕರಿಗಾಗಿ ಜೈಲರ್‌ಗಳಿಗೆ ಹೊಡೆದ ಕೈದಿ..!

Prisoner beat jailers for mutton curry : ಮಟನ್ ಕರಿಗಾಗಿ ಜೈಲರ್‌ಗಳಿಗೆ ಹೊಡೆದ ಕೈದಿ..!

CM Siddaramaiah ; ದ್ವೇಷದ ರಾಜಕಾರಣವನ್ನು ಕೊನೆಗಾಣಿಸ್ತೀವಿ ;  ಕಾನೂನು ಕೈಗೆತ್ತಿಕೊಂಡು ಕೋಮು ಪುಂಡಾಟ ನಡೆಸುವವರಿಗೆ ತಕ್ಕ ಶಾಸ್ತಿ ; ಸಿಎಂ

CM Siddaramaiah ; ದ್ವೇಷದ ರಾಜಕಾರಣವನ್ನು ಕೊನೆಗಾಣಿಸ್ತೀವಿ ; ಕಾನೂನು ಕೈಗೆತ್ತಿಕೊಂಡು ಕೋಮು ಪುಂಡಾಟ ನಡೆಸುವವರಿಗೆ ತಕ್ಕ ಶಾಸ್ತಿ ; ಸಿಎಂ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist