• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾವನೆಗಳೊಂದಿಗೆ ಬೆಳಗೆರೆ ಮನೆಗೆ ಬಂದ ʼರುಕ್ಮಿಣಿʼಯಂಬ ಪುಟ್ಟ ದೇವತೆ

ಪ್ರತಿಧ್ವನಿ by ಪ್ರತಿಧ್ವನಿ
November 29, 2025
in Top Story, ಕರ್ನಾಟಕ, ಸಿನಿಮಾ
0
ಭಾವನೆಗಳೊಂದಿಗೆ ಬೆಳಗೆರೆ ಮನೆಗೆ ಬಂದ ʼರುಕ್ಮಿಣಿʼಯಂಬ ಪುಟ್ಟ ದೇವತೆ
Share on WhatsAppShare on FacebookShare on Telegram
ADVERTISEMENT

ಇತ್ತೀಚೆಗೆ ಹೆಣ್ಣು ಮಗುವಿನ ತಾಯಾದ ನಟಿ ಭಾವನಾ ರಾಮಣ್ಣ ತನ್ನ ಎರಡೂವರೆ ತಿಂಗಳ ಮಗುವಿನೊಂದಿಗೆ ಭಾವನಾ ಬೆಳಗೆರೆ ಮನೆಗೆ ಭೇಟಿ ನೀಡಿದ್ದಾರೆ. ಈ ಖುಷಿಯ ವಿಚಾರವನ್ನು ಭಾವನಾ ಬೆಳಗೆರೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಜೊತೆಗೆ ಭಾವನಾ ರಾಮಣ್ಣ, ಅವರ ಮಗು ಹಾಗೂ ನಟ ಶ್ರೀನಗರ ಕಿಟ್ಟಿ ಜೊತೆಗಿರುವ ಫೋಟೋವನ್ನು ಕೂಡ ಶೇರ್‌ ಮಾಡಿದ್ದಾರೆ.

Siddaramaiah-DKS breakfast Meeting: ಸಿದ್ದರಾಮಯ್ಯ ಮನೆಯಲ್ಲಿ ಡಿಕೆಶಿ ಮಾತುಕತೆ..! #dkshivakumar

ತನ್ನ ಭಾವನೆಗಳೊಂದಿಗೆ ಮನೆಗೆ ಬಂದ ʼರುಕ್ಮಿಣಿʼಯಂಬ ಪುಟ್ಟ ದೇವತೆ ಎಂದು ವಿಶೇಷ ಬರಹ ಹಂಚಿಕೊಂಡಿರುವ ಭಾವನಾ ಬೆಳಗೆರೆ, ನಟಿ ಭಾವನಾ ರಾಮಣ್ಣ ತನ್ನ ಮಗಳಿಗೆ ಇಟ್ಟ ಹೆಸರನ್ನು ಕೂಡ ಬಹಿರಂಗ ಪಡಿಸಿದ್ದಾರೆ.

ಹೌದು ಭಾವನಾ ಅವರ ಪುಟಾಣಿ ಮಗಳಿಗೆ ರುಕ್ಮಿಣಿ ಎಂದು ಹೆಸರಿಟ್ಟಿದ್ದು, ಅದು ಅವರ ಅಜ್ಜಿಯ ಹೆಸರು ಕೂಡ ಆಗಿದೆ. ಅಜ್ಜಿಯ ಹೆಸರನ್ನೇ ಮಗಳಿಗೆ ಇಟ್ಟ ಕಾರಣವನ್ನೂ ಕೂಡ ಭಾವನಾ ರಾಮಣ್ಣ, ಭಾವನಾ ಬೆಳಗೆರೆ ಅವರಿಗೆ ವಿವರಿಸಿದ್ದು, ನನ್ನಮಗಳು ನನ್ನ ಅಜ್ಜಿಯ ರೀತಿ ಧೈರ್ಯವಂತೆಯಾಗಿ ಬೆಳೆಯಲಿ ಎಂದಿದ್ದಾರೆ.

ಇನ್ನು ಐವಿಎಫ್ ತಂತ್ರಜ್ಞಾನದಿಂದ ಗರ್ಭಿಣಿಯಾಗಿದ್ದ ಭಾವನಾ ರಾಮಣ್ಣ ಕಳೆದ ಸಪ್ಟೆಂಬರ್‌ನಲ್ಲಿ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದರು. ಆದರೆ, ಒಂದು ಮಗು ಹುಟ್ಟುವ ಮೊದಲೇ ನಿಧನ ಹೊಂದಿತ್ತು.

Raghu Janagere KRS party Exclusive Podcast : ಅದು ನಿಮ್ಮ ಹಣೆಬರಹ.. ನಿಮ್ಮ ಉದ್ದೇಶನೇ ದುಡ್ಡು ಮಾಡೋದು..!
Tags: Bhavana belegereBhavana RamannaKannadasandalwood
Previous Post

ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ: ಸಿಎಂ ಕುರ್ಚಿ ಕಾದಾಟಕ್ಕೆ ಮಹತ್ವದ ತಿರುವು

Next Post

ಅತಿಥಿಗಳೇ ಅತೀರೇಖ ಮಾಡಿದ್ರಾ..? ಕಿಚ್ಚನ ಖಡಕ್‌ ಕ್ಲಾಸ್‌ ಯಾರಿಗೆ..?

Related Posts

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..
Top Story

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಹಲವು ಪ್ರಮುಖ ವಿಚಾರಗಳನ್ನು...

Read moreDetails
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ

March 4, 2026
₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

March 4, 2026
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಅತಿಥಿಗಳೇ ಅತೀರೇಖ ಮಾಡಿದ್ರಾ..? ಕಿಚ್ಚನ ಖಡಕ್‌ ಕ್ಲಾಸ್‌ ಯಾರಿಗೆ..?

ಅತಿಥಿಗಳೇ ಅತೀರೇಖ ಮಾಡಿದ್ರಾ..? ಕಿಚ್ಚನ ಖಡಕ್‌ ಕ್ಲಾಸ್‌ ಯಾರಿಗೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada