• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ನಿಂದ ಸೆ.7 ರಂದು ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಭಾರತ್ ಜೋಡೋ ಯಾತ್ರೆ

ಪ್ರತಿಧ್ವನಿ by ಪ್ರತಿಧ್ವನಿ
September 4, 2023
in Top Story, ಇದೀಗ, ದೇಶ, ರಾಜಕೀಯ
0
ಭಾರತ್‌ ಜೋಡೋ ಯಾತ್ರೆ

ಭಾರತ್‌ ಜೋಡೋ ಯಾತ್ರೆ

Share on WhatsAppShare on FacebookShare on Telegram

ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿದ್ದ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 7ಕ್ಕೆ ಒಂದು ವರ್ಷ ಪೂರೈಸಲಿದೆ. ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಕಾಂಗ್ರೆಸ್ ಅದೇ ದಿನ ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಭಾರತ್ ಜೋಡೋ ಯಾತ್ರೆ ಆಯೋಜಿಸಲಿದೆ.

ADVERTISEMENT

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಭಾರತ್ ಜೋಡೋ ಪಾದಯಾತ್ರೆಯ ಮೊದಲ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಸೆಪ್ಟೆಂಬರ್ 7 ರಂದು ಪ್ರತಿ ಜಿಲ್ಲೆಯಲ್ಲಿ ಸಂಜೆ 5 ರಿಂದ 6 ರವರೆಗೆ ‘ಭಾರತ್ ಜೋಡೋ’ ಆಚರಿಸಲು ನಿರ್ಧರಿಸಲಾಗಿದೆ ಎಂದು ಘೋಷಿಸಿದ್ದಾರೆ ಎಂದು ವರದಿಯಾಗಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 136 ದಿನಗಳ ಕಾಲ ದೇಶದಾದ್ಯಂತ 12 ರಾಜ್ಯಗಳಲ್ಲಿ ಕಾಲ್ನಡಿಗೆ ಮೂಲಕ ಸಾಗಿದ್ದರು. ಎಲ್ಲಾ ರಾಜ್ಯಗಳಲ್ಲೂ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಆಯಾ ರಾಜ್ಯಗಳ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು, ಜನರು ಭಾಗವಹಿಸಿದ್ದರು. ಅಲ್ಲದೇ ಕೆಲ ಸೆಲೆಬ್ರಿಟಿಗಳೂ, ಸಮಾನ ಮನಸ್ಸಿನ ಇತರ ಪಕ್ಷಗಳ ಕೆಲ ನಾಯಕರೂ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು.

Congress party to organise 'Bharat Jodo Yatra' in all the districts across the country to Commemorate the first anniversary of 'Bharat Jodo Yatra' on September 7. pic.twitter.com/PFxyUtwwKM

— ANI (@ANI) September 3, 2023

“ನಾನು ಈ ಯಾತ್ರೆಯನ್ನು ನನಗಾಗಲಿ ಅಥವಾ ಕಾಂಗ್ರೆಸ್ಗಾಗಿ ಮಾಡಿಲ್ಲ, ಆದರೆ ದೇಶದ ಜನರಿಗಾಗಿ ಮಾಡಿದ್ದು. ಈ ದೇಶದ ಅಡಿಪಾಯವನ್ನು ನಾಶಮಾಡಲು ಬಯಸುವ ಸಿದ್ಧಾಂತದ ವಿರುದ್ಧ ನಿಲ್ಲುವುದು ನಮ್ಮ ಗುರಿಯಾಗಿದೆ” ಎಂದು ರಾಹುಲ್ ಗಾಂಧಿ ಕಾಶ್ಮೀರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಹೇಳಿದ್ದರು.

ಯಾತ್ರೆಯ ಅವಧಿಯಲ್ಲಿ, ರಾಹುಲ್ ಗಾಂಧಿಯವರು 12 ಸಾರ್ವಜನಿಕ ಸಭೆಗಳು, 100 ಕ್ಕೂ ಹೆಚ್ಚು ಸಣ್ಣ ಸಭೆಗಳು ಮತ್ತು 13 ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. 136 ದಿನಗಳಲ್ಲಿ 4,000 ಕಿ.ಮೀ ದೂರವನ್ನು ರಾಹುಲ್ ಗಾಂಧಿ ಕ್ರಮಿಸಿದ್ದಾರೆ.

ಸೆಪ್ಟೆಂಬರ್ 7 ರಿಂದ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಭಾರತ್ ಜೋಡೋ ಯಾತ್ರೆಯನ್ನು ರಾಹುಲ್ ಗಾಂಧಿ ಆರಂಭಿಸಿದ್ದರು. ಕನ್ಯಾಕುಮಾರಿಯಿಂದ ಆರಂಭವಾಗಿ ಭಾರತದ ಮುಕುಟ ಕಾಶ್ಮೀರದಲ್ಲಿ ಜನವರಿ 30 ರಂದು ಯಾತ್ರೆ ಅಂತ್ಯಗೊಂಡಿತು. ಭಾರತ್ ಜೋಡೋ ಯಾತ್ರೆ 75 ಜಿಲ್ಲೆಗಳು, 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾಗಿತ್ತು.

Tags: bharat jodo yatraRahul Gandhiಕಾಂಗ್ರೆಸ್‌ಭಾರತ್‌ ಜೋಡೋಭಾರತ್‌ ಜೋಡೋ ಯಾತ್ರೆರಾಹುಲ್‌ ಗಾಂಧಿ
Previous Post

ಚಂದ್ರಯಾನ 3 ಕೌಂಟ್‌ಡೌನ್‌ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ವಲರ್ಮತಿ ನಿಧನ

Next Post

ಉತ್ತರ ಪ್ರದೇಶ |3 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು, ಮುಂದುವರಿದ ಶೋಧ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post
ಉತ್ತರ ಪ್ರದೇಶ

ಉತ್ತರ ಪ್ರದೇಶ |3 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು, ಮುಂದುವರಿದ ಶೋಧ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada