• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಂಜಾಬ್ ಪ್ರವೇಶಿಸಿದ ಭಾರತ್ ಜೋಡೋ ಯಾತ್ರಾ

ಪ್ರತಿಧ್ವನಿ by ಪ್ರತಿಧ್ವನಿ
January 11, 2023
in ದೇಶ, ರಾಜಕೀಯ
0
ಪಂಜಾಬ್ ಪ್ರವೇಶಿಸಿದ ಭಾರತ್ ಜೋಡೋ ಯಾತ್ರಾ
Share on WhatsAppShare on FacebookShare on Telegram

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯು ಯಶಸ್ವಿ 117 ದಿನಗಳನ್ನು ಪೂರೈಸಿದ್ದು ಹರ್ಯಾಣ ಮುಗಿಸಿ ಪಂಜಾಬ್ ಪ್ರವೇಶಿಸಿದೆ.

ADVERTISEMENT

ಹರಿಯಾಣದ ಅಂಬಾಲದಿಂದ ಪಂಜಾಬ್ ಪ್ರವೇಶಿಸಿದ ಯಾತ್ರೆಯನ್ನ ಸ್ಥಳೀಯ ಕಾಂಗ್ರೆಸ್ ನಾಯಕರು ಅದ್ಧೂರಿಯಾಗಿ ಬರ ಮಾಡಿಕೊಂಡರು. ಯಾತ್ರೆ ಪಂಜಾಬ್ ಪ್ರವೇಶಿಸುತ್ತಿದ್ದಂತೆ ಅಮೃತಸರದಲ್ಲಿರುವ ಸ್ವರ್ಣ ಮಂದಿರಕ್ಕೆ ತೆರಳಿ ರಾಹುಲ್ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 7, 2022 ರಂದು ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆಯೂ ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಹರ್ಯಾಣ, ದೆಹಲಿ, ಉತ್ತರಪ್ರದೇಶ, ಪಂಜಾಬ್, ಹಿಮಾಚಲ ಪ್ರದೇಶದ ಮೂಲಕ ತೆರಳಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಸಮಾರೋಪಾಗೊಳ್ಳಲಿದೆ.

गुरु के द्वारे, श्री हरमंदिर साहिब पहुंच कर मानवीय मूल्यों में विश्वास और भी गहरा हो जाता है। सत श्री अकाल! 🙏 pic.twitter.com/RBMq0yyjk8

— Rahul Gandhi (@RahulGandhi) January 10, 2023
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

IndVsSl ಮೊದಲ ಏಕದಿನ ಪಂದ್ಯ; ಭಾರತಕ್ಕೆ 67 ರನ್‌ಗಳ ಜಯ

Next Post

ಬೀದಿಗೆ ಬಿದ್ದಿರುವ ರಾಂಚಿ ನಿರಾಶ್ರಿತರ ಬಗ್ಗೆ ಯಾರೂ ಮಾತನಾಡುತ್ತಿಲ್ಲವೇಕೆ?

Related Posts

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌
Top Story

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌

by ಪ್ರತಿಧ್ವನಿ
February 10, 2026
0

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ ಖಾತೆಗಳ ಹಂಚಿಕೆ, : ಡಿಸಿಎಂ ಡಿ.ಕೆ. ಶಿವಕುಮಾರ್‌. “ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ...

Read moreDetails
ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

February 10, 2026
ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

February 10, 2026
ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

February 9, 2026
ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಕ್ಕೆ ಅನುಮತಿ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

ICCT20WC: ಇಟಲಿ ಮಣಿಸಿದ ಸ್ಕಾಟ್ಲೆಂಡ್‌ಗೆ ರೋಚಕ ಗೆಲುವು..!

February 9, 2026
Next Post
ಬೀದಿಗೆ ಬಿದ್ದಿರುವ ರಾಂಚಿ ನಿರಾಶ್ರಿತರ ಬಗ್ಗೆ ಯಾರೂ ಮಾತನಾಡುತ್ತಿಲ್ಲವೇಕೆ?

ಬೀದಿಗೆ ಬಿದ್ದಿರುವ ರಾಂಚಿ ನಿರಾಶ್ರಿತರ ಬಗ್ಗೆ ಯಾರೂ ಮಾತನಾಡುತ್ತಿಲ್ಲವೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada